ಚೆನೈನಲ್ಲಿ  ಬಾಳೆ ಎಲೆ ಊಟ ಮಾಡಿದ ರಣಬೀರ್ ಕಪೂರ್; ನಾಗಾರ್ಜುನ, ರಾಜಮೌಳಿ ಸಾಥ್

ಚೆನೈನಲ್ಲಿ ಬಾಳೆ ಎಲೆ ಊಟ ಮಾಡಿದ ರಣಬೀರ್ ಕಪೂರ್; ನಾಗಾರ್ಜುನ, ರಾಜಮೌಳಿ ಸಾಥ್

Published : Aug 26, 2022, 03:19 PM IST

ರಣಬೀರ್ ಕಪೂರ್ ಮತ್ತು ಆಲಿಯಾ ಭಟ್ ಅಭಿನಯದ  ಬ್ರಹ್ಮಾಸ್ತ್ರ ಸಿನಿಮಾ ಸೆಪ್ಟೆಂಬರ್ 9 ರಂದು ಬಿಡುಗಡೆಯಾಗಲಿದೆ. ಅಯಾನ್ ಮುಖರ್ಜಿ ನಿರ್ದೇಶನ ಮಾಡಿರೋ ಈ ಸಿನಿಮಾದ ಪ್ರಚಾರದಲ್ಲಿ ಬ್ಯುಸಿ ಆಗಿರೋ ರಣಬೀರ್ ಇತ್ತಿಚಿಗಷ್ಟೇ ಚೆನೈಗೆ ಭೇಟಿ ನೀಡಿದ್ರು. ಇದೇ ಸಮಯದಲ್ಲಿ ರಣಬೀರ್ ಕಪೂರ್, ನಾಗಾರ್ಜುನ್ ಹಾಗೂ ರಾಜಮೌಳಿ ಅವರು ಸೌತ್ ಇಂಡಿಯಾದ ಸಂಪ್ರಾದಾಯಿಕ ಬಾಳೆಎಲೆ ಊಟ ಸವಿದಿದ್ದಾರೆ. 

ರಣಬೀರ್ ಕಪೂರ್ ಮತ್ತು ಆಲಿಯಾ ಭಟ್ ಅಭಿನಯದ  ಬ್ರಹ್ಮಾಸ್ತ್ರ ಸಿನಿಮಾ ಸೆಪ್ಟೆಂಬರ್ 9 ರಂದು ಬಿಡುಗಡೆಯಾಗಲಿದೆ. ಅಯಾನ್ ಮುಖರ್ಜಿ ನಿರ್ದೇಶನ ಮಾಡಿರೋ ಈ ಸಿನಿಮಾದ ಪ್ರಚಾರದಲ್ಲಿ ಬ್ಯುಸಿ ಆಗಿರೋ ರಣಬೀರ್ ಇತ್ತಿಚಿಗಷ್ಟೇ ಚೆನೈಗೆ ಭೇಟಿ ನೀಡಿದ್ರು. ಇದೇ ಸಮಯದಲ್ಲಿ ರಣಬೀರ್ ಕಪೂರ್ , ನಾಗಾರ್ಜುನ್ ಹಾಗೂ ರಾಜಮೌಳಿ ಅವರು ಸೌತ್ ಇಂಡಿಯಾದ ಸಂಪ್ರಾದಾಯಿಕ ಬಾಳೆಎಲೆ ಊಟ ಸವಿದಿದ್ದಾರೆ. ನಟಿ ಸಮೀರಾ ರೆಡ್ಡಿ ತಮ್ಮ ಬೇಬಿ ಬಂಪ್ ಫೋಟೋ ಶೂಟ್ ನಿಂದ ಸಖತ್ ಸುದ್ದಿಯಾಗಿದ್ರು. ಈಗ ಮತ್ತೆ ಅದೇ ಫೋಟೋ ಶೂಟ್ ನ ಮೇಕಿಂಗ್ ರಿಲೀಸ್ ಮಾಡಿದ್ದಾರೆ ಸಮೀರಾ.  ಗಣೇಶ್ ಹಬ್ಬ ಸಮೀಪವಾಗುತ್ತಿದಂತೆ ಅಪ್ಪು ಜೊತೆ ಇರೋ ಗಣೇಶನ ಮೂರ್ತಿಗೆ ಭಾರಿ ಡಿಮ್ಯಾಂಡ್ ಕ್ರಿಯೆಟ್ ಆಗಿದೆ. ಅಪ್ಪು ಇಲ್ಲದೆ 10 ತಿಂಗಳು ಕಳೆದಿದ್ದು ಪುನೀತ್ ಅವರನ್ನ ದೇವರಂತೆಯೇ ಕಾಣುತ್ತಿದ್ದಾರೆ ಅಭಿಮಾನಿಗಳು. ಹಾಗಾಗಿ ಈಗ ಗಣೇಶನ ಜೊತೆಯಲ್ಲಿ ಅಪ್ಪು ಮೂರ್ತಿ ಇದ್ದರೆ ಚೆಂದ ಅನ್ನೋದು ಅಭಿಮಾನಿಗಳ ಆಸೆ.

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
05:21ಕಿರಿಕ್ ಪಾರ್ಟಿ ಮರೆತಳಾ ರಶ್ಮಿಕಾ? ರಿಷಬ್–ರಕ್ಷಿತ್ ಹೆಸರಿಲ್ಲದ ಪೋಸ್ಟ್‌ಗೆ ಕನ್ನಡ ಫ್ಯಾನ್ಸ್ ಗರಂ
04:15ದೈವಗಳ ಟೈಮ್ ಮುಗಿತು.. ದೆವ್ವಗಳ ಸಮಯ ಶುರು.! ದೆವ್ವಗಳ ಆರ್ಭಟ.. ಬಾಹುಬಲಿ ಪ್ರಭಾಸ್​ ಧಗಧಗ..!
06:55ಕಾಟೇರನಂತೆಯೇ ಆಯ್ತು ದರ್ಶನ್ ಬದುಕು! ಕಂಬಿ ಹಿಂದೆ ಇನ್ನೆಷ್ಟು ಕಾಲ ಇರಬೇಕು ದಾಸ?
03:13Video: ರಕ್ಕಸಪುರದಲ್ಲಿ Raj B Shetty; ಮೊದಲ ಬಾರಿಗೆ ಖಾಕಿ ತೊಟ್ಟ ನಟ!
03:18ರಣಚಂಡಿ ರಶ್ಮಿಕಾ ಮಂದಣ್ಣ: ರಗಡ್‌ ಲುಕ್‌ನಲ್ಲಿ ಎಂಟ್ರಿಕೊಟ್ಟ ನ್ಯಾಷನಲ್‌ ಕ್ರಶ್‌!
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
Read more