'ಆಚಾರ್ಯ' ಹಿಂದಿಯಲ್ಲಿ ರಿಲೀಸ್ ಮಾಡಲ್ಲ, ಚಿತ್ರತಂಡದಿಂದ ಸ್ಪಷ್ಟನೆ

'ಆಚಾರ್ಯ' ಹಿಂದಿಯಲ್ಲಿ ರಿಲೀಸ್ ಮಾಡಲ್ಲ, ಚಿತ್ರತಂಡದಿಂದ ಸ್ಪಷ್ಟನೆ

Published : Apr 29, 2022, 03:16 PM IST

ಮೆಗಾಸ್ಟಾರ್ ಚಿರಂಜೀವಿ (Chiranjeevi) ನಟಿಸುತ್ತಿರುವ 'ಆಚಾರ್ಯ' (Acharya) ಸಿನಿಮಾ ಹಲವು ಕಾರಣಕ್ಕೆ ಗಮನ ಸೆಳೆದಿದೆ. ಸಿನಿಮಾದ ಪೋಸ್ಟರ್‌ಗಳು, ಟ್ರೈಲರ್ , ಹಾಡುಗಳು ಸಿನಿಮಾ ಬಗ್ಗೆ ಕುತೂಹಲವನ್ನು ಹೆಚ್ಚಿಸಿವೆ.
 

ಮೆಗಾಸ್ಟಾರ್ ಚಿರಂಜೀವಿ (Chiranjeevi) ನಟಿಸುತ್ತಿರುವ 'ಆಚಾರ್ಯ' (Acharya) ಸಿನಿಮಾ ಹಲವು ಕಾರಣಕ್ಕೆ ಗಮನ ಸೆಳೆದಿದೆ. ಸಿನಿಮಾದ ಪೋಸ್ಟರ್‌ಗಳು, ಟ್ರೈಲರ್ , ಹಾಡುಗಳು ಸಿನಿಮಾ ಬಗ್ಗೆ ಕುತೂಹಲವನ್ನು ಹೆಚ್ಚಿಸಿವೆ.

ಅಂದಹಾಗೆ ಆಚಾರ್ಯ ಸಿನಿಮಾ ದಕ್ಷಿಣ ಭಾರತದ (South Indian Language) ಭಾಷೆಗಳಲ್ಲಿ ಮಾತ್ರ ತೆರೆಗೆ ಬರುತ್ತಿದೆ. ಸದ್ಯ ದಕ್ಷಿಣ ಭಾರತದ ಸಿನಿಮಾಗಳು ಹಿಂದಿಯಲ್ಲಿ ಭರ್ಜರಿ ಸಕ್ಸಸ್ ಕಾಣುತ್ತಿವೆ. ಆರ್ ಆರ್ ಆರ್(RRR) ಮತ್ತು ಕೆಜಿಎಫ್-2(KGF2) ಸಿನಿಮಾ ಬಳಿಕ ಹಿಂದಿಯಲ್ಲಿ ದಕ್ಷಿಣ ಸಿನಿಮಾಗೆ ಬೇಡಿಕೆ ಹೆಚ್ಚಾಗಿದೆ. ಅಲ್ಲದೆ ಪ್ರೇಕ್ಷಕರು ದಕ್ಷಿಣ ಭಾರತದ ಸಿನಿಮಾಗಳನ್ನು ಹೆಚ್ಚು ನೋಡುತ್ತಿದ್ದಾರೆ. ಬಾಲಿವುಡ್ ನಲ್ಲಿ ದೊಡ್ಡ ಮಾರುಕಟ್ಟೆಯೂ ಇದೆ. ತಮಿಳು, ತೆಲುಗು ಮತ್ತು ಕನ್ನಡ ಸಿನಿಮಾಗಳು ಬಾಲಿವುಡ್ ಉತ್ತಮ ಕಲೆಕ್ಷನ್ ಮಾಡುತ್ತಿವೆ. ಹೀಗಿದ್ದರೂ ಆಚಾರ್ಯ ಸಿನಿಮಾವನ್ನು ಹಿಂದಿಯಲ್ಲಿ ಬಿಡುಗಡೆ ಮಾಡದಿರಲು ನಿರ್ಧರಿಸಿದೆ ಸಿನಿಮಾತಂಡ.

ಆರ್ ಆರ್ ಆರ್ ಸಿನಿಮಾ ಸೂಪರ್ ಸಕ್ಸಸ್ ನಲ್ಲಿರುವ ರಾಮ್ ಚರಣ್ ಮುಂದಿನ ಸಿನಿಮಾಗಾಗಿ ಅಭಿಮಾನಿಗಳು ಸಹ ಕಾತರದಿಂದ ಕಾಯುತ್ತಿದ್ದಾರೆ. ಹಿಂದಿಯಲ್ಲಿ ಆರ್ ಆರ್ ಆರ್ ದಾಖಲೆಯ ಕಲೆಕ್ಷನ್ ಮಾಡಿದೆ. 1000 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿದೆ. ಆದರೆ ಆಚಾರ್ಯ ಸಿನಿಮಾನ್ನು ಹಿಂದಿಯಲ್ಲಿ ಬಿಡುಗಡೆ ಮಾಡುತ್ತಿಲ್ಲ. ಈ ಬಗ್ಗೆ ರಾಮ್ ಚರಣ್ ಸ್ಪಷ್ಟನೆ ನೀಡಿದ್ದಾರೆ. ಹಿಂದಿಯಲ್ಲಿ ಸಿನಿಮಾ ಬಿಡುಗಡೆ ಮಾಡುತ್ತಿಲ್ಲ ಅಲ್ಲದೆ ಈ ಬಗ್ಗೆ ಬೇಸರವೂ ಇಲ್ಲ ಎಂದು ಹೇಳಿದ್ದಾರೆ.
 

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
Read more