ಗಂಡ ಮಾಡಿದ ಎಡವಟ್ಟು, ವಾಂತಿ ಮಾಡಿಕೊಂಡ ನಯನತಾರಾ; ಗುಡ್ ನ್ಯೂಸ್ ಅಲ್ಲ ಬ್ಯಾಡ್ ನ್ಯೂಸ್

ಗಂಡ ಮಾಡಿದ ಎಡವಟ್ಟು, ವಾಂತಿ ಮಾಡಿಕೊಂಡ ನಯನತಾರಾ; ಗುಡ್ ನ್ಯೂಸ್ ಅಲ್ಲ ಬ್ಯಾಡ್ ನ್ಯೂಸ್

Published : Aug 11, 2022, 03:50 PM IST

ನಯನತಾರಾ ಬಗ್ಗೆ ಮತ್ತೊಂದು ಸುದ್ದಿ ಕೇಳಿಬರುತ್ತಿದೆ. ಗಂಡ ಮಾಡಿದ ಎಡವಟ್ಟಿನಿಂದ ನಯನತಾರಾ ವಾಂತಿ ಮಾಡಿಕೊಂಡರಂತೆ. ಹಾಗಂತ ಇದು ಗುಡ್ ನ್ಯೂಸ್ ಅಂತ ಅಂದ್ಕೋಬೇಡಿ. ಬ್ಯಾಡ್ ನ್ಯೂಸ್. ಹೌದು, ವಿಘ್ನೇಶ್ ಶಿವನ್ ಮಾಡಿದ ಅಡುಗೆ ತಿಂದು ನಯನತಾರಾಗೆ ಅಜೀರ್ಣವಾಗಿತ್ತಂತೆ. ಹೊಟ್ಟೆ ಹಾಳಾಗಿ ಬಳಿಕ ಆಸ್ಪತ್ರೆ ದಾಖಲಾಗಿದ್ದರು ಎನ್ನುವ ಸುದ್ದಿ ವೈರಲ್ ಆಗಿದೆ. 

ಕಾಲಿವುಡ್ ಲೇಡಿ ಸೂಪರ್ ಸ್ಟಾರ್ ನಯನತಾರಾ ಮತ್ತು ನಿರ್ದೇಶಕ ವಿಘ್ನೇಶ್ ಶಿವನ್ ಜೂನ್ 9ರಂದು ಚೆನ್ನೈನ ಮಹಾಬಲಿಪುರಂನಲ್ಲಿ ಅದ್ದೂರಿಯಾಗಿ ಹಸೆಮಣೆ ಏರಿದ್ದರು. ಇಬ್ಬರ ಮದುವೆಗೆ ಅನೇಕ ಗಣ್ಯರು ಹಾರಜಾಗಿದ್ದರು. ಶಾರುಖ್ ಖಾನ್ , ರಜನಿಕಾಂತ್, ಮಣಿರತ್ನಂ ಸೇರಿದಂತೆ ಅನೇಕ ಗಣ್ಯರು ಹಾಜರಾಗಿದ್ದರು. ಮದುವೆಯಾಗಿ ಎರಡು ತಿಂಗಳಾಗಿಯು. ಇದೀಗ ನಯನತಾರಾ ಬಗ್ಗೆ ಮತ್ತೊಂದು ಸುದ್ದಿ ಕೇಳಿಬರುತ್ತಿದೆ. ಗಂಡ ಮಾಡಿದ ಎಡವಟ್ಟಿನಿಂದ ನಯನತಾರಾ ವಾಂತಿ ಮಾಡಿಕೊಂಡರಂತೆ. ಹಾಗಂತ ಇದು ಗುಡ್ ನ್ಯೂಸ್ ಅಂತ ಅಂದ್ಕೋಬೇಡಿ.  ಬ್ಯಾಡ್ ನ್ಯೂಸ್. ಹೌದು, ವಿಘ್ನೇಶ್ ಶಿವನ್ ಮಾಡಿದ ಅಡುಗೆ ತಿಂದು ನಯನತಾರಾಗೆ ಅಜೀರ್ಣವಾಗಿತ್ತಂತೆ. ಹೊಟ್ಟೆ ಹಾಳಾಗಿ ಬಳಿಕ ಆಸ್ಪತ್ರೆ ದಾಖಲಾಗಿದ್ದರು ಎನ್ನುವ ಸುದ್ದಿ ವೈರಲ್ ಆಗಿದೆ. 

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
Read more