‘Raj B Shetty ಅವರಿಗೆ ಸ್ವಾಗತ’: ಹೊಸ ಚಿತ್ರದಲ್ಲಿ ಮಮ್ಮುಟ್ಟಿ ಜತೆ ರಾಜ್ ಬಿ ಶೆಟ್ಟಿ!

‘Raj B Shetty ಅವರಿಗೆ ಸ್ವಾಗತ’: ಹೊಸ ಚಿತ್ರದಲ್ಲಿ ಮಮ್ಮುಟ್ಟಿ ಜತೆ ರಾಜ್ ಬಿ ಶೆಟ್ಟಿ!

Published : Nov 24, 2023, 08:13 PM IST

ಮಮ್ಮೂಟ್ಟಿ ಜತೆ ರಾಜ್ ಬಿ ಶೆಟ್ಟಿ: ನಟ ರಾಜ್ ಬಿ ಶೆಟ್ಟಿ ಈಗ ಮಲೆಯಾಳಂ ಚಿತ್ರರಂಗಕ್ಕೂ ಕಾಲಿಟ್ಟಿದ್ದಾರೆ. ಇಂಟ್ರೆಸ್ಟಿಂಗ್ ಅಂದ್ರೆ ಮಲೆಯಾಳಂ ನಟ ಮಮ್ಮೂಟಿ ಅವರು ಮಲಯಾಳಂ ಸಿನಿಮಾ ‘ಟರ್ಬೋ’ದಲ್ಲಿ ರಾಜ್ ಬಿ ಶೆಟ್ಟಿ ನಟಿಸುತ್ತಿದ್ದು, ಮಮ್ಮೂಟಿ ಅವರೇ ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ.
 

ಮಮ್ಮೂಟ್ಟಿ ಜತೆ ರಾಜ್ ಬಿ ಶೆಟ್ಟಿ: ನಟ ರಾಜ್ ಬಿ ಶೆಟ್ಟಿ ಈಗ ಮಲೆಯಾಳಂ ಚಿತ್ರರಂಗಕ್ಕೂ ಕಾಲಿಟ್ಟಿದ್ದಾರೆ. ಇಂಟ್ರೆಸ್ಟಿಂಗ್ ಅಂದ್ರೆ ಮಲೆಯಾಳಂ ನಟ ಮಮ್ಮೂಟಿ ಅವರು ಮಲಯಾಳಂ ಸಿನಿಮಾ ‘ಟರ್ಬೋ’ದಲ್ಲಿ ರಾಜ್ ಬಿ ಶೆಟ್ಟಿ ನಟಿಸುತ್ತಿದ್ದು, ಮಮ್ಮೂಟಿ ಅವರೇ ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಅವರ ಕಡೆಯಿಂದಲೇ ಈ ಬಗ್ಗೆ ಅಧಿಕೃತ ಘೋಷಣೆ ಆಗಿದೆ. ‘ರಾಜ್ ಬಿ. ಶೆಟ್ಟಿ ಅವರಿಗೆ ಸ್ವಾಗತ’ ಎಂದು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ ಮಮ್ಮೂಟ್ಟಿ.

ಸುದೀಪ್ ಕತ್ತೆ ಅಂದಿದ್ದು ಯಾರಿಗೆ: ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಈಗ ಸಪ್ತ ಸಾಗರದಾಚೆ ಎಲ್ಲೋ ಸಿನಿಮಾದ ಸೈಡ್ ಬಿ ಸಕ್ಸಸ್ ಖುಷಿಯಲ್ಲಿದ್ದಾರೆ. ಈ ಖುಷಿಗೆ ಕಿಚ್ಚನ ಸ್ವೀಟ್ ರಿವ್ಯೂ ಸೇರಿಕೊಂಡಿದೆ. ಸಪ್ತ ಸಾಗರದಾಚೆ ಎಲ್ಲೋ ಸೈಡ್ ಬಿ ಸಿನಿಮಾ ನೋಡಿದ ಸುದೀಪ್ ಈ ಸಿನಿಮಾ ಮಾಸ್ಟರ್ ಪೀಸ್ ‘ಅತ್ಯುತ್ತಮ ನಟನೆ, ಅತ್ಯುತ್ತಮ ನಿರ್ದೇಶನ, ಅತ್ಯುತ್ತಮ ಛಾಯಾಗ್ರಹಣ. ಇಂಥಹ ಸಿನಿಮಾ ಮಾಡಿದ  ನಿಮ್ಮನ್ನು ನಾನು ಬಹಳ ಗೌರವಿಸುತ್ತೇನೆ. ಹೇಮಂತ್ ರಾವ್ ಅದ್ಭುತ  ನಿರ್ದೇಶಕ ಎಂದಿದ್ದಾರೆ, ಅಷ್ಟೆ ಅಲ್ಲ ರುಕ್ಮಿಣಿ ವಾಸಂತಾ ಅವರ ನಟನೆಯನ್ನ ಕೊಂಡಾಡಿದ್ದಾರೆ.

