ಸೆಲೆಬ್ರೆಟಿಗಳ ಆತಂಕ ಹೆಚ್ಚಿಸಿದ ದಾಳಿಕೋರರ ಎನ್‌ಕೌಂಟರ್‌ಗೆ ಮುಂದಾದ್ರಾ ಕನ್ನಡಿಗ?

ಸೆಲೆಬ್ರೆಟಿಗಳ ಆತಂಕ ಹೆಚ್ಚಿಸಿದ ದಾಳಿಕೋರರ ಎನ್‌ಕೌಂಟರ್‌ಗೆ ಮುಂದಾದ್ರಾ ಕನ್ನಡಿಗ?

Published : Jan 18, 2025, 09:55 PM IST

ಸೈಫ್ ಅಲಿಖಾನ್ ಕೇಸ್​ನಲ್ಲಿ ಈಗ ಎನ್​ಕೌಂಟರ್ ದಯಾನಾಯಕ್ ಎಂಟ್ರಿ ಕೊಟ್ಟಿದಾರೆ. ಕನ್ನಡಿಗ ದಯಾನಾಯಕ್ ಈ ಪ್ರಕರಣಕ್ಕೆ ಎಂಟ್ರಿಕೊಟ್ಟಿದ್ದೇಕೆ? ಮುಂಬೈ ಪೊಲೀಸರು ಸೀಕ್ರೆಟ್ ಕಾರ್ಯಾಚರಣೆ ಆರಂಭಿಸಿದ್ರಾ?

ಮುಂಬೈ(ಜ.18) ಕನ್ನಡಿಗ, ಖಡಕ್ ಪೊಲೀಸ್ ಅಧಿಕಾರಿ ಎನ್‌ಕೌಂಟರ್ ದಯಾನಾಯಕ್ ಇದೀಗ ಬಾಲಿವುಡ್ ನಟ ಸೈಫ್ ಆಲಿ ಖಾನ್ ಮೇಲಿನ ದಾಳಿ ಪ್ರಕರಣದ ಕಾರ್ಯಾಚರಣೆಗೆ ಎಂಟ್ರಿಕೊಟ್ಟಿದ್ದಾರೆ.  ದಯಾನಾಯಕ್ ಸ್ಥಳದಲ್ಲಿದ್ದರೆ ಎನ್‌ಕೌಂಟರ್ ಖಚಿತ. ಇದೀಗ ಮುಂಬೈ ಸೆಲೆಬ್ರೆಟಿಗಳ ಆತಂಕ ಹೆಚ್ಚಿಸಿರುವ ದಾಳಿಕೋರರ ಎನ್‌ಕೌಂಟರ್ ಮಾಡಲು ರಹಸ್ಯ ಕಾರ್ಯಾಚರಣೆ ನಡೆಯುತ್ತಿದೆಯಾ? ಏನಿದು ದಯಾನಾಯಕ್ ರಹಸ್ಯ?

02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
04:08ಸದ್ಗುರು 'ಲಿಂಗ ಭೈರವಿ' ದೇವಿ ಸನ್ನಿಧಿಯಲ್ಲಿಯೇ ಯಾಕೆ ಸಮಂತಾ ಮದುವೆ ಆಗಿದ್ದು? ಇಲ್ಲಿದೆ ಸೀಕ್ರೆಟ್.. !
05:43ರಾಜಮೌಳಿಗೆ ಕಿಚ್ಚನ ಮೇಲೆ ಕಣ್ಣು: ಸುದೀಪ್​​ಗೆ ಜಕ್ಕಣ ಮತ್ತೆ ಗಾಳ, ಏನಿದು ಹೊಸ ಮೆಗಾ ಪ್ಲ್ಯಾನ್?
04:29ಅಂದರ್ ಆಗಿರೋ ದರ್ಶನ್ ಮೂಲಕ ಖೈದಿಗಳ ಕಳ್ಳಾಟಗಳೆಲ್ಲಾ ಬಾಹರ್! ನಟನ ಸ್ನೇಹಿತನಿಂದ ಜೈಲ್ ವಿಡಿಯೋ ವೈರಲ್?
06:03ತಮಿಳು ನಟರಿಗೆ ಭಾರೀ ಶಾಕ್! ರಜನಿಕಾಂತ್ ಸೇರಿದಂತೆ ಎಲ್ಲರಿಗೂ 100 ಕೋಟಿ ಸಂಭಾವನೆಗೆ ಬ್ರೇಕ್?
02:42ಕ್ರಿಸ್‌ಮಸ್‌ಗೆ ನಂದಕಿಶೋರ್- ಮೋಹನ್ ಲಾಲ್ ಜೋಡಿಯ ವೃಷಭ ರಿಲೀಸ್: ರಾಗಿಣಿ ಪಾತ್ರವೇನು?
05:18ದಾಸನ ಪತ್ನಿಗೆ ಬರ್ತ್​ ಡೇ... ಆ ಸಂಭ್ರಮವೇ ದರ್ಶನ್ ಬಾಳಲ್ಲಿ ಬಿರುಗಾಳಿ ಎಬ್ಬಿಸಿತೇ?
04:48ಮಾಜಿ ಬಾಯ್‌ಫ್ರೆಂಡ್ ಗರ್ವಿಷ್ಟ, ಟಾಕ್ಸಿಕ್ ಮ್ಯಾನ್; 'ಇದು ನಂದೇ ಕಥೆ' ಅಂದ್ರಾ -ಗರ್ಲ್‌ಫ್ರೆಂಡ್- ರಶ್ಮಿಕಾ ಮಂದಣ್ಣ?
04:07ಮಾರ್ಕ್ ಮೇನಿಯಾ ಶುರು: ಕಿಚ್ಚನ 'ಮಾರ್ಕ್' ಕ್ರಿಸ್​ಮಸ್ ಟೈಂಗೆ ಬರೋದು ಫಿಕ್ಸ್ !
02:38ಕತ್ರಿನಾ ಕೈಫ್-ವಿಕ್ಕಿ ಜೋಡಿಯ ;ಸಂತಾನ ಭಾಗ್ಯ'ಕ್ಕೆ ಕರ್ನಾಟಕದ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಮಣ್ಯದ ನಂಟು!
Read more