ನಾನು ಸಾಧನವಷ್ಟೇ ನಿಜವಾದ ಸಾಧಕ ಅವರೆಂದ ಬನ್ನಿ: ನಟ ಅಲ್ಲು ಅರ್ಜುನ್‌ ಹೀಗೆ ಹೇಳಿದ್ದೇಕೆ ?

ನಾನು ಸಾಧನವಷ್ಟೇ ನಿಜವಾದ ಸಾಧಕ ಅವರೆಂದ ಬನ್ನಿ: ನಟ ಅಲ್ಲು ಅರ್ಜುನ್‌ ಹೀಗೆ ಹೇಳಿದ್ದೇಕೆ ?

Published : Oct 24, 2023, 11:08 AM IST

ರಾಷ್ಟ್ರ ಪ್ರಶಸ್ತಿ ಪಡೆದು ಅಲ್ಲೂ ಅರ್ಜುನ್ ಭಾವುಕ!
ನಾನು ಸಾಧನವಷ್ಟೇ ನಿಜವಾದ ಸಾಧಕ ಅವರು 
ರಾಷ್ಟ್ರ ಪ್ರಶಸ್ತಿ ಅವರದ್ದು ನನ್ನದಲ್ಲ ಎಂದ ಬನ್ನಿ 
 

'ದಿ ರೈಸ್' ಯಶಸ್ಸಿನಲ್ಲಿ ತೇಲುತ್ತಿರುವ ತೆಲುಗು ಸ್ಟಾರ್ ಅಲ್ಲು ಅರ್ಜುನ್(Allu Arjun), ಇತ್ತೀಚೆಗಷ್ಟೇ ಈ ಸಿನಿಮಾ ಅಭಿನಯಕ್ಕಾಗಿ ರಾಷ್ಟ್ರಪ್ರಶಸ್ತಿ ಪಡೆದದ್ದು, ನಿಮಗೆಲ್ಲ ಗೊತ್ತೇ ಇದೆ. ಚಿತ್ರದ ನಿರ್ದೇಶಕ ಸುಕುಮಾರ್(Sukumar) ಅವರಿಗೆ ಕೃತಜ್ಞತೆ ಸಲ್ಲಿಸುವ ಮೂಲಕ ಸಮಾರಂಭದಲ್ಲಿ ಅಲ್ಲೂ ಅರ್ಜುನ್ ಭಾವುಕರಾಗಿದ್ದಾರೆ. ನಾನೊಬ್ಬ  ಸಾಧನವಷ್ಟೇ. ನಿಜವಾದ ಸಾಧಕ ಪುಷ್ಪ ನಿರ್ದೇಶಕ ಸುಕುಮಾರ್ ಎಂದಿದ್ದಾರೆ ಅಲ್ಲೂ ಅರ್ಜುನ್ ಹೇಳಿದ್ದಾರೆ. ದೇವಿಶ್ರೀ ಪ್ರಸಾದ್ ನಡೆಸಿಕೊಟ್ಟ ಕಾರ್ಯಕ್ರಮದಲ್ಲಿ ಮಾತನಾಡುತ್ತ ಅಲ್ಲೂ ಅರ್ಜುನ್ ಒಂದು ದೃಶ್ಯಕ್ಕಾಗಿ ಸುಕುಮಾರ್ ಎಷ್ಟೊಂದು ಕಷ್ಟಪಟ್ಟರು ಮೂರು ಬಾರಿ ಶೂಟಿಂಗ್ ಮಾಡಿದ್ದೂ  ಎಲ್ಲವನ್ನು ನೆನಪಿಸಿಕೊಂಡಿದ್ದಾರೆ. ನಿರ್ದೇಶಕ ಸುಕುಮಾರ್ ನಿಸ್ವಾರ್ಥ ಕೆಲಸಕ್ಕೆ ಮನಸಾರೆ ಮೆಚ್ಚಿಕೊಂಡಿದ್ದಾರೆ. 

ಇದನ್ನೂ ವೀಕ್ಷಿಸಿ:  ಭಾರತದ ಮೋಸ್ಟ್ ಪಾಪ್ಯುಲರ್ ಸ್ಟಾರ್ ಇವರೇನಾ? ಯಶ್,ಪ್ರಭಾಸ್, ವಿಜಯ್,ರಜಿನಿ ಹಿಂದಿಕ್ಕಿದ್ರಾ ಶಾರುಖ್ ಖಾನ್?

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
05:21ಕಿರಿಕ್ ಪಾರ್ಟಿ ಮರೆತಳಾ ರಶ್ಮಿಕಾ? ರಿಷಬ್–ರಕ್ಷಿತ್ ಹೆಸರಿಲ್ಲದ ಪೋಸ್ಟ್‌ಗೆ ಕನ್ನಡ ಫ್ಯಾನ್ಸ್ ಗರಂ
04:15ದೈವಗಳ ಟೈಮ್ ಮುಗಿತು.. ದೆವ್ವಗಳ ಸಮಯ ಶುರು.! ದೆವ್ವಗಳ ಆರ್ಭಟ.. ಬಾಹುಬಲಿ ಪ್ರಭಾಸ್​ ಧಗಧಗ..!
06:55ಕಾಟೇರನಂತೆಯೇ ಆಯ್ತು ದರ್ಶನ್ ಬದುಕು! ಕಂಬಿ ಹಿಂದೆ ಇನ್ನೆಷ್ಟು ಕಾಲ ಇರಬೇಕು ದಾಸ?
03:13Video: ರಕ್ಕಸಪುರದಲ್ಲಿ Raj B Shetty; ಮೊದಲ ಬಾರಿಗೆ ಖಾಕಿ ತೊಟ್ಟ ನಟ!
03:18ರಣಚಂಡಿ ರಶ್ಮಿಕಾ ಮಂದಣ್ಣ: ರಗಡ್‌ ಲುಕ್‌ನಲ್ಲಿ ಎಂಟ್ರಿಕೊಟ್ಟ ನ್ಯಾಷನಲ್‌ ಕ್ರಶ್‌!
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
Read more