Traffic Rules Violation: ಹೈದರಾಬಾದ್‌ನಲ್ಲಿ ಪುಷ್ಪಾ ಸ್ಟಾರ್ ಅಲ್ಲು ಅರ್ಜುನ್‌ಗೆ ದಂಡ

Traffic Rules Violation: ಹೈದರಾಬಾದ್‌ನಲ್ಲಿ ಪುಷ್ಪಾ ಸ್ಟಾರ್ ಅಲ್ಲು ಅರ್ಜುನ್‌ಗೆ ದಂಡ

Published : Apr 09, 2022, 03:39 PM ISTUpdated : Apr 09, 2022, 03:55 PM IST

ಸೆಲೆಬ್ರಿಟಿಗಳಿಗೆ ಒಂದು ನಿಯಮ, ಜನ ಸಾಮಾನ್ಯರಿಗೆ ಒಂದು ನಿಯಮ ಮಾಡಲಾಗುತ್ತದೆ ಎನ್ನುವ ಆರೋಪ ಸಾಮಾನ್ಯರಿಂದ ಆಗಾಗ ಕೇಳಿ ಬರುತ್ತಲೇ ಇರುತ್ತದೆ. ಆದರೆ, ಹೈದರಾಬಾದ್ ಪೊಲೀಸರು ಈ ಆರೋಪಕ್ಕೆ ಉತ್ತರ ಕೊಟ್ಟಿದ್ದಾರೆ. 

ಸೆಲೆಬ್ರಿಟಿಗಳಿಗೆ ಒಂದು ನಿಯಮ, ಜನ ಸಾಮಾನ್ಯರಿಗೆ ಒಂದು ನಿಯಮ ಮಾಡಲಾಗುತ್ತದೆ ಎನ್ನುವ ಆರೋಪ ಸಾಮಾನ್ಯರಿಂದ ಆಗಾಗ ಕೇಳಿ ಬರುತ್ತಲೇ ಇರುತ್ತದೆ. ಆದರೆ, ಹೈದರಾಬಾದ್ ಪೊಲೀಸರು ಈ ಆರೋಪಕ್ಕೆ ಉತ್ತರ ಕೊಟ್ಟಿದ್ದಾರೆ. 

ಟಾಲಿವುಡ್ ಸ್ಟಾರ್, ಈಗ ಪ್ಯಾನ್ ಇಂಡಿಯಾ‌ ಸ್ಟಾರ್ ಆಗಿರೋ  ಅಲ್ಲು ಅರ್ಜುನ್ ಮಾಡಿದ್ದ ರೂಲ್ಸ್ ಬ್ರೇಕ್ ಗೆ ಹೈದರಾಬಾದ್ ಟ್ರಾಫಿಕ್​ ಪೊಲೀಸರು ಅಲ್ಲು ಅರ್ಜುನ್​ ರಿಂದ ದಂಡ ಕಟ್ಟಿಸಿಕೊಂಡಿದ್ದಾರೆ. ಅಲ್ಲು ಅರ್ಜುನ್ ತಮ್ಮ ರೇಂಜ್ ರೋವರ್ ಕಾರಿನಲ್ಲಿ ಹೈದರಾಬಾದ್ ಸುತ್ತುವಾಗ ತಮ್ಮ ಕಾರಿನ ವಿಂಡೋಗೆ ಟೆಂಟೆಡ್ ಗ್ಲಾಸ್ ಹಾಕಿಸಿಕೊಂಡಿದ್ರು. ನಿಯಮದ ಪ್ರಕಾರ ಕಾರಿನ ವಿಂಡೋಗೆ ಟಿಂಟೆಡ್ ಗ್ಲಾಸ್ ಹಾಕುವಂತಿಲ್ಲ. ಟಿಂಟೆಡ್​ ಗ್ಲಾಸ್​ಅನ್ನು ಹಾಕಿಕೊಂಡು ತಿರುಗಾಡುವುದು ನಿಯಮಕ್ಕೆ ವಿರುದ್ಧವಾದುದು. ಆದಾಗ್ಯೂ ಕೆಲ ಸೆಲೆಬ್ರಿಟಿ ಕಾರುಗಳಿಗೆ ಈ ರೀತಿಯ ಗ್ಲಾಸ್ ಬಳಕೆ ಮಾಡುತ್ತಿದ್ದಾರೆ. ಅಲ್ಲು ಅರ್ಜುನ್ ಬಳಕೆ ಮಾಡುವ ರೇಂಜ್ ರೋವರ್ ಕಾರ್​ಗೂ ಟಿಂಟೆಡ್​ ಗ್ಲಾಸ್ ಇತ್ತು. ಇದನ್ನು ಪೊಲೀಸರು ತೆಗೆದುಹಾಕಿದ್ದಾರೆ.ಅಷ್ಟೆ ಅಲ್ಲ ಟ್ರಾಫಿಕ್ ನಿಯಮ ಉಲ್ಲಂಘನೆ ಮಾಡಿದ ಆರೋಪದ ಮೇಲೆ 700 ರೂಪಾಯಿ ದಂಡ ವಿಧಿಸಿದ್ದಾರೆ. ಕೊನೆಗೆ ನಟ ಅಲ್ಲು ಅರ್ಜುನ್ ದಂಡ ಕಟ್ಟಿ ಕಾರನ್ನ ಬಿಡಿಸಿಕೊಂಡಿದ್ದಾರೆ.

