ಪ್ರೊ. ನಂಜುಂಡಸ್ವಾಮಿ ಬಯೋಪಿಕ್‌ನಲ್ಲಿ ಕಿಚ್ಚ ಸುದೀಪ್?

ಪ್ರೊ. ನಂಜುಂಡಸ್ವಾಮಿ ಬಯೋಪಿಕ್‌ನಲ್ಲಿ ಕಿಚ್ಚ ಸುದೀಪ್?

Published : May 05, 2022, 06:52 PM IST

ಕರ್ನಾಟಕದ ಸಮಾಜವಾದಿ ಚಳವಳಿಯ ರೂವಾರಿ ಪ್ರೊಫೆಸರ್ ಎಂ.ಡಿ.ನಂಜುಂಡಸ್ವಾಮಿ ಅವರ ಬಯೋಪಿಕ್ ತೆರೆಮೇಲೆ ಬರಲು ಸಿದ್ಧವಾಗುತ್ತಿದೆ. ಐದಾರು ವರ್ಷಗಳಿಂದ ಹಲವು ಹಂತಗಳಲ್ಲಿ ಸಿನಿಮಾ ಮಾಡಲು ತಯಾರಿ ನಡೆಸಿದ್ದು, ಸದ್ಯ ಸ್ಕ್ರಿಪ್ಟ್ ತಯಾರಿ ಹಂತದಲ್ಲಿದೆ.

ಕರ್ನಾಟಕದ ಸಮಾಜವಾದಿ ಚಳವಳಿಯ ರೂವಾರಿ ಪ್ರೊಫೆಸರ್ ಎಂ.ಡಿ.ನಂಜುಂಡಸ್ವಾಮಿ ಅವರ ಬಯೋಪಿಕ್ ತೆರೆಮೇಲೆ ಬರಲು ಸಿದ್ಧವಾಗುತ್ತಿದೆ. ಐದಾರು ವರ್ಷಗಳಿಂದ ಹಲವು ಹಂತಗಳಲ್ಲಿ ಸಿನಿಮಾ ಮಾಡಲು ತಯಾರಿ ನಡೆಸಿದ್ದು, ಸದ್ಯ ಸ್ಕ್ರಿಪ್ಟ್ ತಯಾರಿ ಹಂತದಲ್ಲಿದೆ. ಮುಂದಿನ ಹಂತಕ್ಕಾಗಿ ಹಲವು ಕಸರತ್ತುಗಳನ್ನು ಮಾಡುತ್ತಿದ್ದಾರೆ ನಂಜುಂಡಸ್ವಾಮಿ ಅವರ ಪುತ್ರ ಪಚ್ಚೆ ನಂಜುಂಡಸ್ವಾಮಿ. ಈ ಬಯೋಪಿಕ್ ನಲ್ಲಿ ನಟಿಸಲು ಅನೇಕರ ಹೆಸರು ಕೇಳಿಬರುತ್ತಿದೆ. ನಾನಾ ಪಾಟೇಕರ್, ಧಯನಂಜಯ್ ಹೆಸರು ಕೂಡ ಇದೆ. ಇದೀಗ ಅಭಿಮಾನಿಗಳು ಕಿಚ್ಚನ ಹೆಸರು ಹೇಳುತ್ತಿದ್ದಾರೆ. ನಂಜುಂಡಸ್ವಾಮಿ ಪಾತ್ರದಲ್ಲಿ ಸುದೀಪ್ ಕಾಣಿಸಿಕೊಳ್ಳಲಿದೆ ಎಂದು ಅಭಿಮಾನಿಗಳು ಹೇಳುತ್ತಿದ್ದಾರೆ. ನಂಜುಂಡಸ್ವಾಮಿ ಪತ್ನಿ ಪಾತ್ರದಲ್ಲಿ ರಮ್ಯಾ ನಟಿಸಲಿ ಎನ್ನುವುದು ಅಭಿಮಾನಿಗಳ ಆಸೆ. ಈ ಆಸೆ ನೆರವೇರುತ್ತಾ ಎಂದು ಕಾದುನೋಡಬೇಕಿದೆ.

 

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
Read more