Alia Bhatt: 'ಗಂಗೂಬಾಯಿ ಕಥಿಯಾವಾಡಿ' ಚಿತ್ರದ ಸುತ್ತ ವಿವಾದಗಳ ಸರಮಾಲೆ!

Alia Bhatt: 'ಗಂಗೂಬಾಯಿ ಕಥಿಯಾವಾಡಿ' ಚಿತ್ರದ ಸುತ್ತ ವಿವಾದಗಳ ಸರಮಾಲೆ!

Suvarna News   | Asianet News
Published : Feb 23, 2022, 10:36 PM IST

ಬಾಲಿವುಡ್ ನಟಿ ಅಲಿಯಾ ಭಟ್ ನಟಿಸಿರುವ ಚಿತ್ರ 'ಗಂಗೂಬಾಯಿ ಕಥಿಯಾವಾಡಿ' ಈಗ ಬಿಡುಗಡೆಗೂ ಮೊದಲೇ ಸಂಕಷ್ಟವನ್ನು ಎದುರಿಸುತ್ತಿದೆ. ಸಂಜಯ್ ಲೀಲಾ ಬನ್ಸಾಲಿ ಆಕ್ಷನ್ ಕಟ್ ಹೇಳಿರುವ ಈ ಚಿತ್ರವು ಫೆಬ್ರವರಿ 25ರಂದು ತೆರೆಗೆ ಬರುತ್ತಿದೆ.

ಬಾಲಿವುಡ್ ನಟಿ ಅಲಿಯಾ ಭಟ್ (Alia Bhatt) ನಟಿಸಿರುವ ಚಿತ್ರ 'ಗಂಗೂಬಾಯಿ ಕಥಿಯಾವಾಡಿ' (Gangubai Kathiawadi) ಈಗ ಬಿಡುಗಡೆಗೂ ಮೊದಲೇ ಸಂಕಷ್ಟವನ್ನು ಎದುರಿಸುತ್ತಿದೆ. ಸಂಜಯ್ ಲೀಲಾ ಬನ್ಸಾಲಿ ಆಕ್ಷನ್ ಕಟ್ ಹೇಳಿರುವ ಈ ಚಿತ್ರವು ಫೆಬ್ರವರಿ 25ರಂದು ತೆರೆಗೆ ಬರುತ್ತಿದ್ದು, ಚಿತ್ರದ ಟೈಟಲ್‌ನ್ನು ಬದಲಾಯಿಸಬೇಕೆಂದು ಗಂಗೂಬಾಯಿಯ ದತ್ತು ಪುತ್ರ ಹೈಕೋರ್ಟ್‌ (High Court) ಮೊರೆ ಹೋಗಿದ್ದಾರೆ. ಈ ಚಿತ್ರದಲ್ಲಿ 'ನನ್ನ ತಾಯಿಯನ್ನು ವೇಶ್ಯೆಯನ್ನಾಗಿ ಪರಿವರ್ತಿಸಲಾಗಿದೆ. ಜನರು ಈಗ ನನ್ನ ತಾಯಿಯ ಬಗ್ಗೆ  ಇಲ್ಲ ಸಲ್ಲದ ಮಾತುಗಳನ್ನು ಆಡತೊಡಗಿದ್ದಾರೆ' ಎಂದು ಗಂಗೂಬಾಯಿ ಅವರ ದತ್ತು ಪುತ್ರ ಎಂದು ಹೇಳಿಕೊಂಡಿರುವ ಬಾಬು ರಾವ್‍ಜೀ ಶಾ ತಿಳಿಸಿದ್ದಾರೆ.

