ಶ್ರೀರಾಮನ ಅವಹೇಳನ.. ಲವ್ ಜಿಹಾದ್ ಪ್ರೇರಣೆ: ‘ಅನ್ನಪೂರ್ಣಿ’ಯಿಂದ ಹಿಂದೂ ಭಾವನೆಗಳಿಗೆ ಧಕ್ಕೆ!

ಶ್ರೀರಾಮನ ಅವಹೇಳನ.. ಲವ್ ಜಿಹಾದ್ ಪ್ರೇರಣೆ: ‘ಅನ್ನಪೂರ್ಣಿ’ಯಿಂದ ಹಿಂದೂ ಭಾವನೆಗಳಿಗೆ ಧಕ್ಕೆ!

Published : Jan 12, 2024, 08:26 PM IST

ಸೌತ್‌ ಲೇಡಿ ಸೂಪರ್‌ಸ್ಟಾರ್‌ ನಯನತಾರಾ ನಟನೆಯ ಅನ್ನಪೂರ್ಣಿ ಸಿನಿಮಾ ಇತ್ತೀಚಿನ ಕೆಲ ದಿನಗಳಿಂದ ವಿವಾದಗಳ ಮೂಲಕವೇ ಸದ್ದು ಮಾಡುತ್ತಿದೆ. ನೆಟ್‌ಫ್ಲಿಕ್ಸ್‌ ಒಟಿಟಿಯಲ್ಲಿ ಬಿಡುಗಡೆಯಾಗಿದ್ದೇ ತಡ, ಚಿತ್ರದಲ್ಲಿನ ಸಂಭಾಷಣೆಯ ವಿರುದ್ಧ ತೀವ್ರ ಟೀಕೆ ವ್ಯಕ್ತವಾಗುತ್ತಿದೆ.

ಸೌತ್‌ ಲೇಡಿ ಸೂಪರ್‌ಸ್ಟಾರ್‌ ನಯನತಾರಾ ನಟನೆಯ ಅನ್ನಪೂರ್ಣಿ ಸಿನಿಮಾ ಇತ್ತೀಚಿನ ಕೆಲ ದಿನಗಳಿಂದ ವಿವಾದಗಳ ಮೂಲಕವೇ ಸದ್ದು ಮಾಡುತ್ತಿದೆ. ನೆಟ್‌ಫ್ಲಿಕ್ಸ್‌ ಒಟಿಟಿಯಲ್ಲಿ ಬಿಡುಗಡೆಯಾಗಿದ್ದೇ ತಡ, ಚಿತ್ರದಲ್ಲಿನ ಸಂಭಾಷಣೆಯ ವಿರುದ್ಧ ತೀವ್ರ ಟೀಕೆ ವ್ಯಕ್ತವಾಗುತ್ತಿದೆ. ಇದೀಗ ಆ ವಿವಾದ ಮಿತಿ ಮೀರಿದ ಹಿನ್ನೆಲೆಯಲ್ಲಿ, ನಯನತಾರಾ ನಟನೆಯ ಅನ್ನಪೂರ್ಣಿ ಚಿತ್ರವನ್ನೇ ಡಿಲೀಟ್‌ ಮಾಡಿದೆ ನೆಟ್‌ಫ್ಲಿಕ್ಸ್‌. ನೆಟ್‌ಫ್ಲಿಕ್ಸ್‌ ಒಟಿಟಿ ಪ್ಲಾಟ್‌ಫಾರ್ಮ್‌ನಿಂದ ಅನ್ನಪೂರ್ಣಿ ಸಿನಿಮಾ ಹೈಡ್‌ ಮಾಡಲಾಗಿದೆ. ಚಿತ್ರದಲ್ಲಿ ಶ್ರೀರಾಮನ ಬಗ್ಗೆ ಆಕ್ಷೇಪಾರ್ಹ ಸಂಭಾಷಣೆಗಳನ್ನು ಅಳವಡಿಸಲಾಗಿದೆ. ಇದು ಅನೇಕ ಜನರ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿ, ಸೋಷಿಯಲ್‌ ಮೀಡಿಯಾದಲ್ಲಿ ವಿರೋಧವ್ಯ ವ್ಯಕ್ತವಾಗಿತ್ತು. 

ಅನ್ನಪೂರ್ಣಿ ಚಿತ್ರದಲ್ಲಿ ಶ್ರೀರಾಮನನ್ನು 'ಮಾಂಸ ಭಕ್ಷಕ' ಎಂದು ಬಣ್ಣಿಸಲಾಗಿದೆ. ಈ ಬಗ್ಗೆ ವಿರೋಧ ವ್ಯಕ್ತವಾದ ಬೆನ್ನಲ್ಲೇ ನೆಟ್‌ಫ್ಲಿಕ್ಸ್‌ ಈ ನಿರ್ಧಾರಕ್ಕೆ ಬಂದಿದೆ. ಸೋಷಿಯಲ್‌ ಮೀಡಿಯಾದಲ್ಲಿ ರಾಮನ ಕುರಿತ ಹೇಳಿಕೆ ನೀಡಿದ ಅನ್ನಪೂರ್ಣಿ ಸಿನಿಮಾವನ್ನು ಈ ಕೂಡಲೇ ಡಿಲಿಟ್‌ ಮಾಡಬೇಕು, ಇಲ್ಲವಾದರೆ ಕಾನೂನು ರೀತಿ ಕ್ರಮ ಎದುರಿಸಬೇಕಾಗಬಹುದು ಎಂದು ಬೆದರಿಕೆಗಳು ಬಂದಿದ್ದವು. ಅಷ್ಟೇ ಅಲ್ಲ ಬಾಯ್ಕಾಟ್‌ ನೆಟ್‌ಫ್ಲಿಕ್ಸ್ ಎಂಬ ಅಭಿಯಾನಕ್ಕೂ ಕರೆ ನೀಡಿದ್ದರು. ಇದನ್ನು ಗಮನಿಸಿದ ಒಟಿಟಿ ಸಂಸ್ಥೆ, ಹಿಂದೂಗಳ ಭಾವನೆಗಳನ್ನು ಗಮನದಲ್ಲಿಟ್ಟುಕೊಂಡು, ನಯನತಾರಾ ಅವರ ಚಿತ್ರವನ್ನು ನೆಟ್‌ಫ್ಲಿಕ್ಸ್‌ನಿಂದ ಡಿಲೀಟ್‌ ಮಾಡಿದೆ.

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
Read more