ಜರ್ನಲಿಸ್ಟ್ ಕೊಲೆ..ತಮಿಳು ಸೂಪರ್ ಸ್ಟಾರ್ ಸೆರೆವಾಸ ! ಅಪರಾಧ ಲೋಕದಲ್ಲೂ ಸ್ಟಾರ್‌ಗಳದ್ದೇ ದರ್ಬಾರ್ !

ಜರ್ನಲಿಸ್ಟ್ ಕೊಲೆ..ತಮಿಳು ಸೂಪರ್ ಸ್ಟಾರ್ ಸೆರೆವಾಸ ! ಅಪರಾಧ ಲೋಕದಲ್ಲೂ ಸ್ಟಾರ್‌ಗಳದ್ದೇ ದರ್ಬಾರ್ !

Published : Jun 21, 2024, 09:20 AM ISTUpdated : Jun 21, 2024, 09:21 AM IST

ಕೊಲೆ ಕೇಸಿನಲ್ಲಿ ಜೈಲಿಗೆ ಹೋದ ಮೊದಲ ಸ್ಟಾರ್ ಹೀರೋ ಯಾರು.?
80 ವರ್ಷಗಳ ಹಿಂದಿನ ಸಿನಿಮಾ ಇಂಡಸ್ಟ್ರಿಯ ಫಸ್ಟ್ ಕ್ರೈಂ ಸ್ಟೋರಿ..!
ಪತ್ರಕರ್ತನ ಕೊಲೆ ಮಾಡಿ 30 ತಿಂಗಳು ಜೈಲು ಸೇರಿದ್ದ ಸ್ಟಾರ್ ನಟ..! 

ನಟ ದರ್ಶನ್​(Darshan) ಕೊಲೆ ಕೇಸ್‌ನಲ್ಲಿ ಜೈಲು ಸೇರಿದ್ದು, ಅಪಾರ ಅಭಿಮಾನಿಗಳ ಬಳಗ ಹೊಂದಿರೋ ಸ್ಟಾರ್ ನಟನೊಬ್ಬ, ಇಂತಹ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದು ಈಗಿನ ಚಿತ್ರೋದ್ಯಮಕ್ಕೆ, ಅಭಿಮಾನಿಗಳಿಗೆ ಆಘಾತಕಾರಿ ಸುದ್ದಿಯಾಗಿದೆ. ಆದ್ರೆ, ಇಂತಹದ್ದೇ ಕೊಲೆ(Murder) ಕೇಸ್‌​ವೊಂದರಲ್ಲಿ ತಮಿಳುನಾಡಿನ ಸೂಪರ್ ಸ್ಟಾರ್ ನಟನೊಬ್ಬ ಜೈಲು ಸೇರಿದ್ದ ಕಥೆ ಮತ್ತೆ ಮುನ್ನಲೆಗೆ ಬಂದಿದೆ. ಈ ತಮಿಳು ನಟ ಜೈಲು ಸೇರಿದ್ದು ಥೇಟ್​​ ಸಿನಿಮಾ ಕಥೆಯಂತೆಯೇ ಇದೆ. ಎಂಟು ದಶಕಗಳ ಹಿಂದಿನ ಈ ಘಟನೆ ಸೂಪರ್ ಸ್ಟಾರ್​ ನಟನ ಚಿತ್ರಬದುಕನ್ನೇ ನುಂಗಿ ಹಾಕಿ ಬೀದಿಗೆ ಎಸೆದಿತ್ತು. ಮಾಯಾವರಂ ಕೃಷ್ಣಸಾಮಿ ತ್ಯಾಗರಾಜ ಭಾಗವತರು ಅಲಿಯಾಸ್​ ಎಂ.ಕೆ. ತ್ಯಾಗರಾಜ ಭಾಗವತರ್(MK Thyagaraja Bhagavathar)​. ತಮಿಳು ಚಿತ್ರರಂಗದ ಮೊಟ್ಟಮೊದಲ ಸೂಪರ್​ ಸ್ಟಾರ್. 1944ರಲ್ಲಿ ಟಾಲಿವುಡ್‌​​ನಲ್ಲಿ ತನ್ನ ವಿಶಿಷ್ಟ ಅಭಿನಯದಿಂದ ಮನೆಮಾತಾಗಿದ್ದವರು ಭಾಗವತರ್​. ದುಬಾರಿ ಸಂಭಾವನೆ ಪಡೆಯುತ್ತಿದ್ದ ಏಕೈಕ ನಟ. ಕರ್ನಾಟಕ ಶಾಸ್ತ್ರೀಯ ಸಂಗೀತದ ಶ್ರೇಷ್ಠ ಗಾಯಕರಾಗಿದ್ದ ಭಾಗವತರ್​, ಸ್ವತಃ ತಾವೇ ಬರೆದು ಹಾಡುತ್ತಿದ್ದರು. ಅವರ ಸಂಗೀತ ಕಚೇರಿಗಳಿಗೆ ಇನ್ನಿಲ್ಲದ ಡಿಮ್ಯಾಂಡ್​ ಇತ್ತು. 

