ಸೆಲೆಬ್ರೆಟಿಗಳ ಆತಂಕ ಹೆಚ್ಚಿಸಿದ ದಾಳಿಕೋರರ ಎನ್‌ಕೌಂಟರ್‌ಗೆ ಮುಂದಾದ್ರಾ ಕನ್ನಡಿಗ?

ಸೆಲೆಬ್ರೆಟಿಗಳ ಆತಂಕ ಹೆಚ್ಚಿಸಿದ ದಾಳಿಕೋರರ ಎನ್‌ಕೌಂಟರ್‌ಗೆ ಮುಂದಾದ್ರಾ ಕನ್ನಡಿಗ?

Published : Jan 18, 2025, 09:55 PM IST

ಸೈಫ್ ಅಲಿಖಾನ್ ಕೇಸ್​ನಲ್ಲಿ ಈಗ ಎನ್​ಕೌಂಟರ್ ದಯಾನಾಯಕ್ ಎಂಟ್ರಿ ಕೊಟ್ಟಿದಾರೆ. ಕನ್ನಡಿಗ ದಯಾನಾಯಕ್ ಈ ಪ್ರಕರಣಕ್ಕೆ ಎಂಟ್ರಿಕೊಟ್ಟಿದ್ದೇಕೆ? ಮುಂಬೈ ಪೊಲೀಸರು ಸೀಕ್ರೆಟ್ ಕಾರ್ಯಾಚರಣೆ ಆರಂಭಿಸಿದ್ರಾ?

ಮುಂಬೈ(ಜ.18) ಕನ್ನಡಿಗ, ಖಡಕ್ ಪೊಲೀಸ್ ಅಧಿಕಾರಿ ಎನ್‌ಕೌಂಟರ್ ದಯಾನಾಯಕ್ ಇದೀಗ ಬಾಲಿವುಡ್ ನಟ ಸೈಫ್ ಆಲಿ ಖಾನ್ ಮೇಲಿನ ದಾಳಿ ಪ್ರಕರಣದ ಕಾರ್ಯಾಚರಣೆಗೆ ಎಂಟ್ರಿಕೊಟ್ಟಿದ್ದಾರೆ.  ದಯಾನಾಯಕ್ ಸ್ಥಳದಲ್ಲಿದ್ದರೆ ಎನ್‌ಕೌಂಟರ್ ಖಚಿತ. ಇದೀಗ ಮುಂಬೈ ಸೆಲೆಬ್ರೆಟಿಗಳ ಆತಂಕ ಹೆಚ್ಚಿಸಿರುವ ದಾಳಿಕೋರರ ಎನ್‌ಕೌಂಟರ್ ಮಾಡಲು ರಹಸ್ಯ ಕಾರ್ಯಾಚರಣೆ ನಡೆಯುತ್ತಿದೆಯಾ? ಏನಿದು ದಯಾನಾಯಕ್ ರಹಸ್ಯ?

05:51ರಿಷಬ್ ನಟನೆಯ 'ಛತ್ರಪತಿ ಶಿವಾಜಿ' ಚಿತ್ರ ಬರಲ್ವಾ..? ರಿತೇಶ್ ದೇಶಮುಖ್ 'ರಾಜಾ ಶಿವಾಜಿ' ಆಗಿ ರಿಲೀಸ್​ಗೆ ರೆಡಿ!
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
06:20'ಕಿಸ್' ಬ್ಯೂಟಿಗೆ ಬೆನ್ನುಬಿಡದ ಬ್ಯಾಡ್​ಲಕ್; ಶ್ರೀಲೀಲಾ ಕುಣಿದ ಸಾಂಗ್ಸ್ ಹಿಟ್, ಆದ್ರೆ ಸಿನಿಮಾಗಳೆಲ್ಲಾ ಫ್ಲಾಪ್..!
06:036 ದಿನ, 800 ಕೋಟಿ ಕ್ಲಬ್: ಮುಂದುವರಿದ ಧುರಂಧರ್ ಮ್ಯಾಜಿಕ್.. ರೀಲ್ಸ್ ಕಾಲದಲ್ಲೂ ಸುದೀರ್ಘ ಸಿನಿಮಾ ಮೆಚ್ಚಿದ ಜನ
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
05:21ಕಿರಿಕ್ ಪಾರ್ಟಿ ಮರೆತಳಾ ರಶ್ಮಿಕಾ? ರಿಷಬ್–ರಕ್ಷಿತ್ ಹೆಸರಿಲ್ಲದ ಪೋಸ್ಟ್‌ಗೆ ಕನ್ನಡ ಫ್ಯಾನ್ಸ್ ಗರಂ
Read more