ನ್ಯಾಷನಲ್ ಕ್ರಶ್‌ಗೆ ಹಿನ್ನೆಡೆ: 'ರಶ್ಮಿಕಾ'ರನ್ನು ವಜಾ ಮಾಡಿದ ಆಭರಣ ಕಂಪನಿ

ನ್ಯಾಷನಲ್ ಕ್ರಶ್‌ಗೆ ಹಿನ್ನೆಡೆ: 'ರಶ್ಮಿಕಾ'ರನ್ನು ವಜಾ ಮಾಡಿದ ಆಭರಣ ಕಂಪನಿ

Published : Dec 02, 2022, 12:28 PM IST

ರಶ್ಮಿಕಾ ಮಂದಣ್ಣ ಅವರಿಗೆ ಇದೀಗ ಸೋಲು ಬೆನ್ನಿಗೆ ಬಿದ್ದ ಬೇತಾಳದಂತೆ ಕಾಡುತ್ತಿದೆ. ಅವರು ಇದ್ದ ಅವಕಾಶಗಳನ್ನು ಕಳೆದುಕೊಳ್ಳುತ್ತಿದ್ದಾರೆ.
 

ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಅವರಿಗೆ ಇದೀಗ ಸೋಲು ಎದುರಾಗಿದೆ. ಪುಷ್ಪಾದ ಬಳಿಕ ಬಂದ ಸಾಲು ಸಾಲು ಸಿನಿಮಾಗಳ ಸೋಲು ವಿವಾದಗಳು, ಜೊತೆಗೆ ಕರ್ನಾಟಕದಲ್ಲಿ ರಶ್ಮಿಕಾ ಬ್ಯಾನ್ ಅನ್ನೋ ಭಯ ಬೇರೆ. ಇದೆಲ್ಲಾ ಸೇರಿ ಲಿಲ್ಲಿಗೆ ಈಗ ಎಲ್ಲೆಡೆ ಭಾರಿ ಹಿನ್ನೆಡೆ ಆಗುತ್ತಿದೆ. ರಶ್ಮಿಕಾ ವಿವಾದಗಳ ಸಂಕೋಲೆಯಿಂದ ಇದ್ದ ಬದ್ದ ಅವಕಾಶಗಳನ್ನು ಕಳೆದುಕೊಳ್ಳುತ್ತಿದ್ದಾರೆ. ಈಗ ಆಭರಣ ಕಂಪನಿಯು ತನ್ನ ಇಮೇಜ್ ಕ್ಷೀಣಿಸುತ್ತದೆ ಎಂದು ರಶ್ಮಿಕಾರನ್ನು ಅಂಬಾಸಿಡರ್ ಸ್ಥಾನದಿಂದ ಕೈಬಿಟ್ಟಿದೆ. ಆ ಜಾಗಕ್ಕೆ ಕಾಲಿವುಡ್ ಸುಂದರಿ ತ್ರಿಷಾ ಎಂಟ್ರಿ ಕೊಟ್ಟಿದ್ದಾರಂತೆ. ಇದನ್ನೆಲ್ಲಾ ನೋಡುತ್ತಿದ್ರೆ ಅದೃಷ್ಟ ಲಕ್ಷ್ಮಿಯಾಗಿದ್ದ ರಶ್ಮಿಕಾ ವೃತ್ತಿ ಬದುಕು ಈಗ ಅಧೋಗತಿಗೆ ಹೋಗುತ್ತಿದೆಯಾ ಅನ್ನೋ ಅನುಮಾನ ಶುರುವಾಗ್ತಿದೆ. 

ಮೆಕ್ಕಾಗೆ ಭೇಟಿ ನೀಡಿದ ಬಾಲಿವುಡ್ ಸ್ಟಾರ್ ಶಾರುಖ್ ಖಾನ್; ಫೋಟೋ ವೈರಲ್

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!