ಕನ್ನಡಕ್ಕೆ ಬರ್ತಾರಾ ವಿಶಾಲ್?: ಶಕ್ತಿಧಾಮಕ್ಕೆ ಭೇಟಿ ನೀಡಿ ಹೇಳಿದ್ದೇನು?

ಕನ್ನಡಕ್ಕೆ ಬರ್ತಾರಾ ವಿಶಾಲ್?: ಶಕ್ತಿಧಾಮಕ್ಕೆ ಭೇಟಿ ನೀಡಿ ಹೇಳಿದ್ದೇನು?

Published : Dec 17, 2022, 04:16 PM IST

ಶಕ್ತಿಧಾಮದ ಮಕ್ಕಳ  ಶಿಕ್ಷಣಕ್ಕೆ ನೆರವಾಗಲು ಯಾವಾಗಲೂ ಸಿದ್ಧವಿರುವುದಾಗಿ ತಮಿಳು ನಟ ವಿಶಾಲ್ ಹೇಳಿದ್ದಾರೆ.
 

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನರಾದ ಸಂದರ್ಭದಲ್ಲಿ ಮಹಿಳೆಯರ ಪುನರ್ವಸತಿ ಕೇಂದ್ರ 'ಶಕ್ತಿಧಾಮದ' ಹೊಣೆ ಹೊರುವುದಾಗಿ ಹೇಳಿದ್ದ ತಮಿಳು ನಟ ವಿಶಾಲ್, ತದನಂತರ ಆ ಬಗ್ಗೆ ಮೌನ ವಹಿಸಿದ್ದರು. ಸಾಮಾಜಿಕ ಜಾಲತಾಣಗಳಲ್ಲಿಯೂ ಅವರ ಮೌನವನ್ನು ಪ್ರಶ್ನಿಸಲಾಗುತಿತ್ತು. ಇದೀಗ ಆ ಬಗ್ಗೆ ಮೌನ ಮುರಿದಿರುವ ವಿಶಾಲ್, ಡಾ.  ರಾಜ್ ಕುಮಾರ್ ಕುಟುಂಬದಿಂದ ಒಂದೇ ಒಂದು ಕರೆ ಬಂದರೂ ಸಾಕು, ಶಕ್ತಿಧಾಮದ ಮಕ್ಕಳ  ಶಿಕ್ಷಣಕ್ಕೆ ನೆರವಾಗಲು ಯಾವಾಗಲೂ ಸಿದ್ಧವಿರುವುದಾಗಿ ಹೇಳಿದ್ದಾರೆ. ತಮ್ಮ 'ಲಾಠಿ'  ಸಿನಿಮಾದ ಪ್ರಚಾರಕ್ಕಾಗಿ ನಗರಕ್ಕೆ ಆಗಮಿಸಿದ ಅವರು,  ಶಕ್ತಿಧಾಮದ ಮಕ್ಕಳಿಗೆ ಉತ್ತಮ ಶಿಕ್ಷಣ ಸಿಗುತ್ತಿದೆ. ರಾಜ್ ಕುಮಾರ್, ಪುನೀತ್ ರಾಜ್ ಕುಮಾರ್ ಅವರ ಕಾರ್ಯವನ್ನು ಅವರ ಕುಟುಂಬ ಮುಂದುವರೆಸಿದೆ. 1,800 ಮಕ್ಕಳಿಗೆ ಬೆಳಕಾಗಿದೆ. ಅವರಿಗೆ ನೆರವಾಗಲು ಹಾಗೂ ನಟ ಪ್ರಕಾಶ್ ರಾಜ್ ಆರಂಭಿಸಿರುವ 'ಪುನೀತ್ ಆಂಬ್ಯುಲೆನ್ಸ್ ' ಯೋಜನೆಗಾಗಿ ಐದು ವಾಹನ ನೀಡುವುದಕ್ಕೆ ಸಿದ್ಧನಿದ್ದೇನೆ ಎಂದರು. ಇನ್ನು 2024ರ ವೇಳೆ ಕನ್ನಡದಲ್ಲೂ ಅಭಿನಯಿಸಲು ಉತ್ಸುಕನಾಗಿದ್ದೇನೆ ಎಂದು ವಿಶಾಲ್ ತಿಳಿಸಿದ್ದಾರೆ.

ಐಶ್ವರ್ಯಾ ರೈ ಹೆಸರಲ್ಲಿ ನಕಲಿ ಪಾಸ್‌ಪೋರ್ಟ್; ಮೂವರು ವಂಚಕರ ಬಂಧನ

04:15ಭಾರತದ ಸಿನಿಮಾಗಳಲ್ಲಿ ಈ ರೀತಿಯ ಅದ್ಭುತ ಅನುಭವವನ್ನು ಎಂದಿಗೂ ಪಡೆದಿಲ್ಲ: ವಿರಾಟ್ ಕೊಹ್ಲಿ
04:15ಮೈಚಳಿ ಬಿಟ್ಟು ಕುಣಿಯುವ ಮೋಹಿನಿ, 'ಬಾಂಬೆ ಟೈಮ್ಸ್​ಫ್ಯಾಶನ್ ವೀಕ್' ಶೋನಲ್ಲಿ ಸಖತ್ ಮಿಂಚಿದ ದಿಶಾ ಪಟಾನಿ!
05:51ರಿಷಬ್ ನಟನೆಯ 'ಛತ್ರಪತಿ ಶಿವಾಜಿ' ಚಿತ್ರ ಬರಲ್ವಾ..? ರಿತೇಶ್ ದೇಶಮುಖ್ 'ರಾಜಾ ಶಿವಾಜಿ' ಆಗಿ ರಿಲೀಸ್​ಗೆ ರೆಡಿ!
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
06:20'ಕಿಸ್' ಬ್ಯೂಟಿಗೆ ಬೆನ್ನುಬಿಡದ ಬ್ಯಾಡ್​ಲಕ್; ಶ್ರೀಲೀಲಾ ಕುಣಿದ ಸಾಂಗ್ಸ್ ಹಿಟ್, ಆದ್ರೆ ಸಿನಿಮಾಗಳೆಲ್ಲಾ ಫ್ಲಾಪ್..!
06:036 ದಿನ, 800 ಕೋಟಿ ಕ್ಲಬ್: ಮುಂದುವರಿದ ಧುರಂಧರ್ ಮ್ಯಾಜಿಕ್.. ರೀಲ್ಸ್ ಕಾಲದಲ್ಲೂ ಸುದೀರ್ಘ ಸಿನಿಮಾ ಮೆಚ್ಚಿದ ಜನ
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more