ನಾನು ಸಾಧನವಷ್ಟೇ ನಿಜವಾದ ಸಾಧಕ ಅವರೆಂದ ಬನ್ನಿ: ನಟ ಅಲ್ಲು ಅರ್ಜುನ್‌ ಹೀಗೆ ಹೇಳಿದ್ದೇಕೆ ?

ನಾನು ಸಾಧನವಷ್ಟೇ ನಿಜವಾದ ಸಾಧಕ ಅವರೆಂದ ಬನ್ನಿ: ನಟ ಅಲ್ಲು ಅರ್ಜುನ್‌ ಹೀಗೆ ಹೇಳಿದ್ದೇಕೆ ?

Published : Oct 24, 2023, 11:08 AM IST

ರಾಷ್ಟ್ರ ಪ್ರಶಸ್ತಿ ಪಡೆದು ಅಲ್ಲೂ ಅರ್ಜುನ್ ಭಾವುಕ!
ನಾನು ಸಾಧನವಷ್ಟೇ ನಿಜವಾದ ಸಾಧಕ ಅವರು 
ರಾಷ್ಟ್ರ ಪ್ರಶಸ್ತಿ ಅವರದ್ದು ನನ್ನದಲ್ಲ ಎಂದ ಬನ್ನಿ 
 

'ದಿ ರೈಸ್' ಯಶಸ್ಸಿನಲ್ಲಿ ತೇಲುತ್ತಿರುವ ತೆಲುಗು ಸ್ಟಾರ್ ಅಲ್ಲು ಅರ್ಜುನ್(Allu Arjun), ಇತ್ತೀಚೆಗಷ್ಟೇ ಈ ಸಿನಿಮಾ ಅಭಿನಯಕ್ಕಾಗಿ ರಾಷ್ಟ್ರಪ್ರಶಸ್ತಿ ಪಡೆದದ್ದು, ನಿಮಗೆಲ್ಲ ಗೊತ್ತೇ ಇದೆ. ಚಿತ್ರದ ನಿರ್ದೇಶಕ ಸುಕುಮಾರ್(Sukumar) ಅವರಿಗೆ ಕೃತಜ್ಞತೆ ಸಲ್ಲಿಸುವ ಮೂಲಕ ಸಮಾರಂಭದಲ್ಲಿ ಅಲ್ಲೂ ಅರ್ಜುನ್ ಭಾವುಕರಾಗಿದ್ದಾರೆ. ನಾನೊಬ್ಬ  ಸಾಧನವಷ್ಟೇ. ನಿಜವಾದ ಸಾಧಕ ಪುಷ್ಪ ನಿರ್ದೇಶಕ ಸುಕುಮಾರ್ ಎಂದಿದ್ದಾರೆ ಅಲ್ಲೂ ಅರ್ಜುನ್ ಹೇಳಿದ್ದಾರೆ. ದೇವಿಶ್ರೀ ಪ್ರಸಾದ್ ನಡೆಸಿಕೊಟ್ಟ ಕಾರ್ಯಕ್ರಮದಲ್ಲಿ ಮಾತನಾಡುತ್ತ ಅಲ್ಲೂ ಅರ್ಜುನ್ ಒಂದು ದೃಶ್ಯಕ್ಕಾಗಿ ಸುಕುಮಾರ್ ಎಷ್ಟೊಂದು ಕಷ್ಟಪಟ್ಟರು ಮೂರು ಬಾರಿ ಶೂಟಿಂಗ್ ಮಾಡಿದ್ದೂ  ಎಲ್ಲವನ್ನು ನೆನಪಿಸಿಕೊಂಡಿದ್ದಾರೆ. ನಿರ್ದೇಶಕ ಸುಕುಮಾರ್ ನಿಸ್ವಾರ್ಥ ಕೆಲಸಕ್ಕೆ ಮನಸಾರೆ ಮೆಚ್ಚಿಕೊಂಡಿದ್ದಾರೆ. 

ಇದನ್ನೂ ವೀಕ್ಷಿಸಿ:  ಭಾರತದ ಮೋಸ್ಟ್ ಪಾಪ್ಯುಲರ್ ಸ್ಟಾರ್ ಇವರೇನಾ? ಯಶ್,ಪ್ರಭಾಸ್, ವಿಜಯ್,ರಜಿನಿ ಹಿಂದಿಕ್ಕಿದ್ರಾ ಶಾರುಖ್ ಖಾನ್?

05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
04:06ಸಲ್ಲೂಗೆ ಮತ್ತೆ ಕಂಟಕ; ದೇಶಪ್ರೇಮ ತೋರಿಸ್ತೀನಿ ಅಂದ್ರೂ 'ಮಾತೃಭೂಮಿ'ಗೆ ಇದೆಂತಾ ಅಗ್ನಿ ಪರೀಕ್ಷೆ?
08:55ರಾಕಿ ಬಾಯ್ ಡ್ರೀಮ್ ಸಿನಿಮಾದಲ್ಲಿ ಏನೆಲ್ಲಾ ಇದೆ? 'ಟಾಕ್ಸಿಕ್'ನಲ್ಲಿ ಗ್ಯಾಂಗ್​ಸ್ಟರ್​ಮಾತ್ರವಲ್ಲ, ಬೇರೆಯದ್ದೇ ಸ್ಟೋರಿ ಇದೆ!
04:43ಆಲಿಯಾ in ಡ್ರ್ಯಾಗನ್.. ಸೌತ್ ಸಿನಿಇಂಡಸ್ಟ್ರಿಗೆ ಆಲಿಯಾ ಭಟ್ ಕಂಬ್ಯಾಕ್; ಮ್ಯಾನ್ ಆಫ್ ಮಾಸಸ್ ಜೋಡಿಯಾದ ಆಲಿಯಾ!
12:03ನೀರಿನಲ್ಲಿ ಹೋಮ ಆಯ್ತಾ 500 ಕೋಟಿ ಬಂಡವಾಳ? ಜನನಾಯಗನ್​'ಲೀಕ್' ಉದ್ದೇಶಪೂರ್ವಕವಾಗಿ ಮಾಡಿದ್ದಾ?
04:15ಭಾರತದ ಸಿನಿಮಾಗಳಲ್ಲಿ ಈ ರೀತಿಯ ಅದ್ಭುತ ಅನುಭವವನ್ನು ಎಂದಿಗೂ ಪಡೆದಿಲ್ಲ: ವಿರಾಟ್ ಕೊಹ್ಲಿ
04:15ಮೈಚಳಿ ಬಿಟ್ಟು ಕುಣಿಯುವ ಮೋಹಿನಿ, 'ಬಾಂಬೆ ಟೈಮ್ಸ್​ಫ್ಯಾಶನ್ ವೀಕ್' ಶೋನಲ್ಲಿ ಸಖತ್ ಮಿಂಚಿದ ದಿಶಾ ಪಟಾನಿ!
05:51ರಿಷಬ್ ನಟನೆಯ 'ಛತ್ರಪತಿ ಶಿವಾಜಿ' ಚಿತ್ರ ಬರಲ್ವಾ..? ರಿತೇಶ್ ದೇಶಮುಖ್ 'ರಾಜಾ ಶಿವಾಜಿ' ಆಗಿ ರಿಲೀಸ್​ಗೆ ರೆಡಿ!
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
Read more