ಅಪ್ಪು ಮತ್ತು RCB ಮೇಲಿನ ಪ್ರೀತಿಗೆ ಅಭಿಮಾನಿಯೊಬ್ಬ ಮಾಡಿದ್ದೇನು ನೋಡಿ

ಅಪ್ಪು ಮತ್ತು RCB ಮೇಲಿನ ಪ್ರೀತಿಗೆ ಅಭಿಮಾನಿಯೊಬ್ಬ ಮಾಡಿದ್ದೇನು ನೋಡಿ

Published : Apr 18, 2022, 07:15 PM IST

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರನ್ನು ಅಭಿಮಾನಿಗಳು ದೇವರ ಹಾಗೆ ಪೂಜಿಸುತ್ತಿದ್ದಾರೆ. ಪುನೀತ್ ಕಳೆದುಕೊಂಡು ಅನೇಕ ತಿಂಗಳು ಕಳೆದರು ಅಪ್ಪು ನೆನಪು ಪದೇ ಪದೆ ಕಾಡುತ್ತಿದೆ. ಚಿಕ್ಕಮಗಳೂರಿನ ಅಪ್ಪು ಅಭಿಮಾನಿಯೊಬ್ಬ ಪುನೀತ್ ರಾಜ್ ಕುಮಾರ್ ಮತ್ತೆ ಹುಟ್ಟಿ ಬರಲಿ, ಆರ್.ಸಿ.ಬಿ. ಕಪ್ ಗೆಲ್ಲಲಿ, ಈ ಸಲ ಕಪ್ ನಮ್ದೆ' ಬಾಳೆಹಣ್ಣಿನ ಮೇಲೆ ಬರೆದು ಸಿಡಿಗೆ ಎಸೆದಿದ್ದಾರೆ. 

 

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರನ್ನು ಅಭಿಮಾನಿಗಳು ದೇವರ ಹಾಗೆ ಪೂಜಿಸುತ್ತಿದ್ದಾರೆ. ಪುನೀತ್ ಕಳೆದುಕೊಂಡು ಅನೇಕ ತಿಂಗಳು ಕಳೆದರು ಅಪ್ಪು ನೆನಪು ಪದೇ ಪದೆ ಕಾಡುತ್ತಿದೆ. ಅಪ್ಪು ಮತ್ತೆ ಹುಟ್ಟಿ ಬರಲಿ ಎಂದು ಕೋಟ್ಯಾಂತರ ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ. ದೇವರ ದರ್ಶನದ ವೇಳೆ, ದೇವರ ಸನ್ನಿಧಾನಗಳಲ್ಲಿ, ರಥೋತ್ಸವದಲ್ಲಿ ಅಭಿಮಾನಿಗಳು ಅಪ್ಪು ಫೋಟೋ ಹಿಡಿದು ಪೂಜೆ ಮಾಡುತ್ತಿದ್ದಾರೆ. ದೇವರ ಸ್ಥಾನ ನೀಡಿದ್ದಾರೆ. ಚಿಕ್ಕಮಗಳೂರಿನ ಅಪ್ಪು ಅಭಿಮಾನಿಯೊಬ್ಬ ಪುನೀತ್ ರಾಜ್ ಕುಮಾರ್ ಮತ್ತೆ ಹುಟ್ಟಿ ಬರಲಿ, ಆರ್.ಸಿ.ಬಿ. ಕಪ್ ಗೆಲ್ಲಲಿ, ಈ ಸಲ ಕಪ್ ನಮ್ದೆ' ಬಾಳೆಹಣ್ಣಿನ ಮೇಲೆ ಬರೆದು ಸಿಡಿಗೆ ಎಸೆದಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಕಳಸಾಪುರ ಸಿಡಿಯಲ್ಲಿ ಈ ಘಟನೆ ನಡೆದಿದೆ. ಸಿಡಿ ಸುತ್ತುವ ವೇಳೆ ಸಿಡಿ ಮೇಲೆ ಬಾಳೆಹಣ್ಣು ಎಸೆದಿದ್ದಾರೆ. ಹಳವೀರಮ್ಮ ಸಿಡಿ ಮಹೋತ್ಸವದಲ್ಲಿ ಈ ಬಾಳೆಹಣ್ಣು ಸಿಕ್ಕಿದೆ.

 

06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
02:24Dhurandhar​ ಮೇಲಿಲ್ಲದ ಪ್ರೀತಿ ಆಲಿಯಾ ಭಟ್ ಮೇಲೆ ಯಾಕೆ..? ಶಾರುಖ್ ಖಾನ್ ನಡೆಗೆ ನೆಟ್ಟಿಗರು ಕಿಡಿ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
03:52ರಾಕಿ ಸಾಮ್ರಾಜ್ಯಕ್ಕೆ 'ಲೇಡಿ ಬಾಸ್': ನಿರ್ದೇಶಕಿಗೆ ಬಿಗ್ ಬಜೆಟ್ ಟಾಕ್ಸಿಕ್ ಸಿನಿಮಾದ ಬರ್ತ್‌ಡೇ ಗಿಫ್ಟ್!
02:48ಪೆದ್ದಿ ಸೆಟ್​ನಲ್ಲಿ ಕಣ್ಣೀರಿಟ್ಟಿದ್ರಾ ಜಾನ್ವಿ ಕಪೂರ್? ಚಾಟ್ಸ್ ವಿವರ ವೈರಲ್, ಏನಿದು ಜಾನು ಚಾಟ್ ಸೀಕ್ರೆಟ್!
04:41ಸಾಯಿ ಪಲ್ಲವಿ, ರುಕ್ಮಿಣಿ ವಸಂತ್ ಕೂಡ ಅಲ್ಲ: ಸುಬ್ಬುಲಕ್ಷ್ಮಿ ಬಯೋಪಿಕ್​ಗೆ ರಶ್ಮಿಕಾ ಎಂಟ್ರಿ?
03:08Rashmika-Vijay: ವಿಜಯ್ ಕಟ್ಟಿರೋ ತಾಳಿಯಲ್ಲೂ ರಶ್ಮಿಕಾ ಕೈಚಳಕ.. ನ್ಯಾಷನಲ್ ಕ್ರಶ್ ಟ್ಯಾಲೆಂಟ್ ಒಂದೆರಡಲ್ಲ!
Read more