ಸೀತಾಪಹರಣ ಮಾಡಿದ್ದಕ್ಕೆ ಜನರ  ಭಾವುಕರಾದ 'ರಾವಣ'!

ಸೀತಾಪಹರಣ ಮಾಡಿದ್ದಕ್ಕೆ ಜನರ ಭಾವುಕರಾದ 'ರಾವಣ'!

Published : Apr 13, 2020, 08:18 PM ISTUpdated : Apr 13, 2020, 08:29 PM IST

ದೂರದರ್ಶನವನ್ನು ಮತ್ತೆ ನಂಬರ್ ಒನ್ ಮಾಡಿದ ರಾಮಾಯಣ/ ಸೀತಾಪಹರಣದ ದೃಶ್ಯ ನೋಡಿ ಭಾವುಕನಾದ ರಾವಣ/  ಜನರಿಗೆ ಕೈಮುಗಿದು ಕ್ಷಮೆಯಾಚಿಸಿದ 84ರ ಕಲಾವಿದ ಅರವಿಂದ್ ತ್ರಿವೇದಿ.

ನವದೆಹಲಿ(ಏ. 13) ಅದು ಎಷ್ಟೇ ಹೊಸ ವಾಹಿನಿಗಳು ಬಂದರೂ ಹೋದರೂ ದೂರದರ್ಶನದ ತಾಕತ್ತು ಅದಕ್ಕೆ ಇದೆ.  ಲಾಕ್ ಡೌನ್ ಕಾರಣಕ್ಕೆ ರಾಮಾಯಣ ಧಾರಾವಾಹಿ ಮರುಪ್ರಸಾರ ಮಾಡಲಾಗುತ್ತಿದೆ.   ರಮಾನಂದ ಸಾಗರ್ ನಿರ್ಮಾಣ, ನಿರ್ದೇಶನದಲ್ಲಿ ಮೂಡಿಬಂದ ರಾಮಾಯಣ ಧಾರಾವಾಹಿ 33 ವರ್ಷಗಳ ಬಳಿಕ ದೂರದರ್ಶನದಲ್ಲಿ ಪ್ರಸಾರವಾಗುತ್ತಿದ್ದರೂ ಜನಪ್ರಿಯತೆ ಒಂದೇ ಒಂದು ಚೂರು ಕಡಿಮೆ ಆಗಿಲ್ಲ.

ಈ ಧಾರಾವಾಹಿಯಲ್ಲಿ ಪ್ರಚಂಡ ರಾವಣನಾಗಿ ಅಬ್ಬರಿಸಿರುವ ಕಲಾವಿದ ಅರವಿಂದ್ ತ್ರಿವೇದಿ. ಈಗವರಿಗೆ ಸರಿಸುಮಾರು 84 ವರ್ಷ. ಈ ಇಳಿ ವಯಸ್ಸಿನಲ್ಲಿ ಟಿವಿ ಮುಂದೆ ಕುಳಿತು ರಾಮಾಯಣ ಧಾರಾವಾಹಿಯನ್ನು ವೀಕ್ಷಿಸುತ್ತಿರುವ ವಿಡಿಯೋ  ವೈರಲ್ ಆಗಿದೆ.

ಮೋದಿ ಅಡ್ವಾಣಿ ಜತೆ ರಾಮಾಯಣದ ಸೀತೆ

ಸೀತಾಪಹರಣ ದೃಶ್ಯ ನೋಡಿದ ತ್ರಿವೇದಿ ತಮ್ಮ ಅಭಿನಯ ನೋಡಿ ತಾವೇ ಭಾವುಕರಾಗಿದ್ದಾರೆ. ಸನ್ನಿವೇಶದ ಬಳಿಕ ತಮ್ಮ ಎರಡೂ ಕೈಗಳನ್ನು ಜೋಡಿಸಿದ್ದಾರೆ.  ಅಮೋಘ ನಟನಿಗೆ ಒಂದು ಅಭಿನಂದನೆ ಇಲ್ಲಿಂದಲೇ ಸಲ್ಲಿಸೋಣ.

 

 

02:49ಸಪ್ತಮಿ ಗೌಡ ಬಳಿಕ ಪಾಪರಾಜಿಗಳ ಮೇಲೆ ರಣಬೀರ್​ ಕಪೂರ್ ಗರಂ: ರಾಂಗ್ ಆದ ಬಾಲಿವುಡ್​ ರಾಮ!
21:03TVK ವಿಜಯೋತ್ಸವ.. ತ್ರಿಷಾ ಜೊತೆ ನಂಟಿಗೆ ಅಧಿಕೃತ ಮುದ್ರೆ? ಇತಿಹಾಸ ಮರೆಸುತ್ತಾರಾ ವಿಜಯ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
04:06ಸಲ್ಲೂಗೆ ಮತ್ತೆ ಕಂಟಕ; ದೇಶಪ್ರೇಮ ತೋರಿಸ್ತೀನಿ ಅಂದ್ರೂ 'ಮಾತೃಭೂಮಿ'ಗೆ ಇದೆಂತಾ ಅಗ್ನಿ ಪರೀಕ್ಷೆ?
08:55ರಾಕಿ ಬಾಯ್ ಡ್ರೀಮ್ ಸಿನಿಮಾದಲ್ಲಿ ಏನೆಲ್ಲಾ ಇದೆ? 'ಟಾಕ್ಸಿಕ್'ನಲ್ಲಿ ಗ್ಯಾಂಗ್​ಸ್ಟರ್​ಮಾತ್ರವಲ್ಲ, ಬೇರೆಯದ್ದೇ ಸ್ಟೋರಿ ಇದೆ!
04:43ಆಲಿಯಾ in ಡ್ರ್ಯಾಗನ್.. ಸೌತ್ ಸಿನಿಇಂಡಸ್ಟ್ರಿಗೆ ಆಲಿಯಾ ಭಟ್ ಕಂಬ್ಯಾಕ್; ಮ್ಯಾನ್ ಆಫ್ ಮಾಸಸ್ ಜೋಡಿಯಾದ ಆಲಿಯಾ!
12:03ನೀರಿನಲ್ಲಿ ಹೋಮ ಆಯ್ತಾ 500 ಕೋಟಿ ಬಂಡವಾಳ? ಜನನಾಯಗನ್​'ಲೀಕ್' ಉದ್ದೇಶಪೂರ್ವಕವಾಗಿ ಮಾಡಿದ್ದಾ?
04:15ಭಾರತದ ಸಿನಿಮಾಗಳಲ್ಲಿ ಈ ರೀತಿಯ ಅದ್ಭುತ ಅನುಭವವನ್ನು ಎಂದಿಗೂ ಪಡೆದಿಲ್ಲ: ವಿರಾಟ್ ಕೊಹ್ಲಿ