Rajinikanth: ಮಂಗಳೂರಿಗೆ ತಲೈವಾ ಆಗಮನ: ಭದ್ರತೆ ಇಲ್ಲದೆ ರಜನಿ ಏಕಾಂಗಿ ಪಯಣ

Rajinikanth: ಮಂಗಳೂರಿಗೆ ತಲೈವಾ ಆಗಮನ: ಭದ್ರತೆ ಇಲ್ಲದೆ ರಜನಿ ಏಕಾಂಗಿ ಪಯಣ

Published : Feb 13, 2023, 04:09 PM IST

ಭಾರತೀಯ ಚಿತ್ರರಂಗದ ಸೂಪರ್ ಸ್ಟಾರ್ ರಜನಿಕಾಂತ್ ಅವರು ಎರಡು ದಿನಗಳ ಭೇಟಿಗೆ ಭಾನುವಾರ ಕರಾವಳಿಗೆ ಆಗಮಿಸಿದ್ದಾರೆ. 

ನಿನ್ನೆ ರಾತ್ರಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಸೂಪರ್ ಸ್ಟಾರ್ ರಜನಿಕಾಂತ್ ಬಂದಿಳಿದಿದ್ದಾರೆ. ರಾತ್ರಿ 9 ಗಂಟೆ ಸುಮಾರಿಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರು ಅಲ್ಲಿಂದ ಅಭಿಮಾನಿಗಳಿಗೆ ಕೈಬೀಸುತ್ತಾ ಖಾಸಗಿ ಕಾರಿನಲ್ಲಿ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ. ರಜನಿಕಾಂತ್ ಅವರು ಶಿವರಾಜ್ ಕುಮಾರ್ ಅಭಿನಯದ ಸಿನಿಮಾ ಒಂದರಲ್ಲಿ ನಟಿಸಲು ಆಗಮಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಆ ಸಿನಿಮಾದ ಚಿತ್ರೀಕರಣ ಕರಾವಳಿಯಲ್ಲಿ ನಡೆಯುತ್ತಿದ್ದು, ಶಿವರಾಜ್ ಕುಮಾರ್ ಕೂಡ ಜತೆಯಾಗಿಯೇ ಚಿತ್ರೀಕರಣದಲ್ಲಿ ಭಾಗವಹಿಸುತ್ತಿದ್ದಾರೆ ಎನ್ನಲಾಗಿದೆ. ಯಾವುದೇ ಭದ್ರತೆ ಇಲ್ಲದೇ ಏಕಾಂಗಿಯಾಗಿ ಪಯಣ ಆರಂಭಿಸಿದ್ದಾರೆ‌.

ಫಿಲ್ಮ್​ ಸಿಟಿ ನಿರ್ಮಾಣ ಆಗಬೇಕು: ನಮೋ ಮುಂದೆ ಸಿನಿಮಾರಂಗದ ಗಣ್ಯರ ಬೇಡಿಕೆ

04:15ದೈವಗಳ ಟೈಮ್ ಮುಗಿತು.. ದೆವ್ವಗಳ ಸಮಯ ಶುರು.! ದೆವ್ವಗಳ ಆರ್ಭಟ.. ಬಾಹುಬಲಿ ಪ್ರಭಾಸ್​ ಧಗಧಗ..!
06:55ಕಾಟೇರನಂತೆಯೇ ಆಯ್ತು ದರ್ಶನ್ ಬದುಕು! ಕಂಬಿ ಹಿಂದೆ ಇನ್ನೆಷ್ಟು ಕಾಲ ಇರಬೇಕು ದಾಸ?
03:13Video: ರಕ್ಕಸಪುರದಲ್ಲಿ Raj B Shetty; ಮೊದಲ ಬಾರಿಗೆ ಖಾಕಿ ತೊಟ್ಟ ನಟ!
03:18ರಣಚಂಡಿ ರಶ್ಮಿಕಾ ಮಂದಣ್ಣ: ರಗಡ್‌ ಲುಕ್‌ನಲ್ಲಿ ಎಂಟ್ರಿಕೊಟ್ಟ ನ್ಯಾಷನಲ್‌ ಕ್ರಶ್‌!
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
04:19ಸಕ್ಕರೆಗೆ ಇರುವೆ ಮುತ್ತಿದಂತೆ ಸ್ಯಾಮ್​ಗೆ ಮುಗಿಬಿದ್ದ ಜನ: ಅಭಿಮಾನಿಗಳ ವರ್ತನೆಗೆ ಸಮಂತಾ ಹೈರಾಣು!
03:0445, ಮಾರ್ಕ್ ಜೊತೆ ಮತ್ತೊಂದು ಪ್ಯಾನ್ ಇಂಡಿಯಾ ಚಿತ್ರ: ಡಿ.25ಕ್ಕೆ ಮೋಹನ್ ಲಾಲ್ 'ವೃಷಭ' ತೆರೆಗೆ
05:19ಕಾಲಿವುಡ್ ಬ್ಯೂಟಿ ನಿವೇತಾ ಥಾಮಸ್‌ರ ಆ ಫೋಟೋ ವೈರಲ್: 'ನಾನವಳಲ್ಲ' ಎಂದ ಚತುರ್ಭಾಷಾ ನಟಿ
02:50ಅವತಾರ್​ 3 ವರ್ಲ್ಡ್​​ವೈಡ್ ಮೆಗಾ ಓಪನಿಂಗ್: ಬೆಂಗಳೂರಿನಲ್ಲಿಂದು ಬಿಗ್ಗೆಸ್ಟ್ ಮ್ಯೂಸಿಕಲ್ ನೈಟ್
05:01ಸಾಕಪ್ಪಾ ಸಾಕು ಎಂಬ ಮಟ್ಟಕ್ಕೆ ಟಾರ್ಚರ್.. ಸಿಕ್ಕಿದ್ದೇ ಚಾನ್ಸ್​ ಎಂದು ನಟಿ ನಿಧಿನ ಎಳೆದಾಡಿದ ಜನ!
Read more