ಚುನಾವಣಾ ಪ್ರಚಾರಕ್ಕೆ ರಾಜ್ಯಕ್ಕೆ ಬರಲಿದ್ದಾರೆ  ಟಾಲಿವುಡ್  ಸ್ಟಾರ್,ಪವನ್ ಕಲ್ಯಾಣ್-ಸುದೀಪ್ ಜುಗಲ್ ಬಂಧಿ ಹೇಗಿರಲಿದೆ?

ಚುನಾವಣಾ ಪ್ರಚಾರಕ್ಕೆ ರಾಜ್ಯಕ್ಕೆ ಬರಲಿದ್ದಾರೆ ಟಾಲಿವುಡ್ ಸ್ಟಾರ್,ಪವನ್ ಕಲ್ಯಾಣ್-ಸುದೀಪ್ ಜುಗಲ್ ಬಂಧಿ ಹೇಗಿರಲಿದೆ?

Published : Apr 28, 2023, 04:49 PM IST

ವಿಧಾನಸಭೆ ಚುನಾವಣಾ ಪ್ರಚಾರದಲ್ಲಿ ಬಿಜೆಪಿಗೆ  ನಟ ಕಿಚ್ಚ ಸುದೀಪ್ ಬಲ ಸಿಕ್ಕಿದೆ. ಜೊತೆಗೆ ಈಗ ಟಾಲಿವುಡ್ ಸ್ಟಾರ್ ಪವನ್ ಕಲ್ಯಾಣ್ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಲಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ.

ವಿಧಾನಸಭೆ ಚುನಾವಣಾ ಪ್ರಚಾರದಲ್ಲಿ ಬಿಜೆಪಿಗೆ ನಟ ಕಿಚ್ಚ ಸುದೀಪ್ ಬಲ ಸಿಕ್ಕಿದೆ. ಜೊತೆಗೆ ಈಗ ಟಾಲಿವುಡ್ ಸ್ಟಾರ್ ಪವನ್ ಕಲ್ಯಾಣ್ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಲಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ.
ಕಲ್ಯಾಣ್ ಶಿಡ್ಲಘಟ್ಟದ ಬಿಜೆಪಿ ಅಭ್ಯರ್ಥಿ ಸಿಕ್ಕಲ್ ರಾಮಚಂದ್ರ ಗೌಡ ಪರ ಪ್ರಚಾರ ನಡೆಸಲಿದ್ದಾರೆ ಎನ್ನಲಾಗಿದೆ.ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ  ಬಿಜೆಪಿ ಅಭ್ಯರ್ಥಿ ಸಿಕ್ಕಲ್ ರಾಮಚಂದ್ರ ಗೌಡ, ಪವನ್ ಕಲ್ಯಾಣ್ ಅವರಿಗೆ ಆತ್ಮೀಯರಾಗಿದ್ದು, ಇತ್ತೀಚೆಗೆ ನೀಡಿರುವ ಸಂದರ್ಶನದಲ್ಲಿ ಪವನ್ ಕಲ್ಯಾಣ್ ನನ್ನ ಪರವಾಗಿ ಪ್ರಚಾರಕ್ಕೆ ಬರುವುದಾಗಿ ಒಪ್ಪಿಕೊಂಡಿದ್ದಾರೆ ಎಂದಿದ್ದಾರೆ. 
 

05:21ಕಿರಿಕ್ ಪಾರ್ಟಿ ಮರೆತಳಾ ರಶ್ಮಿಕಾ? ರಿಷಬ್–ರಕ್ಷಿತ್ ಹೆಸರಿಲ್ಲದ ಪೋಸ್ಟ್‌ಗೆ ಕನ್ನಡ ಫ್ಯಾನ್ಸ್ ಗರಂ
04:15ದೈವಗಳ ಟೈಮ್ ಮುಗಿತು.. ದೆವ್ವಗಳ ಸಮಯ ಶುರು.! ದೆವ್ವಗಳ ಆರ್ಭಟ.. ಬಾಹುಬಲಿ ಪ್ರಭಾಸ್​ ಧಗಧಗ..!
06:55ಕಾಟೇರನಂತೆಯೇ ಆಯ್ತು ದರ್ಶನ್ ಬದುಕು! ಕಂಬಿ ಹಿಂದೆ ಇನ್ನೆಷ್ಟು ಕಾಲ ಇರಬೇಕು ದಾಸ?
03:13Video: ರಕ್ಕಸಪುರದಲ್ಲಿ Raj B Shetty; ಮೊದಲ ಬಾರಿಗೆ ಖಾಕಿ ತೊಟ್ಟ ನಟ!
03:18ರಣಚಂಡಿ ರಶ್ಮಿಕಾ ಮಂದಣ್ಣ: ರಗಡ್‌ ಲುಕ್‌ನಲ್ಲಿ ಎಂಟ್ರಿಕೊಟ್ಟ ನ್ಯಾಷನಲ್‌ ಕ್ರಶ್‌!
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
04:19ಸಕ್ಕರೆಗೆ ಇರುವೆ ಮುತ್ತಿದಂತೆ ಸ್ಯಾಮ್​ಗೆ ಮುಗಿಬಿದ್ದ ಜನ: ಅಭಿಮಾನಿಗಳ ವರ್ತನೆಗೆ ಸಮಂತಾ ಹೈರಾಣು!
03:0445, ಮಾರ್ಕ್ ಜೊತೆ ಮತ್ತೊಂದು ಪ್ಯಾನ್ ಇಂಡಿಯಾ ಚಿತ್ರ: ಡಿ.25ಕ್ಕೆ ಮೋಹನ್ ಲಾಲ್ 'ವೃಷಭ' ತೆರೆಗೆ
05:19ಕಾಲಿವುಡ್ ಬ್ಯೂಟಿ ನಿವೇತಾ ಥಾಮಸ್‌ರ ಆ ಫೋಟೋ ವೈರಲ್: 'ನಾನವಳಲ್ಲ' ಎಂದ ಚತುರ್ಭಾಷಾ ನಟಿ
02:50ಅವತಾರ್​ 3 ವರ್ಲ್ಡ್​​ವೈಡ್ ಮೆಗಾ ಓಪನಿಂಗ್: ಬೆಂಗಳೂರಿನಲ್ಲಿಂದು ಬಿಗ್ಗೆಸ್ಟ್ ಮ್ಯೂಸಿಕಲ್ ನೈಟ್
Read more