ತಿರುಪತಿ ದೇಗುಲ ಆವರಣದಲ್ಲಿ ಚಪ್ಪಲಿ ಧರಿಸಿ  ನಯನತಾರಾ ಓಡಾಟ, ಪತಿಯಿಂದ ಕ್ಷಮಾಪಣೆ

ತಿರುಪತಿ ದೇಗುಲ ಆವರಣದಲ್ಲಿ ಚಪ್ಪಲಿ ಧರಿಸಿ ನಯನತಾರಾ ಓಡಾಟ, ಪತಿಯಿಂದ ಕ್ಷಮಾಪಣೆ

Published : Jun 12, 2022, 03:18 PM ISTUpdated : Jun 12, 2022, 04:19 PM IST

ನಟಿ ನಯನತಾರಾ (Nayanthara) ಹಾಗೂ ನಿರ್ದೇಶಕ ವಿಘ್ನೇಶ್‌ ಶಿವನ್‌ (Vighnesh Shivan) ವಿವಾಹ ಸಮಾರಂಭದ ನಂತರ ದೇವರ ಆಶೀರ್ವಾದ ಪಡೆಯಲು ತಿರುಪತಿಗೆ (Tirupati) ತೆರಳಿ, ದೇಗುಲದ ನಿಯಮವೊಂದನ್ನು ಉಲ್ಲಂಘಿಸಿದ್ದು ಹೊಸ ವಿವಾದಕ್ಕೆ ಹುಟ್ಟುಹಾಕಿದೆ.

ನಟಿ ನಯನತಾರಾ (Nayanthara) ಹಾಗೂ ನಿರ್ದೇಶಕ ವಿಘ್ನೇಶ್‌ ಶಿವನ್‌ (Vighnesh Shivan) ವಿವಾಹ ಸಮಾರಂಭದ ನಂತರ ದೇವರ ಆಶೀರ್ವಾದ ಪಡೆಯಲು ತಿರುಪತಿಗೆ (Tirupati) ತೆರಳಿ, ದೇಗುಲದ ನಿಯಮವೊಂದನ್ನು ಉಲ್ಲಂಘಿಸಿದ್ದು ಹೊಸ ವಿವಾದಕ್ಕೆ ಹುಟ್ಟುಹಾಕಿದೆ.

ತಿರುಮಲ ತಿರುಪತಿ ದೇವಾಲಯದ ಆವರಣದ ‘ಮಾಡಾ ಬೀದಿ’ಯಲ್ಲಿ ಚಪ್ಪಲಿ ಧರಿಸುವುದು ನಿಷಿದ್ಧವಾದರೂ, ನಯನತಾರಾ ಚಪ್ಪಲಿ ಧರಿಸಿ ಓಡಾಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಈ ಹಿನ್ನೆಲೆಯಲ್ಲಿ ಟಿಟಿಡಿ ಬೋರ್ಡಿನ ಅಧಿಕಾರಿ, ‘ನಯನತಾರಾ ದೇವಾಲಯದ ಆವರಣದಲ್ಲಿ ಚಪ್ಪಲಿ ಧರಿಸಿ ಓಡಾಡಿದ್ದಾರೆ. ಅಲ್ಲದೇ ದೇವಾಲಯದ ಆವರಣದಲ್ಲಿಯೇ ಫೋಟೋಶೂಟ್‌ ನಡೆಸಿದ್ದಾರೆ. ಚಪ್ಪಲಿ ಧರಿಸುವುದು, ಫೋಟೊ ತೆಗೆಯುವುದು ಎರಡನ್ನೂ ದೇವಾಲಯದ ಆವರಣದಲ್ಲಿ ನಿಷೇಧಿಸಲಾಗಿದೆ. ಈ ಹಿನ್ನೆಲೆಯಲ್ಲಿ ನಯನತಾರಾ ಅವರು ಕ್ಷಮಾಪಣಾ ವಿಡಿಯೋ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ. ವಿಘ್ನೇಶ್‌ ಈಗಾಗಲೇ ಕ್ಷಮಾಪಣೆ ಕೋರಿ ಹೇಳಿಕೆ ಬಿಡುಗಡೆ ಮಾಡಿದ್ದಾರೆ’ ಎಂದಿದ್ದಾರೆ.
 

02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
02:24Dhurandhar​ ಮೇಲಿಲ್ಲದ ಪ್ರೀತಿ ಆಲಿಯಾ ಭಟ್ ಮೇಲೆ ಯಾಕೆ..? ಶಾರುಖ್ ಖಾನ್ ನಡೆಗೆ ನೆಟ್ಟಿಗರು ಕಿಡಿ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
03:52ರಾಕಿ ಸಾಮ್ರಾಜ್ಯಕ್ಕೆ 'ಲೇಡಿ ಬಾಸ್': ನಿರ್ದೇಶಕಿಗೆ ಬಿಗ್ ಬಜೆಟ್ ಟಾಕ್ಸಿಕ್ ಸಿನಿಮಾದ ಬರ್ತ್‌ಡೇ ಗಿಫ್ಟ್!
Read more