ಸೀತಾಪಹರಣ ಮಾಡಿದ್ದಕ್ಕೆ ಜನರ  ಭಾವುಕರಾದ 'ರಾವಣ'!

ಸೀತಾಪಹರಣ ಮಾಡಿದ್ದಕ್ಕೆ ಜನರ ಭಾವುಕರಾದ 'ರಾವಣ'!

Published : Apr 13, 2020, 08:18 PM ISTUpdated : Apr 13, 2020, 08:29 PM IST

ದೂರದರ್ಶನವನ್ನು ಮತ್ತೆ ನಂಬರ್ ಒನ್ ಮಾಡಿದ ರಾಮಾಯಣ/ ಸೀತಾಪಹರಣದ ದೃಶ್ಯ ನೋಡಿ ಭಾವುಕನಾದ ರಾವಣ/  ಜನರಿಗೆ ಕೈಮುಗಿದು ಕ್ಷಮೆಯಾಚಿಸಿದ 84ರ ಕಲಾವಿದ ಅರವಿಂದ್ ತ್ರಿವೇದಿ.

ನವದೆಹಲಿ(ಏ. 13) ಅದು ಎಷ್ಟೇ ಹೊಸ ವಾಹಿನಿಗಳು ಬಂದರೂ ಹೋದರೂ ದೂರದರ್ಶನದ ತಾಕತ್ತು ಅದಕ್ಕೆ ಇದೆ.  ಲಾಕ್ ಡೌನ್ ಕಾರಣಕ್ಕೆ ರಾಮಾಯಣ ಧಾರಾವಾಹಿ ಮರುಪ್ರಸಾರ ಮಾಡಲಾಗುತ್ತಿದೆ.   ರಮಾನಂದ ಸಾಗರ್ ನಿರ್ಮಾಣ, ನಿರ್ದೇಶನದಲ್ಲಿ ಮೂಡಿಬಂದ ರಾಮಾಯಣ ಧಾರಾವಾಹಿ 33 ವರ್ಷಗಳ ಬಳಿಕ ದೂರದರ್ಶನದಲ್ಲಿ ಪ್ರಸಾರವಾಗುತ್ತಿದ್ದರೂ ಜನಪ್ರಿಯತೆ ಒಂದೇ ಒಂದು ಚೂರು ಕಡಿಮೆ ಆಗಿಲ್ಲ.

ಈ ಧಾರಾವಾಹಿಯಲ್ಲಿ ಪ್ರಚಂಡ ರಾವಣನಾಗಿ ಅಬ್ಬರಿಸಿರುವ ಕಲಾವಿದ ಅರವಿಂದ್ ತ್ರಿವೇದಿ. ಈಗವರಿಗೆ ಸರಿಸುಮಾರು 84 ವರ್ಷ. ಈ ಇಳಿ ವಯಸ್ಸಿನಲ್ಲಿ ಟಿವಿ ಮುಂದೆ ಕುಳಿತು ರಾಮಾಯಣ ಧಾರಾವಾಹಿಯನ್ನು ವೀಕ್ಷಿಸುತ್ತಿರುವ ವಿಡಿಯೋ  ವೈರಲ್ ಆಗಿದೆ.

ಮೋದಿ ಅಡ್ವಾಣಿ ಜತೆ ರಾಮಾಯಣದ ಸೀತೆ

ಸೀತಾಪಹರಣ ದೃಶ್ಯ ನೋಡಿದ ತ್ರಿವೇದಿ ತಮ್ಮ ಅಭಿನಯ ನೋಡಿ ತಾವೇ ಭಾವುಕರಾಗಿದ್ದಾರೆ. ಸನ್ನಿವೇಶದ ಬಳಿಕ ತಮ್ಮ ಎರಡೂ ಕೈಗಳನ್ನು ಜೋಡಿಸಿದ್ದಾರೆ.  ಅಮೋಘ ನಟನಿಗೆ ಒಂದು ಅಭಿನಂದನೆ ಇಲ್ಲಿಂದಲೇ ಸಲ್ಲಿಸೋಣ.

 

 

05:01ಸಾಕಪ್ಪಾ ಸಾಕು ಎಂಬ ಮಟ್ಟಕ್ಕೆ ಟಾರ್ಚರ್.. ಸಿಕ್ಕಿದ್ದೇ ಚಾನ್ಸ್​ ಎಂದು ನಟಿ ನಿಧಿನ ಎಳೆದಾಡಿದ ಜನ!
02:31ಸಮರ್ಜಿತ್ ಲಂಕೇಶ್-ಮೋಹನ್ ಲಾಲ್ ಜೋಡಿ: ವೃಷಭ ಚಿತ್ರದ ಅದ್ದೂರಿ ಟ್ರೇಲರ್ ಅನಾವರಣ
04:04ವೈರಲ್ ಆದ ಶ್ರೀಲೀಲಾ ಬಾತ್ರೂಮ್ ಫೋಟೋ! ಎಐ, ಡೀಪ್ ಫೇಕ್ ಕಾಟಕ್ಕೆ ಬೇಸತ್ತ ಕಿಸ್ಸಿಕ್ ಬೆಡಗಿ!
04:34ಶ್ರೀಲಂಕಾದಲ್ಲಿ ಶ್ರೀವಲ್ಲಿ ಗ್ಯಾಂಗ್ ಮಸ್ತ್ ಎಂಜಾಯ್: ಮದುವೆ ಮುನ್ನ ಗೆಳತಿಯರ ಜತೆ ಬ್ಯಾಚುಲರ್ ಪಾರ್ಟಿ?
02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
04:08ಸದ್ಗುರು 'ಲಿಂಗ ಭೈರವಿ' ದೇವಿ ಸನ್ನಿಧಿಯಲ್ಲಿಯೇ ಯಾಕೆ ಸಮಂತಾ ಮದುವೆ ಆಗಿದ್ದು? ಇಲ್ಲಿದೆ ಸೀಕ್ರೆಟ್.. !
05:43ರಾಜಮೌಳಿಗೆ ಕಿಚ್ಚನ ಮೇಲೆ ಕಣ್ಣು: ಸುದೀಪ್​​ಗೆ ಜಕ್ಕಣ ಮತ್ತೆ ಗಾಳ, ಏನಿದು ಹೊಸ ಮೆಗಾ ಪ್ಲ್ಯಾನ್?
04:29ಅಂದರ್ ಆಗಿರೋ ದರ್ಶನ್ ಮೂಲಕ ಖೈದಿಗಳ ಕಳ್ಳಾಟಗಳೆಲ್ಲಾ ಬಾಹರ್! ನಟನ ಸ್ನೇಹಿತನಿಂದ ಜೈಲ್ ವಿಡಿಯೋ ವೈರಲ್?
06:03ತಮಿಳು ನಟರಿಗೆ ಭಾರೀ ಶಾಕ್! ರಜನಿಕಾಂತ್ ಸೇರಿದಂತೆ ಎಲ್ಲರಿಗೂ 100 ಕೋಟಿ ಸಂಭಾವನೆಗೆ ಬ್ರೇಕ್?
02:42ಕ್ರಿಸ್‌ಮಸ್‌ಗೆ ನಂದಕಿಶೋರ್- ಮೋಹನ್ ಲಾಲ್ ಜೋಡಿಯ ವೃಷಭ ರಿಲೀಸ್: ರಾಗಿಣಿ ಪಾತ್ರವೇನು?