ನಾನು ಸಾಧನವಷ್ಟೇ ನಿಜವಾದ ಸಾಧಕ ಅವರೆಂದ ಬನ್ನಿ: ನಟ ಅಲ್ಲು ಅರ್ಜುನ್‌ ಹೀಗೆ ಹೇಳಿದ್ದೇಕೆ ?

ನಾನು ಸಾಧನವಷ್ಟೇ ನಿಜವಾದ ಸಾಧಕ ಅವರೆಂದ ಬನ್ನಿ: ನಟ ಅಲ್ಲು ಅರ್ಜುನ್‌ ಹೀಗೆ ಹೇಳಿದ್ದೇಕೆ ?

Published : Oct 24, 2023, 11:08 AM IST

ರಾಷ್ಟ್ರ ಪ್ರಶಸ್ತಿ ಪಡೆದು ಅಲ್ಲೂ ಅರ್ಜುನ್ ಭಾವುಕ!
ನಾನು ಸಾಧನವಷ್ಟೇ ನಿಜವಾದ ಸಾಧಕ ಅವರು 
ರಾಷ್ಟ್ರ ಪ್ರಶಸ್ತಿ ಅವರದ್ದು ನನ್ನದಲ್ಲ ಎಂದ ಬನ್ನಿ 
 

'ದಿ ರೈಸ್' ಯಶಸ್ಸಿನಲ್ಲಿ ತೇಲುತ್ತಿರುವ ತೆಲುಗು ಸ್ಟಾರ್ ಅಲ್ಲು ಅರ್ಜುನ್(Allu Arjun), ಇತ್ತೀಚೆಗಷ್ಟೇ ಈ ಸಿನಿಮಾ ಅಭಿನಯಕ್ಕಾಗಿ ರಾಷ್ಟ್ರಪ್ರಶಸ್ತಿ ಪಡೆದದ್ದು, ನಿಮಗೆಲ್ಲ ಗೊತ್ತೇ ಇದೆ. ಚಿತ್ರದ ನಿರ್ದೇಶಕ ಸುಕುಮಾರ್(Sukumar) ಅವರಿಗೆ ಕೃತಜ್ಞತೆ ಸಲ್ಲಿಸುವ ಮೂಲಕ ಸಮಾರಂಭದಲ್ಲಿ ಅಲ್ಲೂ ಅರ್ಜುನ್ ಭಾವುಕರಾಗಿದ್ದಾರೆ. ನಾನೊಬ್ಬ  ಸಾಧನವಷ್ಟೇ. ನಿಜವಾದ ಸಾಧಕ ಪುಷ್ಪ ನಿರ್ದೇಶಕ ಸುಕುಮಾರ್ ಎಂದಿದ್ದಾರೆ ಅಲ್ಲೂ ಅರ್ಜುನ್ ಹೇಳಿದ್ದಾರೆ. ದೇವಿಶ್ರೀ ಪ್ರಸಾದ್ ನಡೆಸಿಕೊಟ್ಟ ಕಾರ್ಯಕ್ರಮದಲ್ಲಿ ಮಾತನಾಡುತ್ತ ಅಲ್ಲೂ ಅರ್ಜುನ್ ಒಂದು ದೃಶ್ಯಕ್ಕಾಗಿ ಸುಕುಮಾರ್ ಎಷ್ಟೊಂದು ಕಷ್ಟಪಟ್ಟರು ಮೂರು ಬಾರಿ ಶೂಟಿಂಗ್ ಮಾಡಿದ್ದೂ  ಎಲ್ಲವನ್ನು ನೆನಪಿಸಿಕೊಂಡಿದ್ದಾರೆ. ನಿರ್ದೇಶಕ ಸುಕುಮಾರ್ ನಿಸ್ವಾರ್ಥ ಕೆಲಸಕ್ಕೆ ಮನಸಾರೆ ಮೆಚ್ಚಿಕೊಂಡಿದ್ದಾರೆ. 

