ಅಪ್ಪು ಮತ್ತು RCB ಮೇಲಿನ ಪ್ರೀತಿಗೆ ಅಭಿಮಾನಿಯೊಬ್ಬ ಮಾಡಿದ್ದೇನು ನೋಡಿ

ಅಪ್ಪು ಮತ್ತು RCB ಮೇಲಿನ ಪ್ರೀತಿಗೆ ಅಭಿಮಾನಿಯೊಬ್ಬ ಮಾಡಿದ್ದೇನು ನೋಡಿ

Published : Apr 18, 2022, 07:15 PM IST

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರನ್ನು ಅಭಿಮಾನಿಗಳು ದೇವರ ಹಾಗೆ ಪೂಜಿಸುತ್ತಿದ್ದಾರೆ. ಪುನೀತ್ ಕಳೆದುಕೊಂಡು ಅನೇಕ ತಿಂಗಳು ಕಳೆದರು ಅಪ್ಪು ನೆನಪು ಪದೇ ಪದೆ ಕಾಡುತ್ತಿದೆ. ಚಿಕ್ಕಮಗಳೂರಿನ ಅಪ್ಪು ಅಭಿಮಾನಿಯೊಬ್ಬ ಪುನೀತ್ ರಾಜ್ ಕುಮಾರ್ ಮತ್ತೆ ಹುಟ್ಟಿ ಬರಲಿ, ಆರ್.ಸಿ.ಬಿ. ಕಪ್ ಗೆಲ್ಲಲಿ, ಈ ಸಲ ಕಪ್ ನಮ್ದೆ' ಬಾಳೆಹಣ್ಣಿನ ಮೇಲೆ ಬರೆದು ಸಿಡಿಗೆ ಎಸೆದಿದ್ದಾರೆ. 

 

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರನ್ನು ಅಭಿಮಾನಿಗಳು ದೇವರ ಹಾಗೆ ಪೂಜಿಸುತ್ತಿದ್ದಾರೆ. ಪುನೀತ್ ಕಳೆದುಕೊಂಡು ಅನೇಕ ತಿಂಗಳು ಕಳೆದರು ಅಪ್ಪು ನೆನಪು ಪದೇ ಪದೆ ಕಾಡುತ್ತಿದೆ. ಅಪ್ಪು ಮತ್ತೆ ಹುಟ್ಟಿ ಬರಲಿ ಎಂದು ಕೋಟ್ಯಾಂತರ ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ. ದೇವರ ದರ್ಶನದ ವೇಳೆ, ದೇವರ ಸನ್ನಿಧಾನಗಳಲ್ಲಿ, ರಥೋತ್ಸವದಲ್ಲಿ ಅಭಿಮಾನಿಗಳು ಅಪ್ಪು ಫೋಟೋ ಹಿಡಿದು ಪೂಜೆ ಮಾಡುತ್ತಿದ್ದಾರೆ. ದೇವರ ಸ್ಥಾನ ನೀಡಿದ್ದಾರೆ. ಚಿಕ್ಕಮಗಳೂರಿನ ಅಪ್ಪು ಅಭಿಮಾನಿಯೊಬ್ಬ ಪುನೀತ್ ರಾಜ್ ಕುಮಾರ್ ಮತ್ತೆ ಹುಟ್ಟಿ ಬರಲಿ, ಆರ್.ಸಿ.ಬಿ. ಕಪ್ ಗೆಲ್ಲಲಿ, ಈ ಸಲ ಕಪ್ ನಮ್ದೆ' ಬಾಳೆಹಣ್ಣಿನ ಮೇಲೆ ಬರೆದು ಸಿಡಿಗೆ ಎಸೆದಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಕಳಸಾಪುರ ಸಿಡಿಯಲ್ಲಿ ಈ ಘಟನೆ ನಡೆದಿದೆ. ಸಿಡಿ ಸುತ್ತುವ ವೇಳೆ ಸಿಡಿ ಮೇಲೆ ಬಾಳೆಹಣ್ಣು ಎಸೆದಿದ್ದಾರೆ. ಹಳವೀರಮ್ಮ ಸಿಡಿ ಮಹೋತ್ಸವದಲ್ಲಿ ಈ ಬಾಳೆಹಣ್ಣು ಸಿಕ್ಕಿದೆ.

 

02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
04:08ಸದ್ಗುರು 'ಲಿಂಗ ಭೈರವಿ' ದೇವಿ ಸನ್ನಿಧಿಯಲ್ಲಿಯೇ ಯಾಕೆ ಸಮಂತಾ ಮದುವೆ ಆಗಿದ್ದು? ಇಲ್ಲಿದೆ ಸೀಕ್ರೆಟ್.. !
05:43ರಾಜಮೌಳಿಗೆ ಕಿಚ್ಚನ ಮೇಲೆ ಕಣ್ಣು: ಸುದೀಪ್​​ಗೆ ಜಕ್ಕಣ ಮತ್ತೆ ಗಾಳ, ಏನಿದು ಹೊಸ ಮೆಗಾ ಪ್ಲ್ಯಾನ್?
04:29ಅಂದರ್ ಆಗಿರೋ ದರ್ಶನ್ ಮೂಲಕ ಖೈದಿಗಳ ಕಳ್ಳಾಟಗಳೆಲ್ಲಾ ಬಾಹರ್! ನಟನ ಸ್ನೇಹಿತನಿಂದ ಜೈಲ್ ವಿಡಿಯೋ ವೈರಲ್?
06:03ತಮಿಳು ನಟರಿಗೆ ಭಾರೀ ಶಾಕ್! ರಜನಿಕಾಂತ್ ಸೇರಿದಂತೆ ಎಲ್ಲರಿಗೂ 100 ಕೋಟಿ ಸಂಭಾವನೆಗೆ ಬ್ರೇಕ್?
02:42ಕ್ರಿಸ್‌ಮಸ್‌ಗೆ ನಂದಕಿಶೋರ್- ಮೋಹನ್ ಲಾಲ್ ಜೋಡಿಯ ವೃಷಭ ರಿಲೀಸ್: ರಾಗಿಣಿ ಪಾತ್ರವೇನು?
05:18ದಾಸನ ಪತ್ನಿಗೆ ಬರ್ತ್​ ಡೇ... ಆ ಸಂಭ್ರಮವೇ ದರ್ಶನ್ ಬಾಳಲ್ಲಿ ಬಿರುಗಾಳಿ ಎಬ್ಬಿಸಿತೇ?
04:48ಮಾಜಿ ಬಾಯ್‌ಫ್ರೆಂಡ್ ಗರ್ವಿಷ್ಟ, ಟಾಕ್ಸಿಕ್ ಮ್ಯಾನ್; 'ಇದು ನಂದೇ ಕಥೆ' ಅಂದ್ರಾ -ಗರ್ಲ್‌ಫ್ರೆಂಡ್- ರಶ್ಮಿಕಾ ಮಂದಣ್ಣ?
04:07ಮಾರ್ಕ್ ಮೇನಿಯಾ ಶುರು: ಕಿಚ್ಚನ 'ಮಾರ್ಕ್' ಕ್ರಿಸ್​ಮಸ್ ಟೈಂಗೆ ಬರೋದು ಫಿಕ್ಸ್ !
02:38ಕತ್ರಿನಾ ಕೈಫ್-ವಿಕ್ಕಿ ಜೋಡಿಯ ;ಸಂತಾನ ಭಾಗ್ಯ'ಕ್ಕೆ ಕರ್ನಾಟಕದ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಮಣ್ಯದ ನಂಟು!
Read more