ಶ್ರೀರಾಮನ ಅವಹೇಳನ.. ಲವ್ ಜಿಹಾದ್ ಪ್ರೇರಣೆ: ‘ಅನ್ನಪೂರ್ಣಿ’ಯಿಂದ ಹಿಂದೂ ಭಾವನೆಗಳಿಗೆ ಧಕ್ಕೆ!

ಶ್ರೀರಾಮನ ಅವಹೇಳನ.. ಲವ್ ಜಿಹಾದ್ ಪ್ರೇರಣೆ: ‘ಅನ್ನಪೂರ್ಣಿ’ಯಿಂದ ಹಿಂದೂ ಭಾವನೆಗಳಿಗೆ ಧಕ್ಕೆ!

Published : Jan 12, 2024, 08:26 PM IST

ಸೌತ್‌ ಲೇಡಿ ಸೂಪರ್‌ಸ್ಟಾರ್‌ ನಯನತಾರಾ ನಟನೆಯ ಅನ್ನಪೂರ್ಣಿ ಸಿನಿಮಾ ಇತ್ತೀಚಿನ ಕೆಲ ದಿನಗಳಿಂದ ವಿವಾದಗಳ ಮೂಲಕವೇ ಸದ್ದು ಮಾಡುತ್ತಿದೆ. ನೆಟ್‌ಫ್ಲಿಕ್ಸ್‌ ಒಟಿಟಿಯಲ್ಲಿ ಬಿಡುಗಡೆಯಾಗಿದ್ದೇ ತಡ, ಚಿತ್ರದಲ್ಲಿನ ಸಂಭಾಷಣೆಯ ವಿರುದ್ಧ ತೀವ್ರ ಟೀಕೆ ವ್ಯಕ್ತವಾಗುತ್ತಿದೆ.

ಸೌತ್‌ ಲೇಡಿ ಸೂಪರ್‌ಸ್ಟಾರ್‌ ನಯನತಾರಾ ನಟನೆಯ ಅನ್ನಪೂರ್ಣಿ ಸಿನಿಮಾ ಇತ್ತೀಚಿನ ಕೆಲ ದಿನಗಳಿಂದ ವಿವಾದಗಳ ಮೂಲಕವೇ ಸದ್ದು ಮಾಡುತ್ತಿದೆ. ನೆಟ್‌ಫ್ಲಿಕ್ಸ್‌ ಒಟಿಟಿಯಲ್ಲಿ ಬಿಡುಗಡೆಯಾಗಿದ್ದೇ ತಡ, ಚಿತ್ರದಲ್ಲಿನ ಸಂಭಾಷಣೆಯ ವಿರುದ್ಧ ತೀವ್ರ ಟೀಕೆ ವ್ಯಕ್ತವಾಗುತ್ತಿದೆ. ಇದೀಗ ಆ ವಿವಾದ ಮಿತಿ ಮೀರಿದ ಹಿನ್ನೆಲೆಯಲ್ಲಿ, ನಯನತಾರಾ ನಟನೆಯ ಅನ್ನಪೂರ್ಣಿ ಚಿತ್ರವನ್ನೇ ಡಿಲೀಟ್‌ ಮಾಡಿದೆ ನೆಟ್‌ಫ್ಲಿಕ್ಸ್‌. ನೆಟ್‌ಫ್ಲಿಕ್ಸ್‌ ಒಟಿಟಿ ಪ್ಲಾಟ್‌ಫಾರ್ಮ್‌ನಿಂದ ಅನ್ನಪೂರ್ಣಿ ಸಿನಿಮಾ ಹೈಡ್‌ ಮಾಡಲಾಗಿದೆ. ಚಿತ್ರದಲ್ಲಿ ಶ್ರೀರಾಮನ ಬಗ್ಗೆ ಆಕ್ಷೇಪಾರ್ಹ ಸಂಭಾಷಣೆಗಳನ್ನು ಅಳವಡಿಸಲಾಗಿದೆ. ಇದು ಅನೇಕ ಜನರ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿ, ಸೋಷಿಯಲ್‌ ಮೀಡಿಯಾದಲ್ಲಿ ವಿರೋಧವ್ಯ ವ್ಯಕ್ತವಾಗಿತ್ತು. 