 

04:08ಸದ್ಗುರು 'ಲಿಂಗ ಭೈರವಿ' ದೇವಿ ಸನ್ನಿಧಿಯಲ್ಲಿಯೇ ಯಾಕೆ ಸಮಂತಾ ಮದುವೆ ಆಗಿದ್ದು? ಇಲ್ಲಿದೆ ಸೀಕ್ರೆಟ್.. !
05:43ರಾಜಮೌಳಿಗೆ ಕಿಚ್ಚನ ಮೇಲೆ ಕಣ್ಣು: ಸುದೀಪ್​​ಗೆ ಜಕ್ಕಣ ಮತ್ತೆ ಗಾಳ, ಏನಿದು ಹೊಸ ಮೆಗಾ ಪ್ಲ್ಯಾನ್?
04:29ಅಂದರ್ ಆಗಿರೋ ದರ್ಶನ್ ಮೂಲಕ ಖೈದಿಗಳ ಕಳ್ಳಾಟಗಳೆಲ್ಲಾ ಬಾಹರ್! ನಟನ ಸ್ನೇಹಿತನಿಂದ ಜೈಲ್ ವಿಡಿಯೋ ವೈರಲ್?
06:03ತಮಿಳು ನಟರಿಗೆ ಭಾರೀ ಶಾಕ್! ರಜನಿಕಾಂತ್ ಸೇರಿದಂತೆ ಎಲ್ಲರಿಗೂ 100 ಕೋಟಿ ಸಂಭಾವನೆಗೆ ಬ್ರೇಕ್?
02:42ಕ್ರಿಸ್‌ಮಸ್‌ಗೆ ನಂದಕಿಶೋರ್- ಮೋಹನ್ ಲಾಲ್ ಜೋಡಿಯ ವೃಷಭ ರಿಲೀಸ್: ರಾಗಿಣಿ ಪಾತ್ರವೇನು?
05:18ದಾಸನ ಪತ್ನಿಗೆ ಬರ್ತ್​ ಡೇ... ಆ ಸಂಭ್ರಮವೇ ದರ್ಶನ್ ಬಾಳಲ್ಲಿ ಬಿರುಗಾಳಿ ಎಬ್ಬಿಸಿತೇ?
04:48ಮಾಜಿ ಬಾಯ್‌ಫ್ರೆಂಡ್ ಗರ್ವಿಷ್ಟ, ಟಾಕ್ಸಿಕ್ ಮ್ಯಾನ್; 'ಇದು ನಂದೇ ಕಥೆ' ಅಂದ್ರಾ -ಗರ್ಲ್‌ಫ್ರೆಂಡ್- ರಶ್ಮಿಕಾ ಮಂದಣ್ಣ?
04:07ಮಾರ್ಕ್ ಮೇನಿಯಾ ಶುರು: ಕಿಚ್ಚನ 'ಮಾರ್ಕ್' ಕ್ರಿಸ್​ಮಸ್ ಟೈಂಗೆ ಬರೋದು ಫಿಕ್ಸ್ !
02:38ಕತ್ರಿನಾ ಕೈಫ್-ವಿಕ್ಕಿ ಜೋಡಿಯ ;ಸಂತಾನ ಭಾಗ್ಯ'ಕ್ಕೆ ಕರ್ನಾಟಕದ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಮಣ್ಯದ ನಂಟು!
03:30ರಾಜಸ್ಥಾನ ಅರಮನೆಯಲ್ಲಿ 'ಗೀತಾ-ಗೋವಿಂದ' ಮದುವೆ! ಮಡಿಕೇರಿ, ಹೈದ್ರಾಬಾದ್ ಬಿಟ್ಟು ಅಲ್ಲಿ ಯಾಕೆ?
Read more