600 ಮೆಟ್ಟಿಲು ಹತ್ತಿ, ಕರ್ಪೂರ ಹಚ್ಚಿ ಪಳನಿ ಮುರುಗನ್ ದೇವಸ್ಥಾನಕ್ಕೆ ಹರಕೆ ತೀರಿಸಿದ ಸಮಂತಾ

600 ಮೆಟ್ಟಿಲು ಹತ್ತಿ, ಕರ್ಪೂರ ಹಚ್ಚಿ ಪಳನಿ ಮುರುಗನ್ ದೇವಸ್ಥಾನಕ್ಕೆ ಹರಕೆ ತೀರಿಸಿದ ಸಮಂತಾ

Published : Feb 14, 2023, 01:46 PM IST

ಸಮಂತಾ ತಮಿಳುನಾಡಿನ ಪಳನಿ ಮುರುಗನ್ ದೇವಸ್ಥಾನಕ್ಕೆ ಭೇಟಿ ನೀಡಿ ಹರಕೆ  ತೀರಿಸಿದ್ದಾರೆ. ದೇವಸ್ಥಾನದ ಸುಮಾರು 600 ಮೆಟ್ಟಿಗಳನ್ನು ಸಮಂತಾ ಹತ್ತಿ ಕರ್ಪೂರ ಹಚ್ಚಿ  ದೇವರ ದರ್ಶನ ಪಡೆದರು.

ನಟಿ ಸಮಂತಾ ಸದ್ಯ ಅನಾರೋಗ್ಯದಿಂದ ಚೇತರಿಸಿಕೊಳ್ಳುತ್ತಿದ್ದಾರೆ. ಮತ್ತೆ ಸಿನಿಮಾ ಶೂಟಿಂಗ್ ಗಳಲ್ಲಿ ಬ್ಯುಸಿಯಾಗಿದ್ದಾರೆ. ಈ ನಡುವೆ ದೇವಸ್ಥಾನಕ್ಕೆ ಭೇಟಿ ನೀಡಿ ಹರಕೆ ತೀರಿಸಿದ್ದಾರೆ. ಇತ್ತೀಚಿಗೆ ಸಮಂತಾ ಆಧ್ಯಾತ್ಮಿಕ ಕಡೆ ಹೆಚ್ಚು ವಾಲುತ್ತಿದ್ದಾರೆ. ಇದೀಗ ಸಮಂತಾ ತಮಿಳುನಾಡಿನ ಪಳನಿ ಮುರುಗನ್ ದೇವಸ್ಥಾನಕ್ಕೆ ಭೇಟಿ ನೀಡಿ ಹರಕೆ  ತೀರಿಸಿದ್ದಾರೆ. ದೇವಸ್ಥಾನದ ಸುಮಾರು 600 ಮೆಟ್ಟಿಗಳನ್ನು ಸಮಂತಾ ಹತ್ತಿ ಕರ್ಪೂರ ಹಚ್ಚಿ  ದೇವರ ದರ್ಶನ ಪಡೆದರು. ಸಮಂತಾ ಜೊತೆಗೆ ಸ್ನೇಹಿತರು ಮತ್ತು ನಿರ್ದೇಶಕರು ಸೇರಿದಂತೆ ಸಿನಿಮಾತಂಡ ಕೂಡ ಜೊತೆಯಲ್ಲಿತ್ತು. ದೇವರ ದರ್ಶನ ಪಡೆದು ಉತ್ತಮ ಆರೋಗ್ಯಕ್ಕಾಗಿ ಪ್ರಾರ್ಥಿಸಿದ್ರು. ಸಮಂತಾ ಸದ್ಯ ಶಾಕುಂತಲಂ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರಲು ಸಜ್ಜಾಗಿದ್ದಾರೆ. ಇದೀಗ ಹಿಂದಿಯ ಸಿಟಾಡೆಲ್ ಸೀರಿಸ್ ನಲ್ಲಿ ನಟಿಸುತ್ತಿದ್ದಾರೆ.

02:49ಸಪ್ತಮಿ ಗೌಡ ಬಳಿಕ ಪಾಪರಾಜಿಗಳ ಮೇಲೆ ರಣಬೀರ್​ ಕಪೂರ್ ಗರಂ: ರಾಂಗ್ ಆದ ಬಾಲಿವುಡ್​ ರಾಮ!
21:03TVK ವಿಜಯೋತ್ಸವ.. ತ್ರಿಷಾ ಜೊತೆ ನಂಟಿಗೆ ಅಧಿಕೃತ ಮುದ್ರೆ? ಇತಿಹಾಸ ಮರೆಸುತ್ತಾರಾ ವಿಜಯ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
04:06ಸಲ್ಲೂಗೆ ಮತ್ತೆ ಕಂಟಕ; ದೇಶಪ್ರೇಮ ತೋರಿಸ್ತೀನಿ ಅಂದ್ರೂ 'ಮಾತೃಭೂಮಿ'ಗೆ ಇದೆಂತಾ ಅಗ್ನಿ ಪರೀಕ್ಷೆ?
08:55ರಾಕಿ ಬಾಯ್ ಡ್ರೀಮ್ ಸಿನಿಮಾದಲ್ಲಿ ಏನೆಲ್ಲಾ ಇದೆ? 'ಟಾಕ್ಸಿಕ್'ನಲ್ಲಿ ಗ್ಯಾಂಗ್​ಸ್ಟರ್​ಮಾತ್ರವಲ್ಲ, ಬೇರೆಯದ್ದೇ ಸ್ಟೋರಿ ಇದೆ!
04:43ಆಲಿಯಾ in ಡ್ರ್ಯಾಗನ್.. ಸೌತ್ ಸಿನಿಇಂಡಸ್ಟ್ರಿಗೆ ಆಲಿಯಾ ಭಟ್ ಕಂಬ್ಯಾಕ್; ಮ್ಯಾನ್ ಆಫ್ ಮಾಸಸ್ ಜೋಡಿಯಾದ ಆಲಿಯಾ!
12:03ನೀರಿನಲ್ಲಿ ಹೋಮ ಆಯ್ತಾ 500 ಕೋಟಿ ಬಂಡವಾಳ? ಜನನಾಯಗನ್​'ಲೀಕ್' ಉದ್ದೇಶಪೂರ್ವಕವಾಗಿ ಮಾಡಿದ್ದಾ?
04:15ಭಾರತದ ಸಿನಿಮಾಗಳಲ್ಲಿ ಈ ರೀತಿಯ ಅದ್ಭುತ ಅನುಭವವನ್ನು ಎಂದಿಗೂ ಪಡೆದಿಲ್ಲ: ವಿರಾಟ್ ಕೊಹ್ಲಿ
Read more