ಸೀತಾಪಹರಣ ಮಾಡಿದ್ದಕ್ಕೆ ಜನರ  ಭಾವುಕರಾದ 'ರಾವಣ'!

ಸೀತಾಪಹರಣ ಮಾಡಿದ್ದಕ್ಕೆ ಜನರ ಭಾವುಕರಾದ 'ರಾವಣ'!

Published : Apr 13, 2020, 08:18 PM ISTUpdated : Apr 13, 2020, 08:29 PM IST

ದೂರದರ್ಶನವನ್ನು ಮತ್ತೆ ನಂಬರ್ ಒನ್ ಮಾಡಿದ ರಾಮಾಯಣ/ ಸೀತಾಪಹರಣದ ದೃಶ್ಯ ನೋಡಿ ಭಾವುಕನಾದ ರಾವಣ/  ಜನರಿಗೆ ಕೈಮುಗಿದು ಕ್ಷಮೆಯಾಚಿಸಿದ 84ರ ಕಲಾವಿದ ಅರವಿಂದ್ ತ್ರಿವೇದಿ.

ನವದೆಹಲಿ(ಏ. 13) ಅದು ಎಷ್ಟೇ ಹೊಸ ವಾಹಿನಿಗಳು ಬಂದರೂ ಹೋದರೂ ದೂರದರ್ಶನದ ತಾಕತ್ತು ಅದಕ್ಕೆ ಇದೆ.  ಲಾಕ್ ಡೌನ್ ಕಾರಣಕ್ಕೆ ರಾಮಾಯಣ ಧಾರಾವಾಹಿ ಮರುಪ್ರಸಾರ ಮಾಡಲಾಗುತ್ತಿದೆ.   ರಮಾನಂದ ಸಾಗರ್ ನಿರ್ಮಾಣ, ನಿರ್ದೇಶನದಲ್ಲಿ ಮೂಡಿಬಂದ ರಾಮಾಯಣ ಧಾರಾವಾಹಿ 33 ವರ್ಷಗಳ ಬಳಿಕ ದೂರದರ್ಶನದಲ್ಲಿ ಪ್ರಸಾರವಾಗುತ್ತಿದ್ದರೂ ಜನಪ್ರಿಯತೆ ಒಂದೇ ಒಂದು ಚೂರು ಕಡಿಮೆ ಆಗಿಲ್ಲ.

ಈ ಧಾರಾವಾಹಿಯಲ್ಲಿ ಪ್ರಚಂಡ ರಾವಣನಾಗಿ ಅಬ್ಬರಿಸಿರುವ ಕಲಾವಿದ ಅರವಿಂದ್ ತ್ರಿವೇದಿ. ಈಗವರಿಗೆ ಸರಿಸುಮಾರು 84 ವರ್ಷ. ಈ ಇಳಿ ವಯಸ್ಸಿನಲ್ಲಿ ಟಿವಿ ಮುಂದೆ ಕುಳಿತು ರಾಮಾಯಣ ಧಾರಾವಾಹಿಯನ್ನು ವೀಕ್ಷಿಸುತ್ತಿರುವ ವಿಡಿಯೋ  ವೈರಲ್ ಆಗಿದೆ.

ಮೋದಿ ಅಡ್ವಾಣಿ ಜತೆ ರಾಮಾಯಣದ ಸೀತೆ

ಸೀತಾಪಹರಣ ದೃಶ್ಯ ನೋಡಿದ ತ್ರಿವೇದಿ ತಮ್ಮ ಅಭಿನಯ ನೋಡಿ ತಾವೇ ಭಾವುಕರಾಗಿದ್ದಾರೆ. ಸನ್ನಿವೇಶದ ಬಳಿಕ ತಮ್ಮ ಎರಡೂ ಕೈಗಳನ್ನು ಜೋಡಿಸಿದ್ದಾರೆ.  ಅಮೋಘ ನಟನಿಗೆ ಒಂದು ಅಭಿನಂದನೆ ಇಲ್ಲಿಂದಲೇ ಸಲ್ಲಿಸೋಣ.

 

 

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
05:21ಕಿರಿಕ್ ಪಾರ್ಟಿ ಮರೆತಳಾ ರಶ್ಮಿಕಾ? ರಿಷಬ್–ರಕ್ಷಿತ್ ಹೆಸರಿಲ್ಲದ ಪೋಸ್ಟ್‌ಗೆ ಕನ್ನಡ ಫ್ಯಾನ್ಸ್ ಗರಂ
04:15ದೈವಗಳ ಟೈಮ್ ಮುಗಿತು.. ದೆವ್ವಗಳ ಸಮಯ ಶುರು.! ದೆವ್ವಗಳ ಆರ್ಭಟ.. ಬಾಹುಬಲಿ ಪ್ರಭಾಸ್​ ಧಗಧಗ..!
06:55ಕಾಟೇರನಂತೆಯೇ ಆಯ್ತು ದರ್ಶನ್ ಬದುಕು! ಕಂಬಿ ಹಿಂದೆ ಇನ್ನೆಷ್ಟು ಕಾಲ ಇರಬೇಕು ದಾಸ?
03:13Video: ರಕ್ಕಸಪುರದಲ್ಲಿ Raj B Shetty; ಮೊದಲ ಬಾರಿಗೆ ಖಾಕಿ ತೊಟ್ಟ ನಟ!
03:18ರಣಚಂಡಿ ರಶ್ಮಿಕಾ ಮಂದಣ್ಣ: ರಗಡ್‌ ಲುಕ್‌ನಲ್ಲಿ ಎಂಟ್ರಿಕೊಟ್ಟ ನ್ಯಾಷನಲ್‌ ಕ್ರಶ್‌!
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್