ಗಂಗಮ್ಮ ತಾಯಿಗೆ ಪಂಜುರ್ಲಿ ಅಲಂಕಾರ,  ರಿಷಬ್ ಮೇಲೆ ತುಳುನಾಡ ಜನರ ಆಕ್ರೋಶ

ಗಂಗಮ್ಮ ತಾಯಿಗೆ ಪಂಜುರ್ಲಿ ಅಲಂಕಾರ, ರಿಷಬ್ ಮೇಲೆ ತುಳುನಾಡ ಜನರ ಆಕ್ರೋಶ

Published : Mar 27, 2023, 03:44 PM IST

ಬೆಂಗಳೂರಿನ ಮಲ್ಲೇಶ್ವರಂನ ಗಂಗಮ್ಮ ತಾಯಿಗೆ ಪಂಜುರ್ಲಿ ಅಲಂಕಾರ ಮಾಡಿದ್ದು ಕರಾವಳಿ ಜನರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.ಕಾಂತಾರ-2 ಬ್ಯಾನ್ ಆಗಬೇಕು ಎನ್ನುತ್ತಿದ್ದಾರೆ.

ಕಾಂತಾರ ಸಿನಿಮಾದ ನಂತರ ಬೇಕಾಬಿಟ್ಟಿ ಪಂಜುರ್ಲಿಆಚರಣೆಗಳನ್ನು ಮಾಡುವುದನ್ನು ಕಂಡಿದ್ದೇವೆ. ಈಗ ಬೆಂಗಳೂರಿನ ಮಲ್ಲೇಶ್ವರಂನ ಗಂಗಮ್ಮ ತಾಯಿಗೆ ಪಂಜುರ್ಲಿ ಅಲಂಕಾರ ಮಾಡಿದ್ದು ಕರಾವಳಿ ಜನರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಸೋಷಿಯಲ್ ಮಿಡಿಯಾದಲ್ಲಿ ಗಂಗಮ್ಮ ತಾಯಿಯ ಪಂಜುರ್ಲಿ ಅಲಂಕಾರ ವಿಡಿಯೋ ವೈರಲ್ ಆಗಿದೆ.  ಇದಕ್ಕೆ ಕರವಾಳಿ ಮಂದಿ ಕಾಂತಾರ-2 ಬ್ಯಾನ್ ಆಗಬೇಕು  ಕಾಂತಾರ ಬಂದಿದ್ದಕ್ಕೆ  ಹೀಗೆ ಇನ್ನು ಕಾಂತಾರ 2 ಎನು ತುಳುನಾಡಿನ ಸಂಸ್ಕೃತಿಯನ್ನು ಕಾಪಾಡಿ ಎಂದು ತುಳುನಾಡಿನ ಜನರು ರಿಷಬ್ ಮೇಲೆ ಗರಂ ಆಗಿದ್ದಾರೆ. ಅದಲ್ಲದೆ   ದೈವಗಳಿಗೆ ಮಾಡುವ ಅಲಂಕಾರ ದೈವಾರಾಧನೆ ಬಿಟ್ಟು ಬೇರೆ ಸಂದರ್ಭಗಳಲ್ಲಿ ಬಳಸುವ ಹಾಗಿಲ್ಲ.ಅದಕ್ಕಾಗಿ ರಿಷಬ್ ಶೆಟ್ಟಿ  ಸಿನಿಮಾ ಮಾಡುವಾಗ ಧರ್ಮಸ್ಥಳಕ್ಕೆ ಹೋಗಿ ಅನುಮತಿ ಕೇಳಿ ಸಿನಿಮಾದಲ್ಲಿ ಮಾಡಿದ್ದರು. ಆದರೆ ಬಹಳಷ್ಟು ಜನರು ಬೇಕಾಬಿಟ್ಟಿಯಾಗಿ ಬಳಸುತ್ತಿದ್ದಾರೆ ಎಂದ  ಕರಾವಳಿ ಜನರ ಆಕ್ರೋಶಕ್ಕೆ ಒಳಗಾಗಿದ್ದಾರೆ.

02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
04:19ಸಕ್ಕರೆಗೆ ಇರುವೆ ಮುತ್ತಿದಂತೆ ಸ್ಯಾಮ್​ಗೆ ಮುಗಿಬಿದ್ದ ಜನ: ಅಭಿಮಾನಿಗಳ ವರ್ತನೆಗೆ ಸಮಂತಾ ಹೈರಾಣು!
03:0445, ಮಾರ್ಕ್ ಜೊತೆ ಮತ್ತೊಂದು ಪ್ಯಾನ್ ಇಂಡಿಯಾ ಚಿತ್ರ: ಡಿ.25ಕ್ಕೆ ಮೋಹನ್ ಲಾಲ್ 'ವೃಷಭ' ತೆರೆಗೆ
05:19ಕಾಲಿವುಡ್ ಬ್ಯೂಟಿ ನಿವೇತಾ ಥಾಮಸ್‌ರ ಆ ಫೋಟೋ ವೈರಲ್: 'ನಾನವಳಲ್ಲ' ಎಂದ ಚತುರ್ಭಾಷಾ ನಟಿ
02:50ಅವತಾರ್​ 3 ವರ್ಲ್ಡ್​​ವೈಡ್ ಮೆಗಾ ಓಪನಿಂಗ್: ಬೆಂಗಳೂರಿನಲ್ಲಿಂದು ಬಿಗ್ಗೆಸ್ಟ್ ಮ್ಯೂಸಿಕಲ್ ನೈಟ್
05:01ಸಾಕಪ್ಪಾ ಸಾಕು ಎಂಬ ಮಟ್ಟಕ್ಕೆ ಟಾರ್ಚರ್.. ಸಿಕ್ಕಿದ್ದೇ ಚಾನ್ಸ್​ ಎಂದು ನಟಿ ನಿಧಿನ ಎಳೆದಾಡಿದ ಜನ!
02:31ಸಮರ್ಜಿತ್ ಲಂಕೇಶ್-ಮೋಹನ್ ಲಾಲ್ ಜೋಡಿ: ವೃಷಭ ಚಿತ್ರದ ಅದ್ದೂರಿ ಟ್ರೇಲರ್ ಅನಾವರಣ
04:04ವೈರಲ್ ಆದ ಶ್ರೀಲೀಲಾ ಬಾತ್ರೂಮ್ ಫೋಟೋ! ಎಐ, ಡೀಪ್ ಫೇಕ್ ಕಾಟಕ್ಕೆ ಬೇಸತ್ತ ಕಿಸ್ಸಿಕ್ ಬೆಡಗಿ!
04:34ಶ್ರೀಲಂಕಾದಲ್ಲಿ ಶ್ರೀವಲ್ಲಿ ಗ್ಯಾಂಗ್ ಮಸ್ತ್ ಎಂಜಾಯ್: ಮದುವೆ ಮುನ್ನ ಗೆಳತಿಯರ ಜತೆ ಬ್ಯಾಚುಲರ್ ಪಾರ್ಟಿ?
02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
Read more