ಚೆನೈನಲ್ಲಿ  ಬಾಳೆ ಎಲೆ ಊಟ ಮಾಡಿದ ರಣಬೀರ್ ಕಪೂರ್; ನಾಗಾರ್ಜುನ, ರಾಜಮೌಳಿ ಸಾಥ್

ಚೆನೈನಲ್ಲಿ ಬಾಳೆ ಎಲೆ ಊಟ ಮಾಡಿದ ರಣಬೀರ್ ಕಪೂರ್; ನಾಗಾರ್ಜುನ, ರಾಜಮೌಳಿ ಸಾಥ್

Published : Aug 26, 2022, 03:19 PM IST

ರಣಬೀರ್ ಕಪೂರ್ ಮತ್ತು ಆಲಿಯಾ ಭಟ್ ಅಭಿನಯದ  ಬ್ರಹ್ಮಾಸ್ತ್ರ ಸಿನಿಮಾ ಸೆಪ್ಟೆಂಬರ್ 9 ರಂದು ಬಿಡುಗಡೆಯಾಗಲಿದೆ. ಅಯಾನ್ ಮುಖರ್ಜಿ ನಿರ್ದೇಶನ ಮಾಡಿರೋ ಈ ಸಿನಿಮಾದ ಪ್ರಚಾರದಲ್ಲಿ ಬ್ಯುಸಿ ಆಗಿರೋ ರಣಬೀರ್ ಇತ್ತಿಚಿಗಷ್ಟೇ ಚೆನೈಗೆ ಭೇಟಿ ನೀಡಿದ್ರು. ಇದೇ ಸಮಯದಲ್ಲಿ ರಣಬೀರ್ ಕಪೂರ್, ನಾಗಾರ್ಜುನ್ ಹಾಗೂ ರಾಜಮೌಳಿ ಅವರು ಸೌತ್ ಇಂಡಿಯಾದ ಸಂಪ್ರಾದಾಯಿಕ ಬಾಳೆಎಲೆ ಊಟ ಸವಿದಿದ್ದಾರೆ. 

ರಣಬೀರ್ ಕಪೂರ್ ಮತ್ತು ಆಲಿಯಾ ಭಟ್ ಅಭಿನಯದ  ಬ್ರಹ್ಮಾಸ್ತ್ರ ಸಿನಿಮಾ ಸೆಪ್ಟೆಂಬರ್ 9 ರಂದು ಬಿಡುಗಡೆಯಾಗಲಿದೆ. ಅಯಾನ್ ಮುಖರ್ಜಿ ನಿರ್ದೇಶನ ಮಾಡಿರೋ ಈ ಸಿನಿಮಾದ ಪ್ರಚಾರದಲ್ಲಿ ಬ್ಯುಸಿ ಆಗಿರೋ ರಣಬೀರ್ ಇತ್ತಿಚಿಗಷ್ಟೇ ಚೆನೈಗೆ ಭೇಟಿ ನೀಡಿದ್ರು. ಇದೇ ಸಮಯದಲ್ಲಿ ರಣಬೀರ್ ಕಪೂರ್ , ನಾಗಾರ್ಜುನ್ ಹಾಗೂ ರಾಜಮೌಳಿ ಅವರು ಸೌತ್ ಇಂಡಿಯಾದ ಸಂಪ್ರಾದಾಯಿಕ ಬಾಳೆಎಲೆ ಊಟ ಸವಿದಿದ್ದಾರೆ. ನಟಿ ಸಮೀರಾ ರೆಡ್ಡಿ ತಮ್ಮ ಬೇಬಿ ಬಂಪ್ ಫೋಟೋ ಶೂಟ್ ನಿಂದ ಸಖತ್ ಸುದ್ದಿಯಾಗಿದ್ರು. ಈಗ ಮತ್ತೆ ಅದೇ ಫೋಟೋ ಶೂಟ್ ನ ಮೇಕಿಂಗ್ ರಿಲೀಸ್ ಮಾಡಿದ್ದಾರೆ ಸಮೀರಾ.  ಗಣೇಶ್ ಹಬ್ಬ ಸಮೀಪವಾಗುತ್ತಿದಂತೆ ಅಪ್ಪು ಜೊತೆ ಇರೋ ಗಣೇಶನ ಮೂರ್ತಿಗೆ ಭಾರಿ ಡಿಮ್ಯಾಂಡ್ ಕ್ರಿಯೆಟ್ ಆಗಿದೆ. ಅಪ್ಪು ಇಲ್ಲದೆ 10 ತಿಂಗಳು ಕಳೆದಿದ್ದು ಪುನೀತ್ ಅವರನ್ನ ದೇವರಂತೆಯೇ ಕಾಣುತ್ತಿದ್ದಾರೆ ಅಭಿಮಾನಿಗಳು. ಹಾಗಾಗಿ ಈಗ ಗಣೇಶನ ಜೊತೆಯಲ್ಲಿ ಅಪ್ಪು ಮೂರ್ತಿ ಇದ್ದರೆ ಚೆಂದ ಅನ್ನೋದು ಅಭಿಮಾನಿಗಳ ಆಸೆ.

06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
02:24Dhurandhar​ ಮೇಲಿಲ್ಲದ ಪ್ರೀತಿ ಆಲಿಯಾ ಭಟ್ ಮೇಲೆ ಯಾಕೆ..? ಶಾರುಖ್ ಖಾನ್ ನಡೆಗೆ ನೆಟ್ಟಿಗರು ಕಿಡಿ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
03:52ರಾಕಿ ಸಾಮ್ರಾಜ್ಯಕ್ಕೆ 'ಲೇಡಿ ಬಾಸ್': ನಿರ್ದೇಶಕಿಗೆ ಬಿಗ್ ಬಜೆಟ್ ಟಾಕ್ಸಿಕ್ ಸಿನಿಮಾದ ಬರ್ತ್‌ಡೇ ಗಿಫ್ಟ್!
02:48ಪೆದ್ದಿ ಸೆಟ್​ನಲ್ಲಿ ಕಣ್ಣೀರಿಟ್ಟಿದ್ರಾ ಜಾನ್ವಿ ಕಪೂರ್? ಚಾಟ್ಸ್ ವಿವರ ವೈರಲ್, ಏನಿದು ಜಾನು ಚಾಟ್ ಸೀಕ್ರೆಟ್!
04:41ಸಾಯಿ ಪಲ್ಲವಿ, ರುಕ್ಮಿಣಿ ವಸಂತ್ ಕೂಡ ಅಲ್ಲ: ಸುಬ್ಬುಲಕ್ಷ್ಮಿ ಬಯೋಪಿಕ್​ಗೆ ರಶ್ಮಿಕಾ ಎಂಟ್ರಿ?
03:08Rashmika-Vijay: ವಿಜಯ್ ಕಟ್ಟಿರೋ ತಾಳಿಯಲ್ಲೂ ರಶ್ಮಿಕಾ ಕೈಚಳಕ.. ನ್ಯಾಷನಲ್ ಕ್ರಶ್ ಟ್ಯಾಲೆಂಟ್ ಒಂದೆರಡಲ್ಲ!
Read more