ಅಪ್ಪು ಮತ್ತು RCB ಮೇಲಿನ ಪ್ರೀತಿಗೆ ಅಭಿಮಾನಿಯೊಬ್ಬ ಮಾಡಿದ್ದೇನು ನೋಡಿ

ಅಪ್ಪು ಮತ್ತು RCB ಮೇಲಿನ ಪ್ರೀತಿಗೆ ಅಭಿಮಾನಿಯೊಬ್ಬ ಮಾಡಿದ್ದೇನು ನೋಡಿ

Published : Apr 18, 2022, 07:15 PM IST

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರನ್ನು ಅಭಿಮಾನಿಗಳು ದೇವರ ಹಾಗೆ ಪೂಜಿಸುತ್ತಿದ್ದಾರೆ. ಪುನೀತ್ ಕಳೆದುಕೊಂಡು ಅನೇಕ ತಿಂಗಳು ಕಳೆದರು ಅಪ್ಪು ನೆನಪು ಪದೇ ಪದೆ ಕಾಡುತ್ತಿದೆ. ಚಿಕ್ಕಮಗಳೂರಿನ ಅಪ್ಪು ಅಭಿಮಾನಿಯೊಬ್ಬ ಪುನೀತ್ ರಾಜ್ ಕುಮಾರ್ ಮತ್ತೆ ಹುಟ್ಟಿ ಬರಲಿ, ಆರ್.ಸಿ.ಬಿ. ಕಪ್ ಗೆಲ್ಲಲಿ, ಈ ಸಲ ಕಪ್ ನಮ್ದೆ' ಬಾಳೆಹಣ್ಣಿನ ಮೇಲೆ ಬರೆದು ಸಿಡಿಗೆ ಎಸೆದಿದ್ದಾರೆ. 

 

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರನ್ನು ಅಭಿಮಾನಿಗಳು ದೇವರ ಹಾಗೆ ಪೂಜಿಸುತ್ತಿದ್ದಾರೆ. ಪುನೀತ್ ಕಳೆದುಕೊಂಡು ಅನೇಕ ತಿಂಗಳು ಕಳೆದರು ಅಪ್ಪು ನೆನಪು ಪದೇ ಪದೆ ಕಾಡುತ್ತಿದೆ. ಅಪ್ಪು ಮತ್ತೆ ಹುಟ್ಟಿ ಬರಲಿ ಎಂದು ಕೋಟ್ಯಾಂತರ ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ. ದೇವರ ದರ್ಶನದ ವೇಳೆ, ದೇವರ ಸನ್ನಿಧಾನಗಳಲ್ಲಿ, ರಥೋತ್ಸವದಲ್ಲಿ ಅಭಿಮಾನಿಗಳು ಅಪ್ಪು ಫೋಟೋ ಹಿಡಿದು ಪೂಜೆ ಮಾಡುತ್ತಿದ್ದಾರೆ. ದೇವರ ಸ್ಥಾನ ನೀಡಿದ್ದಾರೆ. ಚಿಕ್ಕಮಗಳೂರಿನ ಅಪ್ಪು ಅಭಿಮಾನಿಯೊಬ್ಬ ಪುನೀತ್ ರಾಜ್ ಕುಮಾರ್ ಮತ್ತೆ ಹುಟ್ಟಿ ಬರಲಿ, ಆರ್.ಸಿ.ಬಿ. ಕಪ್ ಗೆಲ್ಲಲಿ, ಈ ಸಲ ಕಪ್ ನಮ್ದೆ' ಬಾಳೆಹಣ್ಣಿನ ಮೇಲೆ ಬರೆದು ಸಿಡಿಗೆ ಎಸೆದಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಕಳಸಾಪುರ ಸಿಡಿಯಲ್ಲಿ ಈ ಘಟನೆ ನಡೆದಿದೆ. ಸಿಡಿ ಸುತ್ತುವ ವೇಳೆ ಸಿಡಿ ಮೇಲೆ ಬಾಳೆಹಣ್ಣು ಎಸೆದಿದ್ದಾರೆ. ಹಳವೀರಮ್ಮ ಸಿಡಿ ಮಹೋತ್ಸವದಲ್ಲಿ ಈ ಬಾಳೆಹಣ್ಣು ಸಿಕ್ಕಿದೆ.

 

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
Read more