ಕನ್ನಡಕ್ಕೆ ಬರ್ತಾರಾ ವಿಶಾಲ್?: ಶಕ್ತಿಧಾಮಕ್ಕೆ ಭೇಟಿ ನೀಡಿ ಹೇಳಿದ್ದೇನು?

ಕನ್ನಡಕ್ಕೆ ಬರ್ತಾರಾ ವಿಶಾಲ್?: ಶಕ್ತಿಧಾಮಕ್ಕೆ ಭೇಟಿ ನೀಡಿ ಹೇಳಿದ್ದೇನು?

Published : Dec 17, 2022, 04:16 PM IST

ಶಕ್ತಿಧಾಮದ ಮಕ್ಕಳ  ಶಿಕ್ಷಣಕ್ಕೆ ನೆರವಾಗಲು ಯಾವಾಗಲೂ ಸಿದ್ಧವಿರುವುದಾಗಿ ತಮಿಳು ನಟ ವಿಶಾಲ್ ಹೇಳಿದ್ದಾರೆ.
 

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನರಾದ ಸಂದರ್ಭದಲ್ಲಿ ಮಹಿಳೆಯರ ಪುನರ್ವಸತಿ ಕೇಂದ್ರ 'ಶಕ್ತಿಧಾಮದ' ಹೊಣೆ ಹೊರುವುದಾಗಿ ಹೇಳಿದ್ದ ತಮಿಳು ನಟ ವಿಶಾಲ್, ತದನಂತರ ಆ ಬಗ್ಗೆ ಮೌನ ವಹಿಸಿದ್ದರು. ಸಾಮಾಜಿಕ ಜಾಲತಾಣಗಳಲ್ಲಿಯೂ ಅವರ ಮೌನವನ್ನು ಪ್ರಶ್ನಿಸಲಾಗುತಿತ್ತು. ಇದೀಗ ಆ ಬಗ್ಗೆ ಮೌನ ಮುರಿದಿರುವ ವಿಶಾಲ್, ಡಾ.  ರಾಜ್ ಕುಮಾರ್ ಕುಟುಂಬದಿಂದ ಒಂದೇ ಒಂದು ಕರೆ ಬಂದರೂ ಸಾಕು, ಶಕ್ತಿಧಾಮದ ಮಕ್ಕಳ  ಶಿಕ್ಷಣಕ್ಕೆ ನೆರವಾಗಲು ಯಾವಾಗಲೂ ಸಿದ್ಧವಿರುವುದಾಗಿ ಹೇಳಿದ್ದಾರೆ. ತಮ್ಮ 'ಲಾಠಿ'  ಸಿನಿಮಾದ ಪ್ರಚಾರಕ್ಕಾಗಿ ನಗರಕ್ಕೆ ಆಗಮಿಸಿದ ಅವರು,  ಶಕ್ತಿಧಾಮದ ಮಕ್ಕಳಿಗೆ ಉತ್ತಮ ಶಿಕ್ಷಣ ಸಿಗುತ್ತಿದೆ. ರಾಜ್ ಕುಮಾರ್, ಪುನೀತ್ ರಾಜ್ ಕುಮಾರ್ ಅವರ ಕಾರ್ಯವನ್ನು ಅವರ ಕುಟುಂಬ ಮುಂದುವರೆಸಿದೆ. 1,800 ಮಕ್ಕಳಿಗೆ ಬೆಳಕಾಗಿದೆ. ಅವರಿಗೆ ನೆರವಾಗಲು ಹಾಗೂ ನಟ ಪ್ರಕಾಶ್ ರಾಜ್ ಆರಂಭಿಸಿರುವ 'ಪುನೀತ್ ಆಂಬ್ಯುಲೆನ್ಸ್ ' ಯೋಜನೆಗಾಗಿ ಐದು ವಾಹನ ನೀಡುವುದಕ್ಕೆ ಸಿದ್ಧನಿದ್ದೇನೆ ಎಂದರು. ಇನ್ನು 2024ರ ವೇಳೆ ಕನ್ನಡದಲ್ಲೂ ಅಭಿನಯಿಸಲು ಉತ್ಸುಕನಾಗಿದ್ದೇನೆ ಎಂದು ವಿಶಾಲ್ ತಿಳಿಸಿದ್ದಾರೆ.

ಐಶ್ವರ್ಯಾ ರೈ ಹೆಸರಲ್ಲಿ ನಕಲಿ ಪಾಸ್‌ಪೋರ್ಟ್; ಮೂವರು ವಂಚಕರ ಬಂಧನ

02:24Dhurandhar​ ಮೇಲಿಲ್ಲದ ಪ್ರೀತಿ ಆಲಿಯಾ ಭಟ್ ಮೇಲೆ ಯಾಕೆ..? ಶಾರುಖ್ ಖಾನ್ ನಡೆಗೆ ನೆಟ್ಟಿಗರು ಕಿಡಿ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
03:52ರಾಕಿ ಸಾಮ್ರಾಜ್ಯಕ್ಕೆ 'ಲೇಡಿ ಬಾಸ್': ನಿರ್ದೇಶಕಿಗೆ ಬಿಗ್ ಬಜೆಟ್ ಟಾಕ್ಸಿಕ್ ಸಿನಿಮಾದ ಬರ್ತ್‌ಡೇ ಗಿಫ್ಟ್!
02:48ಪೆದ್ದಿ ಸೆಟ್​ನಲ್ಲಿ ಕಣ್ಣೀರಿಟ್ಟಿದ್ರಾ ಜಾನ್ವಿ ಕಪೂರ್? ಚಾಟ್ಸ್ ವಿವರ ವೈರಲ್, ಏನಿದು ಜಾನು ಚಾಟ್ ಸೀಕ್ರೆಟ್!
04:41ಸಾಯಿ ಪಲ್ಲವಿ, ರುಕ್ಮಿಣಿ ವಸಂತ್ ಕೂಡ ಅಲ್ಲ: ಸುಬ್ಬುಲಕ್ಷ್ಮಿ ಬಯೋಪಿಕ್​ಗೆ ರಶ್ಮಿಕಾ ಎಂಟ್ರಿ?
03:08Rashmika-Vijay: ವಿಜಯ್ ಕಟ್ಟಿರೋ ತಾಳಿಯಲ್ಲೂ ರಶ್ಮಿಕಾ ಕೈಚಳಕ.. ನ್ಯಾಷನಲ್ ಕ್ರಶ್ ಟ್ಯಾಲೆಂಟ್ ಒಂದೆರಡಲ್ಲ!
02:49ಸಪ್ತಮಿ ಗೌಡ ಬಳಿಕ ಪಾಪರಾಜಿಗಳ ಮೇಲೆ ರಣಬೀರ್​ ಕಪೂರ್ ಗರಂ: ರಾಂಗ್ ಆದ ಬಾಲಿವುಡ್​ ರಾಮ!
21:03TVK ವಿಜಯೋತ್ಸವ.. ತ್ರಿಷಾ ಜೊತೆ ನಂಟಿಗೆ ಅಧಿಕೃತ ಮುದ್ರೆ? ಇತಿಹಾಸ ಮರೆಸುತ್ತಾರಾ ವಿಜಯ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
Read more