ಚುನಾವಣಾ ಪ್ರಚಾರಕ್ಕೆ ರಾಜ್ಯಕ್ಕೆ ಬರಲಿದ್ದಾರೆ  ಟಾಲಿವುಡ್  ಸ್ಟಾರ್,ಪವನ್ ಕಲ್ಯಾಣ್-ಸುದೀಪ್ ಜುಗಲ್ ಬಂಧಿ ಹೇಗಿರಲಿದೆ?

ಚುನಾವಣಾ ಪ್ರಚಾರಕ್ಕೆ ರಾಜ್ಯಕ್ಕೆ ಬರಲಿದ್ದಾರೆ ಟಾಲಿವುಡ್ ಸ್ಟಾರ್,ಪವನ್ ಕಲ್ಯಾಣ್-ಸುದೀಪ್ ಜುಗಲ್ ಬಂಧಿ ಹೇಗಿರಲಿದೆ?

Published : Apr 28, 2023, 04:49 PM IST

ವಿಧಾನಸಭೆ ಚುನಾವಣಾ ಪ್ರಚಾರದಲ್ಲಿ ಬಿಜೆಪಿಗೆ  ನಟ ಕಿಚ್ಚ ಸುದೀಪ್ ಬಲ ಸಿಕ್ಕಿದೆ. ಜೊತೆಗೆ ಈಗ ಟಾಲಿವುಡ್ ಸ್ಟಾರ್ ಪವನ್ ಕಲ್ಯಾಣ್ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಲಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ.

ವಿಧಾನಸಭೆ ಚುನಾವಣಾ ಪ್ರಚಾರದಲ್ಲಿ ಬಿಜೆಪಿಗೆ ನಟ ಕಿಚ್ಚ ಸುದೀಪ್ ಬಲ ಸಿಕ್ಕಿದೆ. ಜೊತೆಗೆ ಈಗ ಟಾಲಿವುಡ್ ಸ್ಟಾರ್ ಪವನ್ ಕಲ್ಯಾಣ್ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಲಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ.
ಕಲ್ಯಾಣ್ ಶಿಡ್ಲಘಟ್ಟದ ಬಿಜೆಪಿ ಅಭ್ಯರ್ಥಿ ಸಿಕ್ಕಲ್ ರಾಮಚಂದ್ರ ಗೌಡ ಪರ ಪ್ರಚಾರ ನಡೆಸಲಿದ್ದಾರೆ ಎನ್ನಲಾಗಿದೆ.ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ  ಬಿಜೆಪಿ ಅಭ್ಯರ್ಥಿ ಸಿಕ್ಕಲ್ ರಾಮಚಂದ್ರ ಗೌಡ, ಪವನ್ ಕಲ್ಯಾಣ್ ಅವರಿಗೆ ಆತ್ಮೀಯರಾಗಿದ್ದು, ಇತ್ತೀಚೆಗೆ ನೀಡಿರುವ ಸಂದರ್ಶನದಲ್ಲಿ ಪವನ್ ಕಲ್ಯಾಣ್ ನನ್ನ ಪರವಾಗಿ ಪ್ರಚಾರಕ್ಕೆ ಬರುವುದಾಗಿ ಒಪ್ಪಿಕೊಂಡಿದ್ದಾರೆ ಎಂದಿದ್ದಾರೆ. 
 

02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
04:08ಸದ್ಗುರು 'ಲಿಂಗ ಭೈರವಿ' ದೇವಿ ಸನ್ನಿಧಿಯಲ್ಲಿಯೇ ಯಾಕೆ ಸಮಂತಾ ಮದುವೆ ಆಗಿದ್ದು? ಇಲ್ಲಿದೆ ಸೀಕ್ರೆಟ್.. !
05:43ರಾಜಮೌಳಿಗೆ ಕಿಚ್ಚನ ಮೇಲೆ ಕಣ್ಣು: ಸುದೀಪ್​​ಗೆ ಜಕ್ಕಣ ಮತ್ತೆ ಗಾಳ, ಏನಿದು ಹೊಸ ಮೆಗಾ ಪ್ಲ್ಯಾನ್?
04:29ಅಂದರ್ ಆಗಿರೋ ದರ್ಶನ್ ಮೂಲಕ ಖೈದಿಗಳ ಕಳ್ಳಾಟಗಳೆಲ್ಲಾ ಬಾಹರ್! ನಟನ ಸ್ನೇಹಿತನಿಂದ ಜೈಲ್ ವಿಡಿಯೋ ವೈರಲ್?
06:03ತಮಿಳು ನಟರಿಗೆ ಭಾರೀ ಶಾಕ್! ರಜನಿಕಾಂತ್ ಸೇರಿದಂತೆ ಎಲ್ಲರಿಗೂ 100 ಕೋಟಿ ಸಂಭಾವನೆಗೆ ಬ್ರೇಕ್?
02:42ಕ್ರಿಸ್‌ಮಸ್‌ಗೆ ನಂದಕಿಶೋರ್- ಮೋಹನ್ ಲಾಲ್ ಜೋಡಿಯ ವೃಷಭ ರಿಲೀಸ್: ರಾಗಿಣಿ ಪಾತ್ರವೇನು?
05:18ದಾಸನ ಪತ್ನಿಗೆ ಬರ್ತ್​ ಡೇ... ಆ ಸಂಭ್ರಮವೇ ದರ್ಶನ್ ಬಾಳಲ್ಲಿ ಬಿರುಗಾಳಿ ಎಬ್ಬಿಸಿತೇ?
04:48ಮಾಜಿ ಬಾಯ್‌ಫ್ರೆಂಡ್ ಗರ್ವಿಷ್ಟ, ಟಾಕ್ಸಿಕ್ ಮ್ಯಾನ್; 'ಇದು ನಂದೇ ಕಥೆ' ಅಂದ್ರಾ -ಗರ್ಲ್‌ಫ್ರೆಂಡ್- ರಶ್ಮಿಕಾ ಮಂದಣ್ಣ?
04:07ಮಾರ್ಕ್ ಮೇನಿಯಾ ಶುರು: ಕಿಚ್ಚನ 'ಮಾರ್ಕ್' ಕ್ರಿಸ್​ಮಸ್ ಟೈಂಗೆ ಬರೋದು ಫಿಕ್ಸ್ !
02:38ಕತ್ರಿನಾ ಕೈಫ್-ವಿಕ್ಕಿ ಜೋಡಿಯ ;ಸಂತಾನ ಭಾಗ್ಯ'ಕ್ಕೆ ಕರ್ನಾಟಕದ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಮಣ್ಯದ ನಂಟು!
Read more