Pushpa Movie: ಅಲ್ಲು ಅರ್ಜುನ್ ಸಿನಿಮಾದಲ್ಲಿ ಗರಿಷ್ಠ ಸಂಭಾವನೆ ಪಡೆದವರು ಯಾರು?

Pushpa Movie: ಅಲ್ಲು ಅರ್ಜುನ್ ಸಿನಿಮಾದಲ್ಲಿ ಗರಿಷ್ಠ ಸಂಭಾವನೆ ಪಡೆದವರು ಯಾರು?

Suvarna News   | Asianet News
Published : Jan 04, 2022, 02:40 PM ISTUpdated : Jan 04, 2022, 02:42 PM IST

ಸುಕುಮಾರ್ (Sukumar) ನಿರ್ದೇಶನದ ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಹಾಗೂ ನ್ಯಾಷನಲ್ ಕ್ರಶ್‌ ರಶ್ಮಿಕಾ ಮಂದಣ್ಣ ಅಭಿನಯದ 'ಪುಷ್ಪ' ಚಿತ್ರ ಬಾಕ್ಸಾಫೀಸ್‌ನಲ್ಲಿ ಭರ್ಜರಿ ಪಯಣ ಆರಂಭಿಸಿದೆ. ಈ ಮಧ್ಯೆ ಸಿನಿಮಾದ ಯಶಸ್ಸಿಗೆ ಕಾರಣರಾದ ನಟ ಅಲ್ಲು ಅರ್ಜುನ್, ನಾಯಕಿ ರಶ್ಮಿಕಾ ಹಾಗೂ ಐಟಂ ಸಾಂಗ್‌ನಿಂದಲೇ ಸಿನಿಮಾದಲ್ಲಿ ಮಿಂಚಿದ ಸಮಂತಾ ಚಿತ್ರಕ್ಕೆ ಎಷ್ಟು ಸಂಭಾವನೆ ಪಡೆದಿದ್ದಾರೆ ಗೊತ್ತಾ?

ಸುಕುಮಾರ್ (Sukumar) ನಿರ್ದೇಶನದ ಐಕಾನ್ ಸ್ಟಾರ್ ಅಲ್ಲು ಅರ್ಜುನ್ (Allu Arjun) ಹಾಗೂ ನ್ಯಾಷನಲ್ ಕ್ರಶ್‌ ರಶ್ಮಿಕಾ ಮಂದಣ್ಣ (Rashmika Mandanna) ಅಭಿನಯದ 'ಪುಷ್ಪ' (Pushpa) ಚಿತ್ರ ಬಾಕ್ಸಾಫೀಸ್‌ನಲ್ಲಿ ಭರ್ಜರಿ ಪಯಣ ಆರಂಭಿಸಿದೆ. ಸಿನಿಮಾದ ಒಟ್ಟು ಗಳಿಕೆ 75 ಕೋಟಿ ಮೀರಿಸುತ್ತಿದ್ದು ನೂರು ಕೋಟಿ‌ ಕ್ಲಬ್ ಸೇರುವ ನೀರಿಕ್ಷೆ ಮೂಡಿಸಿದೆ. ಈ ಮಧ್ಯೆ ಸಿನಿಮಾದ ಯಶಸ್ಸಿಗೆ ಕಾರಣರಾದ ನಟ ಅಲ್ಲು ಅರ್ಜುನ್, ನಾಯಕಿ ರಶ್ಮಿಕಾ ಹಾಗೂ ಐಟಂ ಸಾಂಗ್‌ನಿಂದಲೇ ಸಿನಿಮಾದಲ್ಲಿ ಮಿಂಚಿದ ಸಮಂತಾ (Samantha) ಚಿತ್ರಕ್ಕೆ ಎಷ್ಟು ಸಂಭಾವನೆ ಪಡೆದಿದ್ದಾರೆ ಗೊತ್ತಾ?

Oo Antava Song: ಪುಷ್ಪ ಹಾಡಿನಿಂದ ಸಮಂತಾ ