ಈ ವ್ಯಕ್ತಿನ ನೋಡಲು ಅವಾಗವಾಗ ಬೆಂಗಳೂರಿಗೆ ಬರ್ತಿರ್ತೀನಿ: Rana Daggubati

ಈ ವ್ಯಕ್ತಿನ ನೋಡಲು ಅವಾಗವಾಗ ಬೆಂಗಳೂರಿಗೆ ಬರ್ತಿರ್ತೀನಿ: Rana Daggubati

Published : Sep 18, 2022, 10:46 AM IST

ಉಪೇಂದ್ರ ಮತ್ತು ಶ್ರೀಯಾ ಶರಣ್ ಅಭಿನಯಿಸಿರುವ ಕಬ್ಜ ಸಿನಿಮಾ ಟೀಸರ್ ಲಾಂಚ್ ಕಾರ್ಯಕ್ರಮಕ್ಕೆ ಬಹುಭಾಷಾ ನಟ ರಾಣಾ ದಗ್ಗುಬಾಟಿ ಭಾಗಿಯಾಗಿದ್ದರು. ಬೆಂಗಳೂರು ಹೇಗಿದೆ? ಗೊತ್ತಾ ಎಂದು ಪ್ರಶ್ನಿಸಿದ್ದಾಗ....ಬೆಂಗಳೂರು ನನಗೆ ತುಂಬಾನೇ ಇಷ್ಟ ನನ್ನ ಸಹೋದರಿ ಇಲ್ಲೇ ಇರುವುದು. ಬೆಂಗಳೂರಿಗೆ ಬಂದ ತಕ್ಷಣ ನಾನು  ತಿನ್ನಲು ಇಷ್ಟ ಪಡುವುದು ಮಸಾಲ ದೋಸೆ ಎಂದು ರಾಣಾ ಮಾತನಾಡಿದ್ದಾರೆ.

ಉಪೇಂದ್ರ ಮತ್ತು ಶ್ರೀಯಾ ಶರಣ್ ಅಭಿನಯಿಸಿರುವ ಕಬ್ಜ ಸಿನಿಮಾ ಟೀಸರ್ ಲಾಂಚ್ ಕಾರ್ಯಕ್ರಮಕ್ಕೆ ಬಹುಭಾಷಾ ನಟ ರಾಣಾ ದಗ್ಗುಬಾಟಿ ಭಾಗಿಯಾಗಿದ್ದರು. ಬೆಂಗಳೂರು ಹೇಗಿದೆ? ಗೊತ್ತಾ ಎಂದು ಪ್ರಶ್ನಿಸಿದ್ದಾಗ....ಬೆಂಗಳೂರು ನನಗೆ ತುಂಬಾನೇ ಇಷ್ಟ ನನ್ನ ಸಹೋದರಿ ಇಲ್ಲೇ ಇರುವುದು. ಬೆಂಗಳೂರಿಗೆ ಬಂದ ತಕ್ಷಣ ನಾನು  ತಿನ್ನಲು ಇಷ್ಟ ಪಡುವುದು ಮಸಾಲ ದೋಸೆ ಎಂದು ರಾಣಾ ಮಾತನಾಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕ್ಕಿಸಿ: Asianet Suvarna Entertainment 


 

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
Read more