ಕಿಚ್ಚ ಸುದೀಪ್ with ಅಜಿತ್ ಹನಮಕ್ಕನವರ್: ‘ಮ್ಯಾಕ್ಸ್’ ಸಿನಿಮಾ ಬಗ್ಗೆ ಕಿಚ್ಚ ಸುದೀಪ್ ಖಾಸ್​​ಬಾತ್

ಕಿಚ್ಚ ಸುದೀಪ್ with ಅಜಿತ್ ಹನಮಕ್ಕನವರ್: ‘ಮ್ಯಾಕ್ಸ್’ ಸಿನಿಮಾ ಬಗ್ಗೆ ಕಿಚ್ಚ ಸುದೀಪ್ ಖಾಸ್​​ಬಾತ್

Published : Dec 25, 2024, 03:27 PM IST

ನಟ ಕಿಚ್ಚ ಸುದೀಪ್ ಅವರ 'ಮ್ಯಾಕ್ಸ್' ಸಿನಿಮಾ ಬಿಡುಗಡೆಯ ಬಗ್ಗೆ ಸುವರ್ಣ ನ್ಯೂಸ್ ಸಂಪಾದಕ ಅಜಿತ್ ಹನುಮಕ್ಕನವರ್ ಮಾತುಕತೆ ನಡೆಸಿದ್ದು,  ಅಲ್ಲು ಅರ್ಜುನ್ ಪ್ರಕರಣ, ತಾಯಿಯ ನೆನಪುಗಳ ಬಗ್ಗೆಯೂ ಸುದೀಪ್ ಮನದಾಳದ ಮಾತಾಡಿದ್ದಾರೆ.

ನಟ ಕಿಚ್ಚ  ಸುದೀಪ್ ಅವರ ಮ್ಯಾಕ್ಸ್‌ ಸಿನಿಮಾ ಇಂದು ಬಿಡುಗಡೆಯಾಗಿದೆ.  ಎರಡೂವರೆ ವರ್ಷಗಳ ಗ್ಯಾಪ್ ನಂತ್ರ ಬರ್ತಿರುವ ಈ ಸಿನಿಮಾದಲ್ಲಿ ನಟ ಖಾಕಿಧಾರಿ ಅರ್ಜುನ್ ಮಹಾಕ್ಷಯ್​ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇದೇ ಸಂದರ್ಭದಲ್ಲಿ ನಟ ಕಿಚ್ಚ ಸುದೀಪ್ ಅವರ ಜೊತೆ ಸುವರ್ಣ ನ್ಯೂಸ್‌ ಸಂಪಾದಕರಾದ ಅಜಿತ್ ಹನುಮಕ್ಕನವರ್‌ ಮಾತುಕತೆ ನಡೆಸಿದ್ದು, ಅವರು ಅಲ್ಲು ಅರ್ಜುನ್ ಪ್ರಕರಣದ ಬಗ್ಗೆಯೂ ಮಾತನಾಡಿದ್ದಾರೆ, ಅಗಲಿ ಹೋದ ಪ್ರೀತಿಯ ಅಮ್ಮನನ್ನು ನೆನೆದಿದ್ದಾರೆ. ಅವರು ಯಾವ ವಿಚಾರದ ಬಗ್ಗೆ ಏನೇಲ್ಲಾ ಹೇಳಿದರು  ಪೊಲೀಸ್ ಪಾತ್ರಗಳಂದ್ರೆ ಕಿಚ್ಚ ಸುದೀಪ್​ಗೆ ಇಷ್ಟನಾ..? ಇದೆಲ್ಲದರ ಡಿಟೇಲ್ ಈ ಸಂದರ್ಶನದಲ್ಲಿದೆ ವೀಕ್ಷಿಸಿ..

04:15ದೈವಗಳ ಟೈಮ್ ಮುಗಿತು.. ದೆವ್ವಗಳ ಸಮಯ ಶುರು.! ದೆವ್ವಗಳ ಆರ್ಭಟ.. ಬಾಹುಬಲಿ ಪ್ರಭಾಸ್​ ಧಗಧಗ..!
06:55ಕಾಟೇರನಂತೆಯೇ ಆಯ್ತು ದರ್ಶನ್ ಬದುಕು! ಕಂಬಿ ಹಿಂದೆ ಇನ್ನೆಷ್ಟು ಕಾಲ ಇರಬೇಕು ದಾಸ?
03:13Video: ರಕ್ಕಸಪುರದಲ್ಲಿ Raj B Shetty; ಮೊದಲ ಬಾರಿಗೆ ಖಾಕಿ ತೊಟ್ಟ ನಟ!
03:18ರಣಚಂಡಿ ರಶ್ಮಿಕಾ ಮಂದಣ್ಣ: ರಗಡ್‌ ಲುಕ್‌ನಲ್ಲಿ ಎಂಟ್ರಿಕೊಟ್ಟ ನ್ಯಾಷನಲ್‌ ಕ್ರಶ್‌!
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
04:19ಸಕ್ಕರೆಗೆ ಇರುವೆ ಮುತ್ತಿದಂತೆ ಸ್ಯಾಮ್​ಗೆ ಮುಗಿಬಿದ್ದ ಜನ: ಅಭಿಮಾನಿಗಳ ವರ್ತನೆಗೆ ಸಮಂತಾ ಹೈರಾಣು!
03:0445, ಮಾರ್ಕ್ ಜೊತೆ ಮತ್ತೊಂದು ಪ್ಯಾನ್ ಇಂಡಿಯಾ ಚಿತ್ರ: ಡಿ.25ಕ್ಕೆ ಮೋಹನ್ ಲಾಲ್ 'ವೃಷಭ' ತೆರೆಗೆ
05:19ಕಾಲಿವುಡ್ ಬ್ಯೂಟಿ ನಿವೇತಾ ಥಾಮಸ್‌ರ ಆ ಫೋಟೋ ವೈರಲ್: 'ನಾನವಳಲ್ಲ' ಎಂದ ಚತುರ್ಭಾಷಾ ನಟಿ
02:50ಅವತಾರ್​ 3 ವರ್ಲ್ಡ್​​ವೈಡ್ ಮೆಗಾ ಓಪನಿಂಗ್: ಬೆಂಗಳೂರಿನಲ್ಲಿಂದು ಬಿಗ್ಗೆಸ್ಟ್ ಮ್ಯೂಸಿಕಲ್ ನೈಟ್
05:01ಸಾಕಪ್ಪಾ ಸಾಕು ಎಂಬ ಮಟ್ಟಕ್ಕೆ ಟಾರ್ಚರ್.. ಸಿಕ್ಕಿದ್ದೇ ಚಾನ್ಸ್​ ಎಂದು ನಟಿ ನಿಧಿನ ಎಳೆದಾಡಿದ ಜನ!
Read more