ಸೀತಾಪಹರಣ ಮಾಡಿದ್ದಕ್ಕೆ ಜನರ  ಭಾವುಕರಾದ 'ರಾವಣ'!

ಸೀತಾಪಹರಣ ಮಾಡಿದ್ದಕ್ಕೆ ಜನರ ಭಾವುಕರಾದ 'ರಾವಣ'!

Published : Apr 13, 2020, 08:18 PM ISTUpdated : Apr 13, 2020, 08:29 PM IST

ದೂರದರ್ಶನವನ್ನು ಮತ್ತೆ ನಂಬರ್ ಒನ್ ಮಾಡಿದ ರಾಮಾಯಣ/ ಸೀತಾಪಹರಣದ ದೃಶ್ಯ ನೋಡಿ ಭಾವುಕನಾದ ರಾವಣ/  ಜನರಿಗೆ ಕೈಮುಗಿದು ಕ್ಷಮೆಯಾಚಿಸಿದ 84ರ ಕಲಾವಿದ ಅರವಿಂದ್ ತ್ರಿವೇದಿ.

ನವದೆಹಲಿ(ಏ. 13) ಅದು ಎಷ್ಟೇ ಹೊಸ ವಾಹಿನಿಗಳು ಬಂದರೂ ಹೋದರೂ ದೂರದರ್ಶನದ ತಾಕತ್ತು ಅದಕ್ಕೆ ಇದೆ.  ಲಾಕ್ ಡೌನ್ ಕಾರಣಕ್ಕೆ ರಾಮಾಯಣ ಧಾರಾವಾಹಿ ಮರುಪ್ರಸಾರ ಮಾಡಲಾಗುತ್ತಿದೆ.   ರಮಾನಂದ ಸಾಗರ್ ನಿರ್ಮಾಣ, ನಿರ್ದೇಶನದಲ್ಲಿ ಮೂಡಿಬಂದ ರಾಮಾಯಣ ಧಾರಾವಾಹಿ 33 ವರ್ಷಗಳ ಬಳಿಕ ದೂರದರ್ಶನದಲ್ಲಿ ಪ್ರಸಾರವಾಗುತ್ತಿದ್ದರೂ ಜನಪ್ರಿಯತೆ ಒಂದೇ ಒಂದು ಚೂರು ಕಡಿಮೆ ಆಗಿಲ್ಲ.

ಈ ಧಾರಾವಾಹಿಯಲ್ಲಿ ಪ್ರಚಂಡ ರಾವಣನಾಗಿ ಅಬ್ಬರಿಸಿರುವ ಕಲಾವಿದ ಅರವಿಂದ್ ತ್ರಿವೇದಿ. ಈಗವರಿಗೆ ಸರಿಸುಮಾರು 84 ವರ್ಷ. ಈ ಇಳಿ ವಯಸ್ಸಿನಲ್ಲಿ ಟಿವಿ ಮುಂದೆ ಕುಳಿತು ರಾಮಾಯಣ ಧಾರಾವಾಹಿಯನ್ನು ವೀಕ್ಷಿಸುತ್ತಿರುವ ವಿಡಿಯೋ  ವೈರಲ್ ಆಗಿದೆ.

ಮೋದಿ ಅಡ್ವಾಣಿ ಜತೆ ರಾಮಾಯಣದ ಸೀತೆ

ಸೀತಾಪಹರಣ ದೃಶ್ಯ ನೋಡಿದ ತ್ರಿವೇದಿ ತಮ್ಮ ಅಭಿನಯ ನೋಡಿ ತಾವೇ ಭಾವುಕರಾಗಿದ್ದಾರೆ. ಸನ್ನಿವೇಶದ ಬಳಿಕ ತಮ್ಮ ಎರಡೂ ಕೈಗಳನ್ನು ಜೋಡಿಸಿದ್ದಾರೆ.  ಅಮೋಘ ನಟನಿಗೆ ಒಂದು ಅಭಿನಂದನೆ ಇಲ್ಲಿಂದಲೇ ಸಲ್ಲಿಸೋಣ.

 

 

06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
02:24Dhurandhar​ ಮೇಲಿಲ್ಲದ ಪ್ರೀತಿ ಆಲಿಯಾ ಭಟ್ ಮೇಲೆ ಯಾಕೆ..? ಶಾರುಖ್ ಖಾನ್ ನಡೆಗೆ ನೆಟ್ಟಿಗರು ಕಿಡಿ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
03:52ರಾಕಿ ಸಾಮ್ರಾಜ್ಯಕ್ಕೆ 'ಲೇಡಿ ಬಾಸ್': ನಿರ್ದೇಶಕಿಗೆ ಬಿಗ್ ಬಜೆಟ್ ಟಾಕ್ಸಿಕ್ ಸಿನಿಮಾದ ಬರ್ತ್‌ಡೇ ಗಿಫ್ಟ್!
02:48ಪೆದ್ದಿ ಸೆಟ್​ನಲ್ಲಿ ಕಣ್ಣೀರಿಟ್ಟಿದ್ರಾ ಜಾನ್ವಿ ಕಪೂರ್? ಚಾಟ್ಸ್ ವಿವರ ವೈರಲ್, ಏನಿದು ಜಾನು ಚಾಟ್ ಸೀಕ್ರೆಟ್!
04:41ಸಾಯಿ ಪಲ್ಲವಿ, ರುಕ್ಮಿಣಿ ವಸಂತ್ ಕೂಡ ಅಲ್ಲ: ಸುಬ್ಬುಲಕ್ಷ್ಮಿ ಬಯೋಪಿಕ್​ಗೆ ರಶ್ಮಿಕಾ ಎಂಟ್ರಿ?
03:08Rashmika-Vijay: ವಿಜಯ್ ಕಟ್ಟಿರೋ ತಾಳಿಯಲ್ಲೂ ರಶ್ಮಿಕಾ ಕೈಚಳಕ.. ನ್ಯಾಷನಲ್ ಕ್ರಶ್ ಟ್ಯಾಲೆಂಟ್ ಒಂದೆರಡಲ್ಲ!