ಬಿಗ್ಗೆಸ್ಟ್‌ ಸ್ಟಾರ್‌ ವಾರ್‌ ಇದು! ದಳಪತಿ ವಿಜಯ್‌ ಎದುರು ಕದನಕ್ಕಿಳಿದ ಪ್ರಶಾಂತ್‌ ನೀಲ್-ಎನ್‌ಟಿಆರ್!

ಬಿಗ್ಗೆಸ್ಟ್‌ ಸ್ಟಾರ್‌ ವಾರ್‌ ಇದು! ದಳಪತಿ ವಿಜಯ್‌ ಎದುರು ಕದನಕ್ಕಿಳಿದ ಪ್ರಶಾಂತ್‌ ನೀಲ್-ಎನ್‌ಟಿಆರ್!

Published : Mar 28, 2025, 01:24 PM ISTUpdated : Mar 28, 2025, 02:25 PM IST

ದಳಪತಿ ವಿಜಯ್ ರಾಜಕೀಯ ಅಖಾಡಕ್ಕೆ ಇಳಿದಿದ್ದು, ಅವರ ಕೊನೆ ಚಿತ್ರವಾಗಿ ಜನನಾಯಗನ್ ತೆರೆಗೆ ಬರ್ತಾ ಇರೋದು ಗೊತ್ತೇ ಇದೆ. ಸದ್ಯ ಜನನಾಯಗನ್ ರಿಲೀಸ್​ಗೆ ಡೇಟ್ ಕೂಡ ಫಿಕ್ಸ್ ಆಗಿದೆ. ಆದ್ರೆ ಆವತ್ತು ವಿಜಯ್ ಸಿನಿಮಾದೆದ್ರು ಮತ್ತೊಂದು ಬಿಗ್ ಪ್ಯಾನ್ ಇಂಡಿಯಾ ಮೂವಿ ತೆರೆಕಾಣಲಿದೆ. ವಿಜಯ್ ವಿಜಯಯಾತ್ರೆಗೆ ಎನ್.ಟಿ.ಆರ್ -ನೀಲ್ ಜೋಡಿ ತಡೆಯೊಡ್ಡಲಿದೆ. ಸೌತ್ ಸಿನಿ ದುನಿಯಾದಲ್ಲಿ ಒಂದು ಬಿಗ್ಗೆಸ್ಟ್ ಸ್ಟಾರ್ ವಾರ್​ಗೆ ಮುಹೂರ್ತ ಫಿಕ್ಸ್ ಆಗಿದೆ. 

ದಳಪತಿ ವಿಜಯ್ ನಟನೆಯ ಬಿಗ್ ಬಜೆಟ್ ಪಾಲಿಟಿಕಲ್ ಡ್ರಾಮಾ ಜನನಾಯಗನ್ ರಿಲೀಸ್ ಡೇಟ್ ಅನೌನ್ಸ್ ಆಗಿದೆ. ಜನವರಿ 9 , 2029ಕ್ಕೆ ಸಿನಿಮಾ ತೆರೆಗೆ ಬರಲಿದ್ದು, ತಮಿಳುನಾಡಿನಲ್ಲಿ ಪೊಂಗಲ್​ ಹಬ್ಬಕ್ಕೆ ಥಿಯೇಟರ್​ ಅಂಗಳದಲ್ಲೂ ಹಬ್ಬದ ವಾತಾವರಣ ನಿರ್ಮಿಸಲಿದೆ. ಅಸಲಿಗೆ ಇದು ದಳಪತಿ ವಿಜಯ್ ನಟನೆಯ ಕೊನೆಯ ಸಿನಿಮಾ. ಕೆವಿಎನ್ ಪ್ರೊಡಕ್ಷನ್ಸ್ ಈ ಸಿನಿಮಾವನ್ನ ನಿರ್ಮಿಸ್ತಾ ಇದ್ದು, ಇದರ ಬಜೆಟ್ ಭರ್ತಿ 300 ಕೋಟಿ. ಎಚ್.ವಿನೋದ್ ಈ ಸಿನಿಮಾ ನಿರ್ದೇಶನ ಮಾಡ್ತಾ ಇದ್ದು, ಹೆಸರಿಗೆ ತಕ್ಕಂತೆ ಇದು ಪಾಲಿಟಿಕಲ್ ಡ್ರಾಮಾ ಅನ್ನೋದ್ರಲ್ಲಿ ಡೌಟೇ ಇಲ್ಲ. ಹೌದು ಈಗಾಗ್ಲೇ ಟಿವಿಕೆ ಅನ್ನೋ ಪಾರ್ಟಿಯನ್ನ ಕಟ್ಟಿ 2026ರ ತಮಿಳುನಾಡು ಚುನಾವಣೆಯಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಲಿಕ್ಕೆ ವಿಜಯ್ ಸಜ್ಜಾಗಿದ್ದಾರೆ. ವಿಜಯ್ ಖದರ್ ನೋಡಿದರವರು ವಿಜಯ್ ಮುಂದಿನ ತಮಿಳುನಾಡು ಸಿಎಂ ಆದ್ರೂ ಅಚ್ಚರಿಯಿಲ್ಲ ಅಂತಿದ್ದಾರೆ. 
 

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
Read more