600 ಮೆಟ್ಟಿಲು ಹತ್ತಿ, ಕರ್ಪೂರ ಹಚ್ಚಿ ಪಳನಿ ಮುರುಗನ್ ದೇವಸ್ಥಾನಕ್ಕೆ ಹರಕೆ ತೀರಿಸಿದ ಸಮಂತಾ

600 ಮೆಟ್ಟಿಲು ಹತ್ತಿ, ಕರ್ಪೂರ ಹಚ್ಚಿ ಪಳನಿ ಮುರುಗನ್ ದೇವಸ್ಥಾನಕ್ಕೆ ಹರಕೆ ತೀರಿಸಿದ ಸಮಂತಾ

Published : Feb 14, 2023, 01:46 PM IST

ಸಮಂತಾ ತಮಿಳುನಾಡಿನ ಪಳನಿ ಮುರುಗನ್ ದೇವಸ್ಥಾನಕ್ಕೆ ಭೇಟಿ ನೀಡಿ ಹರಕೆ  ತೀರಿಸಿದ್ದಾರೆ. ದೇವಸ್ಥಾನದ ಸುಮಾರು 600 ಮೆಟ್ಟಿಗಳನ್ನು ಸಮಂತಾ ಹತ್ತಿ ಕರ್ಪೂರ ಹಚ್ಚಿ  ದೇವರ ದರ್ಶನ ಪಡೆದರು.

ನಟಿ ಸಮಂತಾ ಸದ್ಯ ಅನಾರೋಗ್ಯದಿಂದ ಚೇತರಿಸಿಕೊಳ್ಳುತ್ತಿದ್ದಾರೆ. ಮತ್ತೆ ಸಿನಿಮಾ ಶೂಟಿಂಗ್ ಗಳಲ್ಲಿ ಬ್ಯುಸಿಯಾಗಿದ್ದಾರೆ. ಈ ನಡುವೆ ದೇವಸ್ಥಾನಕ್ಕೆ ಭೇಟಿ ನೀಡಿ ಹರಕೆ ತೀರಿಸಿದ್ದಾರೆ. ಇತ್ತೀಚಿಗೆ ಸಮಂತಾ ಆಧ್ಯಾತ್ಮಿಕ ಕಡೆ ಹೆಚ್ಚು ವಾಲುತ್ತಿದ್ದಾರೆ. ಇದೀಗ ಸಮಂತಾ ತಮಿಳುನಾಡಿನ ಪಳನಿ ಮುರುಗನ್ ದೇವಸ್ಥಾನಕ್ಕೆ ಭೇಟಿ ನೀಡಿ ಹರಕೆ  ತೀರಿಸಿದ್ದಾರೆ. ದೇವಸ್ಥಾನದ ಸುಮಾರು 600 ಮೆಟ್ಟಿಗಳನ್ನು ಸಮಂತಾ ಹತ್ತಿ ಕರ್ಪೂರ ಹಚ್ಚಿ  ದೇವರ ದರ್ಶನ ಪಡೆದರು. ಸಮಂತಾ ಜೊತೆಗೆ ಸ್ನೇಹಿತರು ಮತ್ತು ನಿರ್ದೇಶಕರು ಸೇರಿದಂತೆ ಸಿನಿಮಾತಂಡ ಕೂಡ ಜೊತೆಯಲ್ಲಿತ್ತು. ದೇವರ ದರ್ಶನ ಪಡೆದು ಉತ್ತಮ ಆರೋಗ್ಯಕ್ಕಾಗಿ ಪ್ರಾರ್ಥಿಸಿದ್ರು. ಸಮಂತಾ ಸದ್ಯ ಶಾಕುಂತಲಂ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರಲು ಸಜ್ಜಾಗಿದ್ದಾರೆ. ಇದೀಗ ಹಿಂದಿಯ ಸಿಟಾಡೆಲ್ ಸೀರಿಸ್ ನಲ್ಲಿ ನಟಿಸುತ್ತಿದ್ದಾರೆ.

04:08ಸದ್ಗುರು 'ಲಿಂಗ ಭೈರವಿ' ದೇವಿ ಸನ್ನಿಧಿಯಲ್ಲಿಯೇ ಯಾಕೆ ಸಮಂತಾ ಮದುವೆ ಆಗಿದ್ದು? ಇಲ್ಲಿದೆ ಸೀಕ್ರೆಟ್.. !
05:43ರಾಜಮೌಳಿಗೆ ಕಿಚ್ಚನ ಮೇಲೆ ಕಣ್ಣು: ಸುದೀಪ್​​ಗೆ ಜಕ್ಕಣ ಮತ್ತೆ ಗಾಳ, ಏನಿದು ಹೊಸ ಮೆಗಾ ಪ್ಲ್ಯಾನ್?
04:29ಅಂದರ್ ಆಗಿರೋ ದರ್ಶನ್ ಮೂಲಕ ಖೈದಿಗಳ ಕಳ್ಳಾಟಗಳೆಲ್ಲಾ ಬಾಹರ್! ನಟನ ಸ್ನೇಹಿತನಿಂದ ಜೈಲ್ ವಿಡಿಯೋ ವೈರಲ್?
06:03ತಮಿಳು ನಟರಿಗೆ ಭಾರೀ ಶಾಕ್! ರಜನಿಕಾಂತ್ ಸೇರಿದಂತೆ ಎಲ್ಲರಿಗೂ 100 ಕೋಟಿ ಸಂಭಾವನೆಗೆ ಬ್ರೇಕ್?
02:42ಕ್ರಿಸ್‌ಮಸ್‌ಗೆ ನಂದಕಿಶೋರ್- ಮೋಹನ್ ಲಾಲ್ ಜೋಡಿಯ ವೃಷಭ ರಿಲೀಸ್: ರಾಗಿಣಿ ಪಾತ್ರವೇನು?
05:18ದಾಸನ ಪತ್ನಿಗೆ ಬರ್ತ್​ ಡೇ... ಆ ಸಂಭ್ರಮವೇ ದರ್ಶನ್ ಬಾಳಲ್ಲಿ ಬಿರುಗಾಳಿ ಎಬ್ಬಿಸಿತೇ?
04:48ಮಾಜಿ ಬಾಯ್‌ಫ್ರೆಂಡ್ ಗರ್ವಿಷ್ಟ, ಟಾಕ್ಸಿಕ್ ಮ್ಯಾನ್; 'ಇದು ನಂದೇ ಕಥೆ' ಅಂದ್ರಾ -ಗರ್ಲ್‌ಫ್ರೆಂಡ್- ರಶ್ಮಿಕಾ ಮಂದಣ್ಣ?
04:07ಮಾರ್ಕ್ ಮೇನಿಯಾ ಶುರು: ಕಿಚ್ಚನ 'ಮಾರ್ಕ್' ಕ್ರಿಸ್​ಮಸ್ ಟೈಂಗೆ ಬರೋದು ಫಿಕ್ಸ್ !
02:38ಕತ್ರಿನಾ ಕೈಫ್-ವಿಕ್ಕಿ ಜೋಡಿಯ ;ಸಂತಾನ ಭಾಗ್ಯ'ಕ್ಕೆ ಕರ್ನಾಟಕದ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಮಣ್ಯದ ನಂಟು!
03:30ರಾಜಸ್ಥಾನ ಅರಮನೆಯಲ್ಲಿ 'ಗೀತಾ-ಗೋವಿಂದ' ಮದುವೆ! ಮಡಿಕೇರಿ, ಹೈದ್ರಾಬಾದ್ ಬಿಟ್ಟು ಅಲ್ಲಿ ಯಾಕೆ?
Read more