Traffic Rules Violation: ಹೈದರಾಬಾದ್‌ನಲ್ಲಿ ಪುಷ್ಪಾ ಸ್ಟಾರ್ ಅಲ್ಲು ಅರ್ಜುನ್‌ಗೆ ದಂಡ

Traffic Rules Violation: ಹೈದರಾಬಾದ್‌ನಲ್ಲಿ ಪುಷ್ಪಾ ಸ್ಟಾರ್ ಅಲ್ಲು ಅರ್ಜುನ್‌ಗೆ ದಂಡ

Published : Apr 09, 2022, 03:39 PM ISTUpdated : Apr 09, 2022, 03:55 PM IST

ಸೆಲೆಬ್ರಿಟಿಗಳಿಗೆ ಒಂದು ನಿಯಮ, ಜನ ಸಾಮಾನ್ಯರಿಗೆ ಒಂದು ನಿಯಮ ಮಾಡಲಾಗುತ್ತದೆ ಎನ್ನುವ ಆರೋಪ ಸಾಮಾನ್ಯರಿಂದ ಆಗಾಗ ಕೇಳಿ ಬರುತ್ತಲೇ ಇರುತ್ತದೆ. ಆದರೆ, ಹೈದರಾಬಾದ್ ಪೊಲೀಸರು ಈ ಆರೋಪಕ್ಕೆ ಉತ್ತರ ಕೊಟ್ಟಿದ್ದಾರೆ. 

ಸೆಲೆಬ್ರಿಟಿಗಳಿಗೆ ಒಂದು ನಿಯಮ, ಜನ ಸಾಮಾನ್ಯರಿಗೆ ಒಂದು ನಿಯಮ ಮಾಡಲಾಗುತ್ತದೆ ಎನ್ನುವ ಆರೋಪ ಸಾಮಾನ್ಯರಿಂದ ಆಗಾಗ ಕೇಳಿ ಬರುತ್ತಲೇ ಇರುತ್ತದೆ. ಆದರೆ, ಹೈದರಾಬಾದ್ ಪೊಲೀಸರು ಈ ಆರೋಪಕ್ಕೆ ಉತ್ತರ ಕೊಟ್ಟಿದ್ದಾರೆ. 

ಟಾಲಿವುಡ್ ಸ್ಟಾರ್, ಈಗ ಪ್ಯಾನ್ ಇಂಡಿಯಾ‌ ಸ್ಟಾರ್ ಆಗಿರೋ  ಅಲ್ಲು ಅರ್ಜುನ್ ಮಾಡಿದ್ದ ರೂಲ್ಸ್ ಬ್ರೇಕ್ ಗೆ ಹೈದರಾಬಾದ್ ಟ್ರಾಫಿಕ್​ ಪೊಲೀಸರು ಅಲ್ಲು ಅರ್ಜುನ್​ ರಿಂದ ದಂಡ ಕಟ್ಟಿಸಿಕೊಂಡಿದ್ದಾರೆ. ಅಲ್ಲು ಅರ್ಜುನ್ ತಮ್ಮ ರೇಂಜ್ ರೋವರ್ ಕಾರಿನಲ್ಲಿ ಹೈದರಾಬಾದ್ ಸುತ್ತುವಾಗ ತಮ್ಮ ಕಾರಿನ ವಿಂಡೋಗೆ ಟೆಂಟೆಡ್ ಗ್ಲಾಸ್ ಹಾಕಿಸಿಕೊಂಡಿದ್ರು. ನಿಯಮದ ಪ್ರಕಾರ ಕಾರಿನ ವಿಂಡೋಗೆ ಟಿಂಟೆಡ್ ಗ್ಲಾಸ್ ಹಾಕುವಂತಿಲ್ಲ. ಟಿಂಟೆಡ್​ ಗ್ಲಾಸ್​ಅನ್ನು ಹಾಕಿಕೊಂಡು ತಿರುಗಾಡುವುದು ನಿಯಮಕ್ಕೆ ವಿರುದ್ಧವಾದುದು. ಆದಾಗ್ಯೂ ಕೆಲ ಸೆಲೆಬ್ರಿಟಿ ಕಾರುಗಳಿಗೆ ಈ ರೀತಿಯ ಗ್ಲಾಸ್ ಬಳಕೆ ಮಾಡುತ್ತಿದ್ದಾರೆ. ಅಲ್ಲು ಅರ್ಜುನ್ ಬಳಕೆ ಮಾಡುವ ರೇಂಜ್ ರೋವರ್ ಕಾರ್​ಗೂ ಟಿಂಟೆಡ್​ ಗ್ಲಾಸ್ ಇತ್ತು. ಇದನ್ನು ಪೊಲೀಸರು ತೆಗೆದುಹಾಕಿದ್ದಾರೆ.ಅಷ್ಟೆ ಅಲ್ಲ ಟ್ರಾಫಿಕ್ ನಿಯಮ ಉಲ್ಲಂಘನೆ ಮಾಡಿದ ಆರೋಪದ ಮೇಲೆ 700 ರೂಪಾಯಿ ದಂಡ ವಿಧಿಸಿದ್ದಾರೆ. ಕೊನೆಗೆ ನಟ ಅಲ್ಲು ಅರ್ಜುನ್ ದಂಡ ಕಟ್ಟಿ ಕಾರನ್ನ ಬಿಡಿಸಿಕೊಂಡಿದ್ದಾರೆ.

 

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
05:21ಕಿರಿಕ್ ಪಾರ್ಟಿ ಮರೆತಳಾ ರಶ್ಮಿಕಾ? ರಿಷಬ್–ರಕ್ಷಿತ್ ಹೆಸರಿಲ್ಲದ ಪೋಸ್ಟ್‌ಗೆ ಕನ್ನಡ ಫ್ಯಾನ್ಸ್ ಗರಂ
04:15ದೈವಗಳ ಟೈಮ್ ಮುಗಿತು.. ದೆವ್ವಗಳ ಸಮಯ ಶುರು.! ದೆವ್ವಗಳ ಆರ್ಭಟ.. ಬಾಹುಬಲಿ ಪ್ರಭಾಸ್​ ಧಗಧಗ..!
06:55ಕಾಟೇರನಂತೆಯೇ ಆಯ್ತು ದರ್ಶನ್ ಬದುಕು! ಕಂಬಿ ಹಿಂದೆ ಇನ್ನೆಷ್ಟು ಕಾಲ ಇರಬೇಕು ದಾಸ?
03:13Video: ರಕ್ಕಸಪುರದಲ್ಲಿ Raj B Shetty; ಮೊದಲ ಬಾರಿಗೆ ಖಾಕಿ ತೊಟ್ಟ ನಟ!
03:18ರಣಚಂಡಿ ರಶ್ಮಿಕಾ ಮಂದಣ್ಣ: ರಗಡ್‌ ಲುಕ್‌ನಲ್ಲಿ ಎಂಟ್ರಿಕೊಟ್ಟ ನ್ಯಾಷನಲ್‌ ಕ್ರಶ್‌!
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
Read more