ಅಪ್ಪು ಮತ್ತು RCB ಮೇಲಿನ ಪ್ರೀತಿಗೆ ಅಭಿಮಾನಿಯೊಬ್ಬ ಮಾಡಿದ್ದೇನು ನೋಡಿ

ಅಪ್ಪು ಮತ್ತು RCB ಮೇಲಿನ ಪ್ರೀತಿಗೆ ಅಭಿಮಾನಿಯೊಬ್ಬ ಮಾಡಿದ್ದೇನು ನೋಡಿ

Published : Apr 18, 2022, 07:15 PM IST

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರನ್ನು ಅಭಿಮಾನಿಗಳು ದೇವರ ಹಾಗೆ ಪೂಜಿಸುತ್ತಿದ್ದಾರೆ. ಪುನೀತ್ ಕಳೆದುಕೊಂಡು ಅನೇಕ ತಿಂಗಳು ಕಳೆದರು ಅಪ್ಪು ನೆನಪು ಪದೇ ಪದೆ ಕಾಡುತ್ತಿದೆ. ಚಿಕ್ಕಮಗಳೂರಿನ ಅಪ್ಪು ಅಭಿಮಾನಿಯೊಬ್ಬ ಪುನೀತ್ ರಾಜ್ ಕುಮಾರ್ ಮತ್ತೆ ಹುಟ್ಟಿ ಬರಲಿ, ಆರ್.ಸಿ.ಬಿ. ಕಪ್ ಗೆಲ್ಲಲಿ, ಈ ಸಲ ಕಪ್ ನಮ್ದೆ' ಬಾಳೆಹಣ್ಣಿನ ಮೇಲೆ ಬರೆದು ಸಿಡಿಗೆ ಎಸೆದಿದ್ದಾರೆ. 

 

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರನ್ನು ಅಭಿಮಾನಿಗಳು ದೇವರ ಹಾಗೆ ಪೂಜಿಸುತ್ತಿದ್ದಾರೆ. ಪುನೀತ್ ಕಳೆದುಕೊಂಡು ಅನೇಕ ತಿಂಗಳು ಕಳೆದರು ಅಪ್ಪು ನೆನಪು ಪದೇ ಪದೆ ಕಾಡುತ್ತಿದೆ. ಅಪ್ಪು ಮತ್ತೆ ಹುಟ್ಟಿ ಬರಲಿ ಎಂದು ಕೋಟ್ಯಾಂತರ ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ. ದೇವರ ದರ್ಶನದ ವೇಳೆ, ದೇವರ ಸನ್ನಿಧಾನಗಳಲ್ಲಿ, ರಥೋತ್ಸವದಲ್ಲಿ ಅಭಿಮಾನಿಗಳು ಅಪ್ಪು ಫೋಟೋ ಹಿಡಿದು ಪೂಜೆ ಮಾಡುತ್ತಿದ್ದಾರೆ. ದೇವರ ಸ್ಥಾನ ನೀಡಿದ್ದಾರೆ. ಚಿಕ್ಕಮಗಳೂರಿನ ಅಪ್ಪು ಅಭಿಮಾನಿಯೊಬ್ಬ ಪುನೀತ್ ರಾಜ್ ಕುಮಾರ್ ಮತ್ತೆ ಹುಟ್ಟಿ ಬರಲಿ, ಆರ್.ಸಿ.ಬಿ. ಕಪ್ ಗೆಲ್ಲಲಿ, ಈ ಸಲ ಕಪ್ ನಮ್ದೆ' ಬಾಳೆಹಣ್ಣಿನ ಮೇಲೆ ಬರೆದು ಸಿಡಿಗೆ ಎಸೆದಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಕಳಸಾಪುರ ಸಿಡಿಯಲ್ಲಿ ಈ ಘಟನೆ ನಡೆದಿದೆ. ಸಿಡಿ ಸುತ್ತುವ ವೇಳೆ ಸಿಡಿ ಮೇಲೆ ಬಾಳೆಹಣ್ಣು ಎಸೆದಿದ್ದಾರೆ. ಹಳವೀರಮ್ಮ ಸಿಡಿ ಮಹೋತ್ಸವದಲ್ಲಿ ಈ ಬಾಳೆಹಣ್ಣು ಸಿಕ್ಕಿದೆ.

 

05:21ಕಿರಿಕ್ ಪಾರ್ಟಿ ಮರೆತಳಾ ರಶ್ಮಿಕಾ? ರಿಷಬ್–ರಕ್ಷಿತ್ ಹೆಸರಿಲ್ಲದ ಪೋಸ್ಟ್‌ಗೆ ಕನ್ನಡ ಫ್ಯಾನ್ಸ್ ಗರಂ
04:15ದೈವಗಳ ಟೈಮ್ ಮುಗಿತು.. ದೆವ್ವಗಳ ಸಮಯ ಶುರು.! ದೆವ್ವಗಳ ಆರ್ಭಟ.. ಬಾಹುಬಲಿ ಪ್ರಭಾಸ್​ ಧಗಧಗ..!
06:55ಕಾಟೇರನಂತೆಯೇ ಆಯ್ತು ದರ್ಶನ್ ಬದುಕು! ಕಂಬಿ ಹಿಂದೆ ಇನ್ನೆಷ್ಟು ಕಾಲ ಇರಬೇಕು ದಾಸ?
03:13Video: ರಕ್ಕಸಪುರದಲ್ಲಿ Raj B Shetty; ಮೊದಲ ಬಾರಿಗೆ ಖಾಕಿ ತೊಟ್ಟ ನಟ!
03:18ರಣಚಂಡಿ ರಶ್ಮಿಕಾ ಮಂದಣ್ಣ: ರಗಡ್‌ ಲುಕ್‌ನಲ್ಲಿ ಎಂಟ್ರಿಕೊಟ್ಟ ನ್ಯಾಷನಲ್‌ ಕ್ರಶ್‌!
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
04:19ಸಕ್ಕರೆಗೆ ಇರುವೆ ಮುತ್ತಿದಂತೆ ಸ್ಯಾಮ್​ಗೆ ಮುಗಿಬಿದ್ದ ಜನ: ಅಭಿಮಾನಿಗಳ ವರ್ತನೆಗೆ ಸಮಂತಾ ಹೈರಾಣು!
03:0445, ಮಾರ್ಕ್ ಜೊತೆ ಮತ್ತೊಂದು ಪ್ಯಾನ್ ಇಂಡಿಯಾ ಚಿತ್ರ: ಡಿ.25ಕ್ಕೆ ಮೋಹನ್ ಲಾಲ್ 'ವೃಷಭ' ತೆರೆಗೆ
05:19ಕಾಲಿವುಡ್ ಬ್ಯೂಟಿ ನಿವೇತಾ ಥಾಮಸ್‌ರ ಆ ಫೋಟೋ ವೈರಲ್: 'ನಾನವಳಲ್ಲ' ಎಂದ ಚತುರ್ಭಾಷಾ ನಟಿ
02:50ಅವತಾರ್​ 3 ವರ್ಲ್ಡ್​​ವೈಡ್ ಮೆಗಾ ಓಪನಿಂಗ್: ಬೆಂಗಳೂರಿನಲ್ಲಿಂದು ಬಿಗ್ಗೆಸ್ಟ್ ಮ್ಯೂಸಿಕಲ್ ನೈಟ್
Read more