Samantha And NagaChaitanya: ಡಿವೋರ್ಸ್ ಬಳಿಕ ಮದುವೆ ಸೀರೆ ವಾಪಸ್​ ಕೊಟ್ಟ ಸಮಂತಾ!

Samantha And NagaChaitanya: ಡಿವೋರ್ಸ್ ಬಳಿಕ ಮದುವೆ ಸೀರೆ ವಾಪಸ್​ ಕೊಟ್ಟ ಸಮಂತಾ!

Published : Mar 11, 2022, 07:04 PM IST

ನಟಿ ಸಮಂತಾ ವಿಚ್ಛೇದನದ ಬಳಿಕ ಪ್ರಮುಖ ವಸ್ತುವನ್ನು ಅಕ್ಕಿನೇನಿ ಕುಟುಂಬಕ್ಕೆ ಹಿಂದಿರುಗಿಸಿದ್ದಾರಂತೆ. ಹೌದು! ಸಮಂತಾ ಮದುವೆ ಸಮಯದಲ್ಲಿ ಉಟ್ಟಂತಹ ಸೀರೆಯನ್ನು ಅಕ್ಕಿನೇನಿ ಕುಟುಂಬಕ್ಕೆ ಹಿಂದಿರುಗಿಸಿದ್ದಾರೆ ಎನ್ನಲಾಗಿದೆ.

ನಾಗಚೈತನ್ಯ (Naga Chaitanya) ಮತ್ತು ಸಮಂತಾ (Samantha) ದೂರವಾಗಿ ಹಲವು ತಿಂಗಳುಗಳೇ ಉರುಳಿವೆ. ಇಬ್ಬರೂ ತಮ್ಮ ಪಾಡಿಗೆ ತಾವು ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಆದರೆ, ದಾಂಪತ್ಯದ ಹೊಸ ಹೊಸ ಮುಖಗಳು ಮಾತ್ರ ಅನಾವರಣಗೊಳ್ಳುತ್ತಲೇ ಇವೆ. ಇದೀಗ ಸಮಂತಾ ಬಗ್ಗೆ ಹೊಸ ಮಾಹಿತಿಯೊಂದು ಹರಿದಾಡಿದೆ. ಅವರು ವಿಚ್ಛೇದನದ (Divorce) ಬಳಿಕ ಪ್ರಮುಖ ವಸ್ತುವನ್ನು ಅಕ್ಕಿನೇನಿ ಕುಟುಂಬಕ್ಕೆ ಹಿಂದಿರುಗಿಸಿದ್ದಾರಂತೆ. ಹೌದು! ಸಮಂತಾ ಮದುವೆ ಸಮಯದಲ್ಲಿ ಉಟ್ಟಂತಹ ಸೀರೆಯನ್ನು (Wedding Saree) ಅಕ್ಕಿನೇನಿ ಕುಟುಂಬಕ್ಕೆ ಹಿಂದಿರುಗಿಸಿದ್ದಾರೆ ಎನ್ನಲಾಗಿದೆ.

Samantha: ವಿಜಯ್​ ದೇವರಕೊಂಡ ಜೊತೆ ರೊಮ್ಯಾನ್ಸ್ ಮಾಡಲಿದ್ದಾರೆ ಸಮಂತಾ

ಮದುವೆಯಲ್ಲಿ ಸಮಂತಾ ಉಟ್ಟಂತಹ ಸೀರೆ ನಾಗ ಚೈತನ್ಯ ಅವರ ಅಜ್ಜಿಯ ಸೀರೆ ಆಗಿತ್ತು. ಮನೆಗೆ ಸೊಸೆಯಾಗಿ ಬರುವ ಹುಡುಗಿಗೆ ಈ ಸೀರೆ ಕೊಡಬೇಕು ಎಂಬುದು ಅಕ್ಕಿನೇನಿ ಕುಟುಂಬದ ಆಸೆ ಆಗಿತ್ತು. ಅಂತೆಯೇ ವಿವಾಹದ ದಿನ ಸಮಂತಾ ಅವರು ಈ ಸೀರೆಯನ್ನು ತೊಟ್ಟಿದ್ದರು. ಆ ಬಳಿಕ ಅದು ಸಮಂತಾ ಬಳಿಯೇ ಇತ್ತು. ಈ ಸೀರೆಯ ಬೆಲೆ ಬರೋಬ್ಬರಿ 1,14,999 ರೂಪಾಯಿ ಆಗಿತ್ತು. ಮುಖ್ಯವಾಗಿ ಸಮಂತಾ, ನಾಗಚೈತನ್ಯ ಮತ್ತು ಅವರ ಮನೆಗೆ ಸಂಬಂಧ ಪಟ್ಟ ಎಲ್ಲಾ ವಸ್ತುಗಳನ್ನು ಮರಳಿ ಕೊಡಲಿದ್ದಾರೆ ಎನ್ನಲಾಗಿದೆ. ಸದ್ಯ ಸಮಂತಾ 'ಶಾಕುಂತಲಂ' ಚಿತ್ರದಲ್ಲಿ ನಟಿಸುತ್ತಿದ್ದು, ಚಿತ್ರದ ಸ್ಟಿಲ್ ಈಗಾಗಲೇ ಬಿಡುಗಡೆಯಾಗಿ ಹೆಚ್ಚಿನ ನಿರೀಕ್ಷೆ ಹುಟ್ಟು ಹಾಕಿದೆ. 

ಸಿನಿಮಾ ಹಂಗಾಮಾ ವೀಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ: https://kannada.asianetnews.com/movies

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
Read more