600 ಮೆಟ್ಟಿಲು ಹತ್ತಿ, ಕರ್ಪೂರ ಹಚ್ಚಿ ಪಳನಿ ಮುರುಗನ್ ದೇವಸ್ಥಾನಕ್ಕೆ ಹರಕೆ ತೀರಿಸಿದ ಸಮಂತಾ

600 ಮೆಟ್ಟಿಲು ಹತ್ತಿ, ಕರ್ಪೂರ ಹಚ್ಚಿ ಪಳನಿ ಮುರುಗನ್ ದೇವಸ್ಥಾನಕ್ಕೆ ಹರಕೆ ತೀರಿಸಿದ ಸಮಂತಾ

Published : Feb 14, 2023, 01:46 PM IST

ಸಮಂತಾ ತಮಿಳುನಾಡಿನ ಪಳನಿ ಮುರುಗನ್ ದೇವಸ್ಥಾನಕ್ಕೆ ಭೇಟಿ ನೀಡಿ ಹರಕೆ  ತೀರಿಸಿದ್ದಾರೆ. ದೇವಸ್ಥಾನದ ಸುಮಾರು 600 ಮೆಟ್ಟಿಗಳನ್ನು ಸಮಂತಾ ಹತ್ತಿ ಕರ್ಪೂರ ಹಚ್ಚಿ  ದೇವರ ದರ್ಶನ ಪಡೆದರು.

ನಟಿ ಸಮಂತಾ ಸದ್ಯ ಅನಾರೋಗ್ಯದಿಂದ ಚೇತರಿಸಿಕೊಳ್ಳುತ್ತಿದ್ದಾರೆ. ಮತ್ತೆ ಸಿನಿಮಾ ಶೂಟಿಂಗ್ ಗಳಲ್ಲಿ ಬ್ಯುಸಿಯಾಗಿದ್ದಾರೆ. ಈ ನಡುವೆ ದೇವಸ್ಥಾನಕ್ಕೆ ಭೇಟಿ ನೀಡಿ ಹರಕೆ ತೀರಿಸಿದ್ದಾರೆ. ಇತ್ತೀಚಿಗೆ ಸಮಂತಾ ಆಧ್ಯಾತ್ಮಿಕ ಕಡೆ ಹೆಚ್ಚು ವಾಲುತ್ತಿದ್ದಾರೆ. ಇದೀಗ ಸಮಂತಾ ತಮಿಳುನಾಡಿನ ಪಳನಿ ಮುರುಗನ್ ದೇವಸ್ಥಾನಕ್ಕೆ ಭೇಟಿ ನೀಡಿ ಹರಕೆ  ತೀರಿಸಿದ್ದಾರೆ. ದೇವಸ್ಥಾನದ ಸುಮಾರು 600 ಮೆಟ್ಟಿಗಳನ್ನು ಸಮಂತಾ ಹತ್ತಿ ಕರ್ಪೂರ ಹಚ್ಚಿ  ದೇವರ ದರ್ಶನ ಪಡೆದರು. ಸಮಂತಾ ಜೊತೆಗೆ ಸ್ನೇಹಿತರು ಮತ್ತು ನಿರ್ದೇಶಕರು ಸೇರಿದಂತೆ ಸಿನಿಮಾತಂಡ ಕೂಡ ಜೊತೆಯಲ್ಲಿತ್ತು. ದೇವರ ದರ್ಶನ ಪಡೆದು ಉತ್ತಮ ಆರೋಗ್ಯಕ್ಕಾಗಿ ಪ್ರಾರ್ಥಿಸಿದ್ರು. ಸಮಂತಾ ಸದ್ಯ ಶಾಕುಂತಲಂ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರಲು ಸಜ್ಜಾಗಿದ್ದಾರೆ. ಇದೀಗ ಹಿಂದಿಯ ಸಿಟಾಡೆಲ್ ಸೀರಿಸ್ ನಲ್ಲಿ ನಟಿಸುತ್ತಿದ್ದಾರೆ.

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
Read more