ಸೆಲೆಬ್ರೆಟಿಗಳ ಆತಂಕ ಹೆಚ್ಚಿಸಿದ ದಾಳಿಕೋರರ ಎನ್‌ಕೌಂಟರ್‌ಗೆ ಮುಂದಾದ್ರಾ ಕನ್ನಡಿಗ?

ಸೆಲೆಬ್ರೆಟಿಗಳ ಆತಂಕ ಹೆಚ್ಚಿಸಿದ ದಾಳಿಕೋರರ ಎನ್‌ಕೌಂಟರ್‌ಗೆ ಮುಂದಾದ್ರಾ ಕನ್ನಡಿಗ?

Published : Jan 18, 2025, 09:55 PM IST

ಸೈಫ್ ಅಲಿಖಾನ್ ಕೇಸ್​ನಲ್ಲಿ ಈಗ ಎನ್​ಕೌಂಟರ್ ದಯಾನಾಯಕ್ ಎಂಟ್ರಿ ಕೊಟ್ಟಿದಾರೆ. ಕನ್ನಡಿಗ ದಯಾನಾಯಕ್ ಈ ಪ್ರಕರಣಕ್ಕೆ ಎಂಟ್ರಿಕೊಟ್ಟಿದ್ದೇಕೆ? ಮುಂಬೈ ಪೊಲೀಸರು ಸೀಕ್ರೆಟ್ ಕಾರ್ಯಾಚರಣೆ ಆರಂಭಿಸಿದ್ರಾ?

ಮುಂಬೈ(ಜ.18) ಕನ್ನಡಿಗ, ಖಡಕ್ ಪೊಲೀಸ್ ಅಧಿಕಾರಿ ಎನ್‌ಕೌಂಟರ್ ದಯಾನಾಯಕ್ ಇದೀಗ ಬಾಲಿವುಡ್ ನಟ ಸೈಫ್ ಆಲಿ ಖಾನ್ ಮೇಲಿನ ದಾಳಿ ಪ್ರಕರಣದ ಕಾರ್ಯಾಚರಣೆಗೆ ಎಂಟ್ರಿಕೊಟ್ಟಿದ್ದಾರೆ.  ದಯಾನಾಯಕ್ ಸ್ಥಳದಲ್ಲಿದ್ದರೆ ಎನ್‌ಕೌಂಟರ್ ಖಚಿತ. ಇದೀಗ ಮುಂಬೈ ಸೆಲೆಬ್ರೆಟಿಗಳ ಆತಂಕ ಹೆಚ್ಚಿಸಿರುವ ದಾಳಿಕೋರರ ಎನ್‌ಕೌಂಟರ್ ಮಾಡಲು ರಹಸ್ಯ ಕಾರ್ಯಾಚರಣೆ ನಡೆಯುತ್ತಿದೆಯಾ? ಏನಿದು ದಯಾನಾಯಕ್ ರಹಸ್ಯ?

02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
02:24Dhurandhar​ ಮೇಲಿಲ್ಲದ ಪ್ರೀತಿ ಆಲಿಯಾ ಭಟ್ ಮೇಲೆ ಯಾಕೆ..? ಶಾರುಖ್ ಖಾನ್ ನಡೆಗೆ ನೆಟ್ಟಿಗರು ಕಿಡಿ!
Read more