Gangubai Kathiawadi: ಆಲಿಯಾ ಭಟ್ ವಿರುದ್ಧ ಅಸಮಾಧಾನ ಹೊರಹಾಕಿದ ಕಂಗನಾ

ಇನ್ನು ಈ ಚಿತ್ರದಲ್ಲಿ ಆಲಿಯಾ ಮುಂಬೈನ ರೆಡ್ ಲೈಟ್ ಏರಿಯಾದ ಕಾಮಟಿಪುರದ ಪವರ್‌ಫುಲ್‌ ಮಹಿಳೆ ಗಂಗೂಬಾಯಿ ಪಾತ್ರದಲ್ಲಿ ನಟಿಸಿದ್ದಾರೆ.ಈ ಸಿನಿಮಾವು ನೈಜ ಕಥೆ ಆಧಾರಿತವಾಗಿದೆ. ಕಥೆಯು ಗುಜರಾತಿನ ಕಥಿಯಾವಾರದಲ್ಲಿ ವಾಸಿಸುವ ಗಂಗೂಬಾಯಿಯ ಜೀವನದ ಕುರಿತಾಗಿದೆ.  ಚಿತ್ರದಲ್ಲಿ ಅಜಯ್ ದೇವಗನ್ (Ajay Devgan) ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸಂಜಯ್ ಲೀಲಾ ಬನ್ಸಾಲಿಯವರ 'ಗಂಗೂಬಾಯಿ ಕಥಿಯಾವಾಡಿ' ಚಿತ್ರದ ಕಥೆಯು 'ದಿ ಮಾಫಿಯಾ ಕ್ವೀನ್ ಆಫ್ ಮುಂಬೈ' ಈ ಪುಸ್ತಕವನ್ನು ಹುಸೇನ್ ಜೈದಿ ಬರೆದಿದ್ದಾರೆ.

ಸಿನಿಮಾ ಹಂಗಾಮಾ ವೀಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ: https://kannada.asianetnews.com/movies

02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
04:08ಸದ್ಗುರು 'ಲಿಂಗ ಭೈರವಿ' ದೇವಿ ಸನ್ನಿಧಿಯಲ್ಲಿಯೇ ಯಾಕೆ ಸಮಂತಾ ಮದುವೆ ಆಗಿದ್ದು? ಇಲ್ಲಿದೆ ಸೀಕ್ರೆಟ್.. !
05:43ರಾಜಮೌಳಿಗೆ ಕಿಚ್ಚನ ಮೇಲೆ ಕಣ್ಣು: ಸುದೀಪ್​​ಗೆ ಜಕ್ಕಣ ಮತ್ತೆ ಗಾಳ, ಏನಿದು ಹೊಸ ಮೆಗಾ ಪ್ಲ್ಯಾನ್?
04:29ಅಂದರ್ ಆಗಿರೋ ದರ್ಶನ್ ಮೂಲಕ ಖೈದಿಗಳ ಕಳ್ಳಾಟಗಳೆಲ್ಲಾ ಬಾಹರ್! ನಟನ ಸ್ನೇಹಿತನಿಂದ ಜೈಲ್ ವಿಡಿಯೋ ವೈರಲ್?
06:03ತಮಿಳು ನಟರಿಗೆ ಭಾರೀ ಶಾಕ್! ರಜನಿಕಾಂತ್ ಸೇರಿದಂತೆ ಎಲ್ಲರಿಗೂ 100 ಕೋಟಿ ಸಂಭಾವನೆಗೆ ಬ್ರೇಕ್?
02:42ಕ್ರಿಸ್‌ಮಸ್‌ಗೆ ನಂದಕಿಶೋರ್- ಮೋಹನ್ ಲಾಲ್ ಜೋಡಿಯ ವೃಷಭ ರಿಲೀಸ್: ರಾಗಿಣಿ ಪಾತ್ರವೇನು?
05:18ದಾಸನ ಪತ್ನಿಗೆ ಬರ್ತ್​ ಡೇ... ಆ ಸಂಭ್ರಮವೇ ದರ್ಶನ್ ಬಾಳಲ್ಲಿ ಬಿರುಗಾಳಿ ಎಬ್ಬಿಸಿತೇ?
04:48ಮಾಜಿ ಬಾಯ್‌ಫ್ರೆಂಡ್ ಗರ್ವಿಷ್ಟ, ಟಾಕ್ಸಿಕ್ ಮ್ಯಾನ್; 'ಇದು ನಂದೇ ಕಥೆ' ಅಂದ್ರಾ -ಗರ್ಲ್‌ಫ್ರೆಂಡ್- ರಶ್ಮಿಕಾ ಮಂದಣ್ಣ?
04:07ಮಾರ್ಕ್ ಮೇನಿಯಾ ಶುರು: ಕಿಚ್ಚನ 'ಮಾರ್ಕ್' ಕ್ರಿಸ್​ಮಸ್ ಟೈಂಗೆ ಬರೋದು ಫಿಕ್ಸ್ !
02:38ಕತ್ರಿನಾ ಕೈಫ್-ವಿಕ್ಕಿ ಜೋಡಿಯ ;ಸಂತಾನ ಭಾಗ್ಯ'ಕ್ಕೆ ಕರ್ನಾಟಕದ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಮಣ್ಯದ ನಂಟು!
Read more