ಚೆನೈನಲ್ಲಿ  ಬಾಳೆ ಎಲೆ ಊಟ ಮಾಡಿದ ರಣಬೀರ್ ಕಪೂರ್; ನಾಗಾರ್ಜುನ, ರಾಜಮೌಳಿ ಸಾಥ್

ಚೆನೈನಲ್ಲಿ ಬಾಳೆ ಎಲೆ ಊಟ ಮಾಡಿದ ರಣಬೀರ್ ಕಪೂರ್; ನಾಗಾರ್ಜುನ, ರಾಜಮೌಳಿ ಸಾಥ್

Published : Aug 26, 2022, 03:19 PM IST

ರಣಬೀರ್ ಕಪೂರ್ ಮತ್ತು ಆಲಿಯಾ ಭಟ್ ಅಭಿನಯದ  ಬ್ರಹ್ಮಾಸ್ತ್ರ ಸಿನಿಮಾ ಸೆಪ್ಟೆಂಬರ್ 9 ರಂದು ಬಿಡುಗಡೆಯಾಗಲಿದೆ. ಅಯಾನ್ ಮುಖರ್ಜಿ ನಿರ್ದೇಶನ ಮಾಡಿರೋ ಈ ಸಿನಿಮಾದ ಪ್ರಚಾರದಲ್ಲಿ ಬ್ಯುಸಿ ಆಗಿರೋ ರಣಬೀರ್ ಇತ್ತಿಚಿಗಷ್ಟೇ ಚೆನೈಗೆ ಭೇಟಿ ನೀಡಿದ್ರು. ಇದೇ ಸಮಯದಲ್ಲಿ ರಣಬೀರ್ ಕಪೂರ್, ನಾಗಾರ್ಜುನ್ ಹಾಗೂ ರಾಜಮೌಳಿ ಅವರು ಸೌತ್ ಇಂಡಿಯಾದ ಸಂಪ್ರಾದಾಯಿಕ ಬಾಳೆಎಲೆ ಊಟ ಸವಿದಿದ್ದಾರೆ. 

ರಣಬೀರ್ ಕಪೂರ್ ಮತ್ತು ಆಲಿಯಾ ಭಟ್ ಅಭಿನಯದ  ಬ್ರಹ್ಮಾಸ್ತ್ರ ಸಿನಿಮಾ ಸೆಪ್ಟೆಂಬರ್ 9 ರಂದು ಬಿಡುಗಡೆಯಾಗಲಿದೆ. ಅಯಾನ್ ಮುಖರ್ಜಿ ನಿರ್ದೇಶನ ಮಾಡಿರೋ ಈ ಸಿನಿಮಾದ ಪ್ರಚಾರದಲ್ಲಿ ಬ್ಯುಸಿ ಆಗಿರೋ ರಣಬೀರ್ ಇತ್ತಿಚಿಗಷ್ಟೇ ಚೆನೈಗೆ ಭೇಟಿ ನೀಡಿದ್ರು. ಇದೇ ಸಮಯದಲ್ಲಿ ರಣಬೀರ್ ಕಪೂರ್ , ನಾಗಾರ್ಜುನ್ ಹಾಗೂ ರಾಜಮೌಳಿ ಅವರು ಸೌತ್ ಇಂಡಿಯಾದ ಸಂಪ್ರಾದಾಯಿಕ ಬಾಳೆಎಲೆ ಊಟ ಸವಿದಿದ್ದಾರೆ. ನಟಿ ಸಮೀರಾ ರೆಡ್ಡಿ ತಮ್ಮ ಬೇಬಿ ಬಂಪ್ ಫೋಟೋ ಶೂಟ್ ನಿಂದ ಸಖತ್ ಸುದ್ದಿಯಾಗಿದ್ರು. ಈಗ ಮತ್ತೆ ಅದೇ ಫೋಟೋ ಶೂಟ್ ನ ಮೇಕಿಂಗ್ ರಿಲೀಸ್ ಮಾಡಿದ್ದಾರೆ ಸಮೀರಾ.  ಗಣೇಶ್ ಹಬ್ಬ ಸಮೀಪವಾಗುತ್ತಿದಂತೆ ಅಪ್ಪು ಜೊತೆ ಇರೋ ಗಣೇಶನ ಮೂರ್ತಿಗೆ ಭಾರಿ ಡಿಮ್ಯಾಂಡ್ ಕ್ರಿಯೆಟ್ ಆಗಿದೆ. ಅಪ್ಪು ಇಲ್ಲದೆ 10 ತಿಂಗಳು ಕಳೆದಿದ್ದು ಪುನೀತ್ ಅವರನ್ನ ದೇವರಂತೆಯೇ ಕಾಣುತ್ತಿದ್ದಾರೆ ಅಭಿಮಾನಿಗಳು. ಹಾಗಾಗಿ ಈಗ ಗಣೇಶನ ಜೊತೆಯಲ್ಲಿ ಅಪ್ಪು ಮೂರ್ತಿ ಇದ್ದರೆ ಚೆಂದ ಅನ್ನೋದು ಅಭಿಮಾನಿಗಳ ಆಸೆ.

