600 ಮೆಟ್ಟಿಲು ಹತ್ತಿ, ಕರ್ಪೂರ ಹಚ್ಚಿ ಪಳನಿ ಮುರುಗನ್ ದೇವಸ್ಥಾನಕ್ಕೆ ಹರಕೆ ತೀರಿಸಿದ ಸಮಂತಾ

600 ಮೆಟ್ಟಿಲು ಹತ್ತಿ, ಕರ್ಪೂರ ಹಚ್ಚಿ ಪಳನಿ ಮುರುಗನ್ ದೇವಸ್ಥಾನಕ್ಕೆ ಹರಕೆ ತೀರಿಸಿದ ಸಮಂತಾ

Published : Feb 14, 2023, 01:46 PM IST

ಸಮಂತಾ ತಮಿಳುನಾಡಿನ ಪಳನಿ ಮುರುಗನ್ ದೇವಸ್ಥಾನಕ್ಕೆ ಭೇಟಿ ನೀಡಿ ಹರಕೆ  ತೀರಿಸಿದ್ದಾರೆ. ದೇವಸ್ಥಾನದ ಸುಮಾರು 600 ಮೆಟ್ಟಿಗಳನ್ನು ಸಮಂತಾ ಹತ್ತಿ ಕರ್ಪೂರ ಹಚ್ಚಿ  ದೇವರ ದರ್ಶನ ಪಡೆದರು.

ನಟಿ ಸಮಂತಾ ಸದ್ಯ ಅನಾರೋಗ್ಯದಿಂದ ಚೇತರಿಸಿಕೊಳ್ಳುತ್ತಿದ್ದಾರೆ. ಮತ್ತೆ ಸಿನಿಮಾ ಶೂಟಿಂಗ್ ಗಳಲ್ಲಿ ಬ್ಯುಸಿಯಾಗಿದ್ದಾರೆ. ಈ ನಡುವೆ ದೇವಸ್ಥಾನಕ್ಕೆ ಭೇಟಿ ನೀಡಿ ಹರಕೆ ತೀರಿಸಿದ್ದಾರೆ. ಇತ್ತೀಚಿಗೆ ಸಮಂತಾ ಆಧ್ಯಾತ್ಮಿಕ ಕಡೆ ಹೆಚ್ಚು ವಾಲುತ್ತಿದ್ದಾರೆ. ಇದೀಗ ಸಮಂತಾ ತಮಿಳುನಾಡಿನ ಪಳನಿ ಮುರುಗನ್ ದೇವಸ್ಥಾನಕ್ಕೆ ಭೇಟಿ ನೀಡಿ ಹರಕೆ  ತೀರಿಸಿದ್ದಾರೆ. ದೇವಸ್ಥಾನದ ಸುಮಾರು 600 ಮೆಟ್ಟಿಗಳನ್ನು ಸಮಂತಾ ಹತ್ತಿ ಕರ್ಪೂರ ಹಚ್ಚಿ  ದೇವರ ದರ್ಶನ ಪಡೆದರು. ಸಮಂತಾ ಜೊತೆಗೆ ಸ್ನೇಹಿತರು ಮತ್ತು ನಿರ್ದೇಶಕರು ಸೇರಿದಂತೆ ಸಿನಿಮಾತಂಡ ಕೂಡ ಜೊತೆಯಲ್ಲಿತ್ತು. ದೇವರ ದರ್ಶನ ಪಡೆದು ಉತ್ತಮ ಆರೋಗ್ಯಕ್ಕಾಗಿ ಪ್ರಾರ್ಥಿಸಿದ್ರು. ಸಮಂತಾ ಸದ್ಯ ಶಾಕುಂತಲಂ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರಲು ಸಜ್ಜಾಗಿದ್ದಾರೆ. ಇದೀಗ ಹಿಂದಿಯ ಸಿಟಾಡೆಲ್ ಸೀರಿಸ್ ನಲ್ಲಿ ನಟಿಸುತ್ತಿದ್ದಾರೆ.

05:51ರಿಷಬ್ ನಟನೆಯ 'ಛತ್ರಪತಿ ಶಿವಾಜಿ' ಚಿತ್ರ ಬರಲ್ವಾ..? ರಿತೇಶ್ ದೇಶಮುಖ್ 'ರಾಜಾ ಶಿವಾಜಿ' ಆಗಿ ರಿಲೀಸ್​ಗೆ ರೆಡಿ!
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
06:20'ಕಿಸ್' ಬ್ಯೂಟಿಗೆ ಬೆನ್ನುಬಿಡದ ಬ್ಯಾಡ್​ಲಕ್; ಶ್ರೀಲೀಲಾ ಕುಣಿದ ಸಾಂಗ್ಸ್ ಹಿಟ್, ಆದ್ರೆ ಸಿನಿಮಾಗಳೆಲ್ಲಾ ಫ್ಲಾಪ್..!
06:036 ದಿನ, 800 ಕೋಟಿ ಕ್ಲಬ್: ಮುಂದುವರಿದ ಧುರಂಧರ್ ಮ್ಯಾಜಿಕ್.. ರೀಲ್ಸ್ ಕಾಲದಲ್ಲೂ ಸುದೀರ್ಘ ಸಿನಿಮಾ ಮೆಚ್ಚಿದ ಜನ
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
05:21ಕಿರಿಕ್ ಪಾರ್ಟಿ ಮರೆತಳಾ ರಶ್ಮಿಕಾ? ರಿಷಬ್–ರಕ್ಷಿತ್ ಹೆಸರಿಲ್ಲದ ಪೋಸ್ಟ್‌ಗೆ ಕನ್ನಡ ಫ್ಯಾನ್ಸ್ ಗರಂ
Read more