ಸೆಲೆಬ್ರೆಟಿಗಳ ಆತಂಕ ಹೆಚ್ಚಿಸಿದ ದಾಳಿಕೋರರ ಎನ್‌ಕೌಂಟರ್‌ಗೆ ಮುಂದಾದ್ರಾ ಕನ್ನಡಿಗ?

ಸೆಲೆಬ್ರೆಟಿಗಳ ಆತಂಕ ಹೆಚ್ಚಿಸಿದ ದಾಳಿಕೋರರ ಎನ್‌ಕೌಂಟರ್‌ಗೆ ಮುಂದಾದ್ರಾ ಕನ್ನಡಿಗ?

Published : Jan 18, 2025, 09:55 PM IST

ಸೈಫ್ ಅಲಿಖಾನ್ ಕೇಸ್​ನಲ್ಲಿ ಈಗ ಎನ್​ಕೌಂಟರ್ ದಯಾನಾಯಕ್ ಎಂಟ್ರಿ ಕೊಟ್ಟಿದಾರೆ. ಕನ್ನಡಿಗ ದಯಾನಾಯಕ್ ಈ ಪ್ರಕರಣಕ್ಕೆ ಎಂಟ್ರಿಕೊಟ್ಟಿದ್ದೇಕೆ? ಮುಂಬೈ ಪೊಲೀಸರು ಸೀಕ್ರೆಟ್ ಕಾರ್ಯಾಚರಣೆ ಆರಂಭಿಸಿದ್ರಾ?

ಮುಂಬೈ(ಜ.18) ಕನ್ನಡಿಗ, ಖಡಕ್ ಪೊಲೀಸ್ ಅಧಿಕಾರಿ ಎನ್‌ಕೌಂಟರ್ ದಯಾನಾಯಕ್ ಇದೀಗ ಬಾಲಿವುಡ್ ನಟ ಸೈಫ್ ಆಲಿ ಖಾನ್ ಮೇಲಿನ ದಾಳಿ ಪ್ರಕರಣದ ಕಾರ್ಯಾಚರಣೆಗೆ ಎಂಟ್ರಿಕೊಟ್ಟಿದ್ದಾರೆ.  ದಯಾನಾಯಕ್ ಸ್ಥಳದಲ್ಲಿದ್ದರೆ ಎನ್‌ಕೌಂಟರ್ ಖಚಿತ. ಇದೀಗ ಮುಂಬೈ ಸೆಲೆಬ್ರೆಟಿಗಳ ಆತಂಕ ಹೆಚ್ಚಿಸಿರುವ ದಾಳಿಕೋರರ ಎನ್‌ಕೌಂಟರ್ ಮಾಡಲು ರಹಸ್ಯ ಕಾರ್ಯಾಚರಣೆ ನಡೆಯುತ್ತಿದೆಯಾ? ಏನಿದು ದಯಾನಾಯಕ್ ರಹಸ್ಯ?

05:21ಕಿರಿಕ್ ಪಾರ್ಟಿ ಮರೆತಳಾ ರಶ್ಮಿಕಾ? ರಿಷಬ್–ರಕ್ಷಿತ್ ಹೆಸರಿಲ್ಲದ ಪೋಸ್ಟ್‌ಗೆ ಕನ್ನಡ ಫ್ಯಾನ್ಸ್ ಗರಂ
04:15ದೈವಗಳ ಟೈಮ್ ಮುಗಿತು.. ದೆವ್ವಗಳ ಸಮಯ ಶುರು.! ದೆವ್ವಗಳ ಆರ್ಭಟ.. ಬಾಹುಬಲಿ ಪ್ರಭಾಸ್​ ಧಗಧಗ..!
06:55ಕಾಟೇರನಂತೆಯೇ ಆಯ್ತು ದರ್ಶನ್ ಬದುಕು! ಕಂಬಿ ಹಿಂದೆ ಇನ್ನೆಷ್ಟು ಕಾಲ ಇರಬೇಕು ದಾಸ?
03:13Video: ರಕ್ಕಸಪುರದಲ್ಲಿ Raj B Shetty; ಮೊದಲ ಬಾರಿಗೆ ಖಾಕಿ ತೊಟ್ಟ ನಟ!
03:18ರಣಚಂಡಿ ರಶ್ಮಿಕಾ ಮಂದಣ್ಣ: ರಗಡ್‌ ಲುಕ್‌ನಲ್ಲಿ ಎಂಟ್ರಿಕೊಟ್ಟ ನ್ಯಾಷನಲ್‌ ಕ್ರಶ್‌!
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
04:19ಸಕ್ಕರೆಗೆ ಇರುವೆ ಮುತ್ತಿದಂತೆ ಸ್ಯಾಮ್​ಗೆ ಮುಗಿಬಿದ್ದ ಜನ: ಅಭಿಮಾನಿಗಳ ವರ್ತನೆಗೆ ಸಮಂತಾ ಹೈರಾಣು!
03:0445, ಮಾರ್ಕ್ ಜೊತೆ ಮತ್ತೊಂದು ಪ್ಯಾನ್ ಇಂಡಿಯಾ ಚಿತ್ರ: ಡಿ.25ಕ್ಕೆ ಮೋಹನ್ ಲಾಲ್ 'ವೃಷಭ' ತೆರೆಗೆ
05:19ಕಾಲಿವುಡ್ ಬ್ಯೂಟಿ ನಿವೇತಾ ಥಾಮಸ್‌ರ ಆ ಫೋಟೋ ವೈರಲ್: 'ನಾನವಳಲ್ಲ' ಎಂದ ಚತುರ್ಭಾಷಾ ನಟಿ
02:50ಅವತಾರ್​ 3 ವರ್ಲ್ಡ್​​ವೈಡ್ ಮೆಗಾ ಓಪನಿಂಗ್: ಬೆಂಗಳೂರಿನಲ್ಲಿಂದು ಬಿಗ್ಗೆಸ್ಟ್ ಮ್ಯೂಸಿಕಲ್ ನೈಟ್
Read more