ಮಗನ ಸಾಧನೆಗೆ ಕನ್ನಡ ತಾಯಿ ಕಾರಣ, ಕನ್ನಡಾಂಬೆ ಮಗ ರಾಜಮೌಳಿ- ವಿಜಯೇಂದ್ರ ಪ್ರಸಾದ್!

ಮಗನ ಸಾಧನೆಗೆ ಕನ್ನಡ ತಾಯಿ ಕಾರಣ, ಕನ್ನಡಾಂಬೆ ಮಗ ರಾಜಮೌಳಿ- ವಿಜಯೇಂದ್ರ ಪ್ರಸಾದ್!

Published : Mar 25, 2023, 04:16 PM IST

ನಿರ್ದೇಶಕ ರಾಜಮೌಳಿ ತಂದೆ ವಿಜಯೇಂದ್ರ ಪ್ರಸಾದ್ ಕನ್ನಡ ನೆಲದ ಬಗ್ಗೆ  ಮಾತನಾಡಿದ್ದು,ಮಗನ ಸಾಧನೆಗೆ ಕನ್ನಡ ತಾಯಿಯೇ ಕಾರಣ ಎಂದಿದ್ದಾರೆ.

ನಿರ್ದೇಶಕ ರಾಜಮೌಳಿ ತಂದೆ ವಿಜಯೇಂದ್ರ ಪ್ರಸಾದ್ ಕನ್ನಡ ನೆಲದ ಬಗ್ಗೆ  ಮಾತನಾಡಿದ್ದು,ಮಗನ ಸಾಧನೆಗೆ ಕನ್ನಡ ತಾಯಿಯೇ ಕಾರಣ ಎಂದಿದ್ದಾರೆ.14ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಹುಟ್ಟಿದರೆ ಕನ್ನಡ ನಾಡಿನಲ್ಲಿ ಹುಟ್ಟಬೇಕು.ಮೆಟ್ಟಿದರೆ ಕನ್ನಡ ಮಣ್ಣಿನಲ್ಲಿ ಮೆಟ್ಟಬೇಕು. ಆದ್ರೆ ನನಗೆ ಇಲ್ಲಿ ಹುಟ್ಟುವ ಅದೃಷ್ಟ ಇಲ್ಲ ನನ್ನ ಮಗ, ನನ್ನ ಮಗಳು ಇಲ್ಲೇ ಹುಟ್ಟಿದ್ದಾರೆ ಎಂದು ಕನ್ನಡ ನೆಲದ ಬಗ್ಗೆ ಅಭಿಮಾನದಿಂದ ಮಾತನಾಡಿದರು. ನನ್ನ ಮಗ ರಾಜಮೌಳಿ ಸಾಧನೆ ಮಾಡುವುದಕ್ಕೆ ಕನ್ನಡ ತಾಯಿಯ ದಯೆಯೇ ಕಾರಣ ಎಂದು ವಿಜಯೇಂದ್ರ ಪ್ರಸಾದ್ ಹೇಳಿದ್ದಾರೆ.

03:0445, ಮಾರ್ಕ್ ಜೊತೆ ಮತ್ತೊಂದು ಪ್ಯಾನ್ ಇಂಡಿಯಾ ಚಿತ್ರ: ಡಿ.25ಕ್ಕೆ ಮೋಹನ್ ಲಾಲ್ 'ವೃಷಭ' ತೆರೆಗೆ
05:19ಕಾಲಿವುಡ್ ಬ್ಯೂಟಿ ನಿವೇತಾ ಥಾಮಸ್‌ರ ಆ ಫೋಟೋ ವೈರಲ್: 'ನಾನವಳಲ್ಲ' ಎಂದ ಚತುರ್ಭಾಷಾ ನಟಿ
02:50ಅವತಾರ್​ 3 ವರ್ಲ್ಡ್​​ವೈಡ್ ಮೆಗಾ ಓಪನಿಂಗ್: ಬೆಂಗಳೂರಿನಲ್ಲಿಂದು ಬಿಗ್ಗೆಸ್ಟ್ ಮ್ಯೂಸಿಕಲ್ ನೈಟ್
05:01ಸಾಕಪ್ಪಾ ಸಾಕು ಎಂಬ ಮಟ್ಟಕ್ಕೆ ಟಾರ್ಚರ್.. ಸಿಕ್ಕಿದ್ದೇ ಚಾನ್ಸ್​ ಎಂದು ನಟಿ ನಿಧಿನ ಎಳೆದಾಡಿದ ಜನ!
02:31ಸಮರ್ಜಿತ್ ಲಂಕೇಶ್-ಮೋಹನ್ ಲಾಲ್ ಜೋಡಿ: ವೃಷಭ ಚಿತ್ರದ ಅದ್ದೂರಿ ಟ್ರೇಲರ್ ಅನಾವರಣ
04:04ವೈರಲ್ ಆದ ಶ್ರೀಲೀಲಾ ಬಾತ್ರೂಮ್ ಫೋಟೋ! ಎಐ, ಡೀಪ್ ಫೇಕ್ ಕಾಟಕ್ಕೆ ಬೇಸತ್ತ ಕಿಸ್ಸಿಕ್ ಬೆಡಗಿ!
04:34ಶ್ರೀಲಂಕಾದಲ್ಲಿ ಶ್ರೀವಲ್ಲಿ ಗ್ಯಾಂಗ್ ಮಸ್ತ್ ಎಂಜಾಯ್: ಮದುವೆ ಮುನ್ನ ಗೆಳತಿಯರ ಜತೆ ಬ್ಯಾಚುಲರ್ ಪಾರ್ಟಿ?
02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
04:08ಸದ್ಗುರು 'ಲಿಂಗ ಭೈರವಿ' ದೇವಿ ಸನ್ನಿಧಿಯಲ್ಲಿಯೇ ಯಾಕೆ ಸಮಂತಾ ಮದುವೆ ಆಗಿದ್ದು? ಇಲ್ಲಿದೆ ಸೀಕ್ರೆಟ್.. !
05:43ರಾಜಮೌಳಿಗೆ ಕಿಚ್ಚನ ಮೇಲೆ ಕಣ್ಣು: ಸುದೀಪ್​​ಗೆ ಜಕ್ಕಣ ಮತ್ತೆ ಗಾಳ, ಏನಿದು ಹೊಸ ಮೆಗಾ ಪ್ಲ್ಯಾನ್?
Read more