ಇದನ್ನೂ ವೀಕ್ಷಿಸಿ:  ಕೊಲೆ ನಂತರ 12 ಸಾಕ್ಷಿಗಳ ನಾಶಕ್ಕೆ ದರ್ಶನ್‌ ಗ್ಯಾಂಗ್‌ ಯತ್ನ: ಪೊಲೀಸರಿಗೆ ಸಿಕ್ಕ ಸಾಕ್ಷಿಗಳು ಎಷ್ಟು ?

03:0445, ಮಾರ್ಕ್ ಜೊತೆ ಮತ್ತೊಂದು ಪ್ಯಾನ್ ಇಂಡಿಯಾ ಚಿತ್ರ: ಡಿ.25ಕ್ಕೆ ಮೋಹನ್ ಲಾಲ್ 'ವೃಷಭ' ತೆರೆಗೆ
05:19ಕಾಲಿವುಡ್ ಬ್ಯೂಟಿ ನಿವೇತಾ ಥಾಮಸ್‌ರ ಆ ಫೋಟೋ ವೈರಲ್: 'ನಾನವಳಲ್ಲ' ಎಂದ ಚತುರ್ಭಾಷಾ ನಟಿ
02:50ಅವತಾರ್​ 3 ವರ್ಲ್ಡ್​​ವೈಡ್ ಮೆಗಾ ಓಪನಿಂಗ್: ಬೆಂಗಳೂರಿನಲ್ಲಿಂದು ಬಿಗ್ಗೆಸ್ಟ್ ಮ್ಯೂಸಿಕಲ್ ನೈಟ್
05:01ಸಾಕಪ್ಪಾ ಸಾಕು ಎಂಬ ಮಟ್ಟಕ್ಕೆ ಟಾರ್ಚರ್.. ಸಿಕ್ಕಿದ್ದೇ ಚಾನ್ಸ್​ ಎಂದು ನಟಿ ನಿಧಿನ ಎಳೆದಾಡಿದ ಜನ!
02:31ಸಮರ್ಜಿತ್ ಲಂಕೇಶ್-ಮೋಹನ್ ಲಾಲ್ ಜೋಡಿ: ವೃಷಭ ಚಿತ್ರದ ಅದ್ದೂರಿ ಟ್ರೇಲರ್ ಅನಾವರಣ
04:04ವೈರಲ್ ಆದ ಶ್ರೀಲೀಲಾ ಬಾತ್ರೂಮ್ ಫೋಟೋ! ಎಐ, ಡೀಪ್ ಫೇಕ್ ಕಾಟಕ್ಕೆ ಬೇಸತ್ತ ಕಿಸ್ಸಿಕ್ ಬೆಡಗಿ!
04:34ಶ್ರೀಲಂಕಾದಲ್ಲಿ ಶ್ರೀವಲ್ಲಿ ಗ್ಯಾಂಗ್ ಮಸ್ತ್ ಎಂಜಾಯ್: ಮದುವೆ ಮುನ್ನ ಗೆಳತಿಯರ ಜತೆ ಬ್ಯಾಚುಲರ್ ಪಾರ್ಟಿ?
02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
04:08ಸದ್ಗುರು 'ಲಿಂಗ ಭೈರವಿ' ದೇವಿ ಸನ್ನಿಧಿಯಲ್ಲಿಯೇ ಯಾಕೆ ಸಮಂತಾ ಮದುವೆ ಆಗಿದ್ದು? ಇಲ್ಲಿದೆ ಸೀಕ್ರೆಟ್.. !
05:43ರಾಜಮೌಳಿಗೆ ಕಿಚ್ಚನ ಮೇಲೆ ಕಣ್ಣು: ಸುದೀಪ್​​ಗೆ ಜಕ್ಕಣ ಮತ್ತೆ ಗಾಳ, ಏನಿದು ಹೊಸ ಮೆಗಾ ಪ್ಲ್ಯಾನ್?