ಕೆಸಿಸಿ ಟೂರ್ನಿಗೆ ಸಜ್ಜಾದ ಸ್ಯಾಂಡಲ್ವುಡ್: ಕನ್ನಡ ಚಿತ್ರರಂಗದಲ್ಲಿ ಈಗ ಮತ್ತೆ ಕ್ರಿಕೆಟ್ ಹಬ್ಬ ಶುರುವಾಗಿದೆ. ನಟ ಕಿಚ್ಚ ಸುದೀಪ್ ಸಾರಧ್ಯದ ಕೆಸಿಸಿ ಟೂರ್ನಿ ಸೀಸನ್ 4 ಮುಂದಿನ ತಿಂಗಳು ನಡೆಯಲಿದ್ದು, ಈ ವಿಷಯವನ್ನ ನಟ ಸುದೀಪ್ ತಮ್ಮ ಟ್ವಿಟರ್ ಖಾತೆಯಲ್ಲಿ ಅನೌನ್ಸ್ ಮಾಡಿದ್ದಾರೆ. ಈ ಮೂಲಕ ಮತ್ತೆ ಸ್ಯಾಂಡಲ್ವುಡ್ ಸ್ಟಾರ್ ನಟರೆಲ್ಲಾ ಒಂದೆಡಡೆ ಸೇರಲು ವೇಧಿಕೆ ಸಿದ್ಧವಾಗ್ತಿದೆ.

ಬರ್ತಿದೆ 'ಸುವರ್ಣ Jackpot': ಕನ್ನಡ ಕಿರುತೆರೆಯಲ್ಲಿ ಸ್ಟಾರ್ ಸುವರ್ಣ ವಾಹಿನಿಯು ಹೊಸತನದ ಕಾರ್ಯಕ್ರಮಗಳನ್ನು ನೀಡುವಲ್ಲಿ ಸದಾಕಾಲ ಯಶಸ್ವಿಯಾಗಿದೆ. ಈಗ ಪ್ರೇಕ್ಷಕರಿಗೆ ಇನ್ನಷ್ಟು ಮನೋರಂಜನೆ ನೀಡಲು "ಸುವರ್ಣ Jackpot" . ಅನ್ನೋ ಗೇಮ್ ಶೋ ಆರಂಭ ಆಗ್ತಿದೆ. ಈ ಶೋ ನಲ್ಲಿ ಸೆಲೆಬ್ರಿಟಿಗಳು ಭಾಗವಹಿಸಲಿದ್ದು, ಪ್ರತಿ ವಾರ 2 ತಂಡಗಳು ಭಾಗವಹಿಸುತ್ತದೆ. ನಿರೂಪಕಿ ಅನುಪಮ ಗೌಡ ನಿರೂಪಣೆ ಮಾಡಲಿದ್ದಾರೆ.'ಸುವರ್ಣ Jackpot' ಇದೇ ನವೆಂಬರ್ 26 ರಿಂದ ಪ್ರತಿ ಭಾನುವಾರ ರಾತ್ರಿ 7 ಗಂಟೆಗೆ ಪ್ರಸಾರ ಆಗಲಿದೆ.

06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
02:24Dhurandhar​ ಮೇಲಿಲ್ಲದ ಪ್ರೀತಿ ಆಲಿಯಾ ಭಟ್ ಮೇಲೆ ಯಾಕೆ..? ಶಾರುಖ್ ಖಾನ್ ನಡೆಗೆ ನೆಟ್ಟಿಗರು ಕಿಡಿ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
03:52ರಾಕಿ ಸಾಮ್ರಾಜ್ಯಕ್ಕೆ 'ಲೇಡಿ ಬಾಸ್': ನಿರ್ದೇಶಕಿಗೆ ಬಿಗ್ ಬಜೆಟ್ ಟಾಕ್ಸಿಕ್ ಸಿನಿಮಾದ ಬರ್ತ್‌ಡೇ ಗಿಫ್ಟ್!
02:48ಪೆದ್ದಿ ಸೆಟ್​ನಲ್ಲಿ ಕಣ್ಣೀರಿಟ್ಟಿದ್ರಾ ಜಾನ್ವಿ ಕಪೂರ್? ಚಾಟ್ಸ್ ವಿವರ ವೈರಲ್, ಏನಿದು ಜಾನು ಚಾಟ್ ಸೀಕ್ರೆಟ್!
04:41ಸಾಯಿ ಪಲ್ಲವಿ, ರುಕ್ಮಿಣಿ ವಸಂತ್ ಕೂಡ ಅಲ್ಲ: ಸುಬ್ಬುಲಕ್ಷ್ಮಿ ಬಯೋಪಿಕ್​ಗೆ ರಶ್ಮಿಕಾ ಎಂಟ್ರಿ?
03:08Rashmika-Vijay: ವಿಜಯ್ ಕಟ್ಟಿರೋ ತಾಳಿಯಲ್ಲೂ ರಶ್ಮಿಕಾ ಕೈಚಳಕ.. ನ್ಯಾಷನಲ್ ಕ್ರಶ್ ಟ್ಯಾಲೆಂಟ್ ಒಂದೆರಡಲ್ಲ!
Read more