BTS ಚಾಲಕನಾಗಿದ್ದ ಸ್ನೇಹಿತನಿಗೆ ಪ್ರಶಸ್ತಿ ಅರ್ಪಿಸಿದ ರಜನಿ..!

BTS ಚಾಲಕನಾಗಿದ್ದ ಸ್ನೇಹಿತನಿಗೆ ಪ್ರಶಸ್ತಿ ಅರ್ಪಿಸಿದ ರಜನಿ..!

Suvarna News   | Asianet News
Published : Oct 27, 2021, 02:16 PM ISTUpdated : Oct 27, 2021, 02:53 PM IST

ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಭಾರತೀಯ ಚಿತ್ರರಂಗಕ್ಕೆ ಸಲ್ಲಿಸಿದ ಅತ್ಯುತ್ತಮ ಸೇವೆಗಾಗಿ ಕೇಂದ್ರ ಸರ್ಕಾರ ಘೋಷಿಸಿದ ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಸೂಪರ್ ಸ್ಟಾರ್(Superstar) ರಜನಿಕಾಂತ್(Rajinikanth) ಮುಡಿಗೇರಿದೆ. ಕನ್ನಡ ಮಣ್ಣಿನ ಮಗ ರಜನಿಕಾಂತ್  ಸೂಪರ್ ಸ್ಟಾರ್ ಆಗಿದ್ದು ತಮಿಳು(Tamil) ನೆಲದಲ್ಲಿ. ಆದ್ರೆ ಇಂದಿಗೂ ಸೂಪರ್ ಸ್ಟಾರ್ಗೆ ಕನ್ನಡ, ಕನ್ನಡಿಗರ ಮೇಲಿನ ಪ್ರೀತಿ ಹೆಚ್ಚಿದೆ ಅನ್ನೋದಕ್ಕೆ ಪ್ರತಿಷ್ಟಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪಡೆದಾಗ ರಜನಿ ಕಾಂತ್ ಆಡಿದ ಮಾತೆ ಸಾಕ್ಷಿ.

ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಭಾರತೀಯ ಚಿತ್ರರಂಗಕ್ಕೆ ಸಲ್ಲಿಸಿದ ಅತ್ಯುತ್ತಮ ಸೇವೆಗಾಗಿ ಕೇಂದ್ರ ಸರ್ಕಾರ ಘೋಷಿಸಿದ ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಸೂಪರ್ ಸ್ಟಾರ್(Superstar) ರಜನಿಕಾಂತ್(Rajinikanth) ಮುಡಿಗೇರಿದೆ. ಕನ್ನಡ ಮಣ್ಣಿನ ಮಗ ರಜನಿಕಾಂತ್  ಸೂಪರ್ ಸ್ಟಾರ್ ಆಗಿದ್ದು ತಮಿಳು(Tamil) ನೆಲದಲ್ಲಿ. ಆದ್ರೆ ಇಂದಿಗೂ ಸೂಪರ್ ಸ್ಟಾರ್ಗೆ ಕನ್ನಡ, ಕನ್ನಡಿಗರ ಮೇಲಿನ ಪ್ರೀತಿ ಹೆಚ್ಚಿದೆ ಅನ್ನೋದಕ್ಕೆ ಪ್ರತಿಷ್ಟಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪಡೆದಾಗ ರಜನಿ ಕಾಂತ್ ಆಡಿದ ಮಾತೆ ಸಾಕ್ಷಿ.

ಉಪ್ಪಿ-ಕಿಚ್ಚನ 'ಕಬ್ಜ'ದಲ್ಲಿ ಬಿಗ್ ಸ್ಟಾರ್ಸ್ ಸಮಾಗಮ.!

ಯಾಕಂದ್ರೆ ಸೂಪರ್ ಸ್ಟಾರ್ ಈ ಪ್ರಶಸ್ತಿಯನ್ನ ತಮ್ಮ ಸಿನಿಮಾ ಗುರುಗಳಾದ ಖ್ಯಾತ ನಿರ್ದೇಶಕ ದಿ. ಕೆ ಬಾಲಚಂದರ್ ಅವರಿಗೆ ಅರ್ಪಿಸಿದ್ದಾರೆ. ಅಷ್ಟೆ ಅಲ್ಲ ಇದರ ಜೊತೆ ಬೆಂಗಳೂರಿನಲ್ಲಿ ಬಿಎಎಸ್ ಸಾರಿಗೆ ಸಂಸ್ತೆ ಇದ್ದಾಗ ಸಿನಿಮಾ ಹೀರೋ ಅಲ್ಲದ ರಜನಿಕಾಂತ್ ಬೆಂಗಳೂರು ಸಾರಿಗೆ ಸರ್ವೀಸ್ನಲ್ಲಿ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ರು. ಆಗ ನೀನು ಸಿನಿಮಾ ನಟ ಆಗಬೇಖು ಅಂತ ರಜನಿಗೆ ಬೆನ್ನೆಲುಬಾಗಿ ನಿಂತಿದ್ದ ಬಿಟಿಎಸ್ ಬಸ್ ಟ್ರೈವರ್ ಆಗಿದ್ದ ಸಹೋದ್ಯೋಗಿ ಮತ್ತು ಸ್ನೇಹಿತ ರಾಜ್ ಬಹದ್ದೂರ್ ಗೆ ರಜನಿಕಾಂತ್ ಪ್ರಶಸ್ತಿಯನ್ನ ಅರ್ಪಿಸಿದ್ದಾರೆ. ಇದು ಸೂಪರ್ ಸ್ಟಾರ ಸರಳತೆ. ಸ್ನೇಹಕ್ಕೆ ಕೊಡೋ ಬೆಲೆ ಮತ್ತು ರಸಜನಿಯ ವ್ಯಕ್ತಿತ್ವವನ್ನ ಕೊಂಡಾಡುಂತೆ ಮಾಡಿದೆ. 

02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
02:24Dhurandhar​ ಮೇಲಿಲ್ಲದ ಪ್ರೀತಿ ಆಲಿಯಾ ಭಟ್ ಮೇಲೆ ಯಾಕೆ..? ಶಾರುಖ್ ಖಾನ್ ನಡೆಗೆ ನೆಟ್ಟಿಗರು ಕಿಡಿ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
03:52ರಾಕಿ ಸಾಮ್ರಾಜ್ಯಕ್ಕೆ 'ಲೇಡಿ ಬಾಸ್': ನಿರ್ದೇಶಕಿಗೆ ಬಿಗ್ ಬಜೆಟ್ ಟಾಕ್ಸಿಕ್ ಸಿನಿಮಾದ ಬರ್ತ್‌ಡೇ ಗಿಫ್ಟ್!
Read more