03:0445, ಮಾರ್ಕ್ ಜೊತೆ ಮತ್ತೊಂದು ಪ್ಯಾನ್ ಇಂಡಿಯಾ ಚಿತ್ರ: ಡಿ.25ಕ್ಕೆ ಮೋಹನ್ ಲಾಲ್ 'ವೃಷಭ' ತೆರೆಗೆ
05:19ಕಾಲಿವುಡ್ ಬ್ಯೂಟಿ ನಿವೇತಾ ಥಾಮಸ್‌ರ ಆ ಫೋಟೋ ವೈರಲ್: 'ನಾನವಳಲ್ಲ' ಎಂದ ಚತುರ್ಭಾಷಾ ನಟಿ
02:50ಅವತಾರ್​ 3 ವರ್ಲ್ಡ್​​ವೈಡ್ ಮೆಗಾ ಓಪನಿಂಗ್: ಬೆಂಗಳೂರಿನಲ್ಲಿಂದು ಬಿಗ್ಗೆಸ್ಟ್ ಮ್ಯೂಸಿಕಲ್ ನೈಟ್
05:01ಸಾಕಪ್ಪಾ ಸಾಕು ಎಂಬ ಮಟ್ಟಕ್ಕೆ ಟಾರ್ಚರ್.. ಸಿಕ್ಕಿದ್ದೇ ಚಾನ್ಸ್​ ಎಂದು ನಟಿ ನಿಧಿನ ಎಳೆದಾಡಿದ ಜನ!
02:31ಸಮರ್ಜಿತ್ ಲಂಕೇಶ್-ಮೋಹನ್ ಲಾಲ್ ಜೋಡಿ: ವೃಷಭ ಚಿತ್ರದ ಅದ್ದೂರಿ ಟ್ರೇಲರ್ ಅನಾವರಣ
04:04ವೈರಲ್ ಆದ ಶ್ರೀಲೀಲಾ ಬಾತ್ರೂಮ್ ಫೋಟೋ! ಎಐ, ಡೀಪ್ ಫೇಕ್ ಕಾಟಕ್ಕೆ ಬೇಸತ್ತ ಕಿಸ್ಸಿಕ್ ಬೆಡಗಿ!
04:34ಶ್ರೀಲಂಕಾದಲ್ಲಿ ಶ್ರೀವಲ್ಲಿ ಗ್ಯಾಂಗ್ ಮಸ್ತ್ ಎಂಜಾಯ್: ಮದುವೆ ಮುನ್ನ ಗೆಳತಿಯರ ಜತೆ ಬ್ಯಾಚುಲರ್ ಪಾರ್ಟಿ?
02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
04:08ಸದ್ಗುರು 'ಲಿಂಗ ಭೈರವಿ' ದೇವಿ ಸನ್ನಿಧಿಯಲ್ಲಿಯೇ ಯಾಕೆ ಸಮಂತಾ ಮದುವೆ ಆಗಿದ್ದು? ಇಲ್ಲಿದೆ ಸೀಕ್ರೆಟ್.. !
05:43ರಾಜಮೌಳಿಗೆ ಕಿಚ್ಚನ ಮೇಲೆ ಕಣ್ಣು: ಸುದೀಪ್​​ಗೆ ಜಕ್ಕಣ ಮತ್ತೆ ಗಾಳ, ಏನಿದು ಹೊಸ ಮೆಗಾ ಪ್ಲ್ಯಾನ್?
Read more