ಇದನ್ನೂ ವೀಕ್ಷಿಸಿ:  ಭಾರತದ ಮೋಸ್ಟ್ ಪಾಪ್ಯುಲರ್ ಸ್ಟಾರ್ ಇವರೇನಾ? ಯಶ್,ಪ್ರಭಾಸ್, ವಿಜಯ್,ರಜಿನಿ ಹಿಂದಿಕ್ಕಿದ್ರಾ ಶಾರುಖ್ ಖಾನ್?

02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
04:08ಸದ್ಗುರು 'ಲಿಂಗ ಭೈರವಿ' ದೇವಿ ಸನ್ನಿಧಿಯಲ್ಲಿಯೇ ಯಾಕೆ ಸಮಂತಾ ಮದುವೆ ಆಗಿದ್ದು? ಇಲ್ಲಿದೆ ಸೀಕ್ರೆಟ್.. !
05:43ರಾಜಮೌಳಿಗೆ ಕಿಚ್ಚನ ಮೇಲೆ ಕಣ್ಣು: ಸುದೀಪ್​​ಗೆ ಜಕ್ಕಣ ಮತ್ತೆ ಗಾಳ, ಏನಿದು ಹೊಸ ಮೆಗಾ ಪ್ಲ್ಯಾನ್?
04:29ಅಂದರ್ ಆಗಿರೋ ದರ್ಶನ್ ಮೂಲಕ ಖೈದಿಗಳ ಕಳ್ಳಾಟಗಳೆಲ್ಲಾ ಬಾಹರ್! ನಟನ ಸ್ನೇಹಿತನಿಂದ ಜೈಲ್ ವಿಡಿಯೋ ವೈರಲ್?
06:03ತಮಿಳು ನಟರಿಗೆ ಭಾರೀ ಶಾಕ್! ರಜನಿಕಾಂತ್ ಸೇರಿದಂತೆ ಎಲ್ಲರಿಗೂ 100 ಕೋಟಿ ಸಂಭಾವನೆಗೆ ಬ್ರೇಕ್?
02:42ಕ್ರಿಸ್‌ಮಸ್‌ಗೆ ನಂದಕಿಶೋರ್- ಮೋಹನ್ ಲಾಲ್ ಜೋಡಿಯ ವೃಷಭ ರಿಲೀಸ್: ರಾಗಿಣಿ ಪಾತ್ರವೇನು?
05:18ದಾಸನ ಪತ್ನಿಗೆ ಬರ್ತ್​ ಡೇ... ಆ ಸಂಭ್ರಮವೇ ದರ್ಶನ್ ಬಾಳಲ್ಲಿ ಬಿರುಗಾಳಿ ಎಬ್ಬಿಸಿತೇ?
04:48ಮಾಜಿ ಬಾಯ್‌ಫ್ರೆಂಡ್ ಗರ್ವಿಷ್ಟ, ಟಾಕ್ಸಿಕ್ ಮ್ಯಾನ್; 'ಇದು ನಂದೇ ಕಥೆ' ಅಂದ್ರಾ -ಗರ್ಲ್‌ಫ್ರೆಂಡ್- ರಶ್ಮಿಕಾ ಮಂದಣ್ಣ?
04:07ಮಾರ್ಕ್ ಮೇನಿಯಾ ಶುರು: ಕಿಚ್ಚನ 'ಮಾರ್ಕ್' ಕ್ರಿಸ್​ಮಸ್ ಟೈಂಗೆ ಬರೋದು ಫಿಕ್ಸ್ !
02:38ಕತ್ರಿನಾ ಕೈಫ್-ವಿಕ್ಕಿ ಜೋಡಿಯ ;ಸಂತಾನ ಭಾಗ್ಯ'ಕ್ಕೆ ಕರ್ನಾಟಕದ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಮಣ್ಯದ ನಂಟು!
Read more