ಅನ್ನಪೂರ್ಣಿ ಚಿತ್ರದಲ್ಲಿ ಶ್ರೀರಾಮನನ್ನು 'ಮಾಂಸ ಭಕ್ಷಕ' ಎಂದು ಬಣ್ಣಿಸಲಾಗಿದೆ. ಈ ಬಗ್ಗೆ ವಿರೋಧ ವ್ಯಕ್ತವಾದ ಬೆನ್ನಲ್ಲೇ ನೆಟ್‌ಫ್ಲಿಕ್ಸ್‌ ಈ ನಿರ್ಧಾರಕ್ಕೆ ಬಂದಿದೆ. ಸೋಷಿಯಲ್‌ ಮೀಡಿಯಾದಲ್ಲಿ ರಾಮನ ಕುರಿತ ಹೇಳಿಕೆ ನೀಡಿದ ಅನ್ನಪೂರ್ಣಿ ಸಿನಿಮಾವನ್ನು ಈ ಕೂಡಲೇ ಡಿಲಿಟ್‌ ಮಾಡಬೇಕು, ಇಲ್ಲವಾದರೆ ಕಾನೂನು ರೀತಿ ಕ್ರಮ ಎದುರಿಸಬೇಕಾಗಬಹುದು ಎಂದು ಬೆದರಿಕೆಗಳು ಬಂದಿದ್ದವು. ಅಷ್ಟೇ ಅಲ್ಲ ಬಾಯ್ಕಾಟ್‌ ನೆಟ್‌ಫ್ಲಿಕ್ಸ್ ಎಂಬ ಅಭಿಯಾನಕ್ಕೂ ಕರೆ ನೀಡಿದ್ದರು. ಇದನ್ನು ಗಮನಿಸಿದ ಒಟಿಟಿ ಸಂಸ್ಥೆ, ಹಿಂದೂಗಳ ಭಾವನೆಗಳನ್ನು ಗಮನದಲ್ಲಿಟ್ಟುಕೊಂಡು, ನಯನತಾರಾ ಅವರ ಚಿತ್ರವನ್ನು ನೆಟ್‌ಫ್ಲಿಕ್ಸ್‌ನಿಂದ ಡಿಲೀಟ್‌ ಮಾಡಿದೆ.

02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
04:08ಸದ್ಗುರು 'ಲಿಂಗ ಭೈರವಿ' ದೇವಿ ಸನ್ನಿಧಿಯಲ್ಲಿಯೇ ಯಾಕೆ ಸಮಂತಾ ಮದುವೆ ಆಗಿದ್ದು? ಇಲ್ಲಿದೆ ಸೀಕ್ರೆಟ್.. !
05:43ರಾಜಮೌಳಿಗೆ ಕಿಚ್ಚನ ಮೇಲೆ ಕಣ್ಣು: ಸುದೀಪ್​​ಗೆ ಜಕ್ಕಣ ಮತ್ತೆ ಗಾಳ, ಏನಿದು ಹೊಸ ಮೆಗಾ ಪ್ಲ್ಯಾನ್?
04:29ಅಂದರ್ ಆಗಿರೋ ದರ್ಶನ್ ಮೂಲಕ ಖೈದಿಗಳ ಕಳ್ಳಾಟಗಳೆಲ್ಲಾ ಬಾಹರ್! ನಟನ ಸ್ನೇಹಿತನಿಂದ ಜೈಲ್ ವಿಡಿಯೋ ವೈರಲ್?
06:03ತಮಿಳು ನಟರಿಗೆ ಭಾರೀ ಶಾಕ್! ರಜನಿಕಾಂತ್ ಸೇರಿದಂತೆ ಎಲ್ಲರಿಗೂ 100 ಕೋಟಿ ಸಂಭಾವನೆಗೆ ಬ್ರೇಕ್?
02:42ಕ್ರಿಸ್‌ಮಸ್‌ಗೆ ನಂದಕಿಶೋರ್- ಮೋಹನ್ ಲಾಲ್ ಜೋಡಿಯ ವೃಷಭ ರಿಲೀಸ್: ರಾಗಿಣಿ ಪಾತ್ರವೇನು?
05:18ದಾಸನ ಪತ್ನಿಗೆ ಬರ್ತ್​ ಡೇ... ಆ ಸಂಭ್ರಮವೇ ದರ್ಶನ್ ಬಾಳಲ್ಲಿ ಬಿರುಗಾಳಿ ಎಬ್ಬಿಸಿತೇ?
04:48ಮಾಜಿ ಬಾಯ್‌ಫ್ರೆಂಡ್ ಗರ್ವಿಷ್ಟ, ಟಾಕ್ಸಿಕ್ ಮ್ಯಾನ್; 'ಇದು ನಂದೇ ಕಥೆ' ಅಂದ್ರಾ -ಗರ್ಲ್‌ಫ್ರೆಂಡ್- ರಶ್ಮಿಕಾ ಮಂದಣ್ಣ?
04:07ಮಾರ್ಕ್ ಮೇನಿಯಾ ಶುರು: ಕಿಚ್ಚನ 'ಮಾರ್ಕ್' ಕ್ರಿಸ್​ಮಸ್ ಟೈಂಗೆ ಬರೋದು ಫಿಕ್ಸ್ !
02:38ಕತ್ರಿನಾ ಕೈಫ್-ವಿಕ್ಕಿ ಜೋಡಿಯ ;ಸಂತಾನ ಭಾಗ್ಯ'ಕ್ಕೆ ಕರ್ನಾಟಕದ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಮಣ್ಯದ ನಂಟು!
Read more