ಕಿಚ್ಚ ಸುದೀಪ್ with ಅಜಿತ್ ಹನಮಕ್ಕನವರ್: ‘ಮ್ಯಾಕ್ಸ್’ ಸಿನಿಮಾ ಬಗ್ಗೆ ಕಿಚ್ಚ ಸುದೀಪ್ ಖಾಸ್​​ಬಾತ್

ಕಿಚ್ಚ ಸುದೀಪ್ with ಅಜಿತ್ ಹನಮಕ್ಕನವರ್: ‘ಮ್ಯಾಕ್ಸ್’ ಸಿನಿಮಾ ಬಗ್ಗೆ ಕಿಚ್ಚ ಸುದೀಪ್ ಖಾಸ್​​ಬಾತ್

Published : Dec 25, 2024, 03:27 PM IST

ನಟ ಕಿಚ್ಚ ಸುದೀಪ್ ಅವರ 'ಮ್ಯಾಕ್ಸ್' ಸಿನಿಮಾ ಬಿಡುಗಡೆಯ ಬಗ್ಗೆ ಸುವರ್ಣ ನ್ಯೂಸ್ ಸಂಪಾದಕ ಅಜಿತ್ ಹನುಮಕ್ಕನವರ್ ಮಾತುಕತೆ ನಡೆಸಿದ್ದು,  ಅಲ್ಲು ಅರ್ಜುನ್ ಪ್ರಕರಣ, ತಾಯಿಯ ನೆನಪುಗಳ ಬಗ್ಗೆಯೂ ಸುದೀಪ್ ಮನದಾಳದ ಮಾತಾಡಿದ್ದಾರೆ.

ನಟ ಕಿಚ್ಚ  ಸುದೀಪ್ ಅವರ ಮ್ಯಾಕ್ಸ್‌ ಸಿನಿಮಾ ಇಂದು ಬಿಡುಗಡೆಯಾಗಿದೆ.  ಎರಡೂವರೆ ವರ್ಷಗಳ ಗ್ಯಾಪ್ ನಂತ್ರ ಬರ್ತಿರುವ ಈ ಸಿನಿಮಾದಲ್ಲಿ ನಟ ಖಾಕಿಧಾರಿ ಅರ್ಜುನ್ ಮಹಾಕ್ಷಯ್​ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇದೇ ಸಂದರ್ಭದಲ್ಲಿ ನಟ ಕಿಚ್ಚ ಸುದೀಪ್ ಅವರ ಜೊತೆ ಸುವರ್ಣ ನ್ಯೂಸ್‌ ಸಂಪಾದಕರಾದ ಅಜಿತ್ ಹನುಮಕ್ಕನವರ್‌ ಮಾತುಕತೆ ನಡೆಸಿದ್ದು, ಅವರು ಅಲ್ಲು ಅರ್ಜುನ್ ಪ್ರಕರಣದ ಬಗ್ಗೆಯೂ ಮಾತನಾಡಿದ್ದಾರೆ, ಅಗಲಿ ಹೋದ ಪ್ರೀತಿಯ ಅಮ್ಮನನ್ನು ನೆನೆದಿದ್ದಾರೆ. ಅವರು ಯಾವ ವಿಚಾರದ ಬಗ್ಗೆ ಏನೇಲ್ಲಾ ಹೇಳಿದರು  ಪೊಲೀಸ್ ಪಾತ್ರಗಳಂದ್ರೆ ಕಿಚ್ಚ ಸುದೀಪ್​ಗೆ ಇಷ್ಟನಾ..? ಇದೆಲ್ಲದರ ಡಿಟೇಲ್ ಈ ಸಂದರ್ಶನದಲ್ಲಿದೆ ವೀಕ್ಷಿಸಿ..

03:08Rashmika-Vijay: ವಿಜಯ್ ಕಟ್ಟಿರೋ ತಾಳಿಯಲ್ಲೂ ರಶ್ಮಿಕಾ ಕೈಚಳಕ.. ನ್ಯಾಷನಲ್ ಕ್ರಶ್ ಟ್ಯಾಲೆಂಟ್ ಒಂದೆರಡಲ್ಲ!
02:49ಸಪ್ತಮಿ ಗೌಡ ಬಳಿಕ ಪಾಪರಾಜಿಗಳ ಮೇಲೆ ರಣಬೀರ್​ ಕಪೂರ್ ಗರಂ: ರಾಂಗ್ ಆದ ಬಾಲಿವುಡ್​ ರಾಮ!
21:03TVK ವಿಜಯೋತ್ಸವ.. ತ್ರಿಷಾ ಜೊತೆ ನಂಟಿಗೆ ಅಧಿಕೃತ ಮುದ್ರೆ? ಇತಿಹಾಸ ಮರೆಸುತ್ತಾರಾ ವಿಜಯ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
04:06ಸಲ್ಲೂಗೆ ಮತ್ತೆ ಕಂಟಕ; ದೇಶಪ್ರೇಮ ತೋರಿಸ್ತೀನಿ ಅಂದ್ರೂ 'ಮಾತೃಭೂಮಿ'ಗೆ ಇದೆಂತಾ ಅಗ್ನಿ ಪರೀಕ್ಷೆ?
08:55ರಾಕಿ ಬಾಯ್ ಡ್ರೀಮ್ ಸಿನಿಮಾದಲ್ಲಿ ಏನೆಲ್ಲಾ ಇದೆ? 'ಟಾಕ್ಸಿಕ್'ನಲ್ಲಿ ಗ್ಯಾಂಗ್​ಸ್ಟರ್​ಮಾತ್ರವಲ್ಲ, ಬೇರೆಯದ್ದೇ ಸ್ಟೋರಿ ಇದೆ!
04:43ಆಲಿಯಾ in ಡ್ರ್ಯಾಗನ್.. ಸೌತ್ ಸಿನಿಇಂಡಸ್ಟ್ರಿಗೆ ಆಲಿಯಾ ಭಟ್ ಕಂಬ್ಯಾಕ್; ಮ್ಯಾನ್ ಆಫ್ ಮಾಸಸ್ ಜೋಡಿಯಾದ ಆಲಿಯಾ!
12:03ನೀರಿನಲ್ಲಿ ಹೋಮ ಆಯ್ತಾ 500 ಕೋಟಿ ಬಂಡವಾಳ? ಜನನಾಯಗನ್​'ಲೀಕ್' ಉದ್ದೇಶಪೂರ್ವಕವಾಗಿ ಮಾಡಿದ್ದಾ?
Read more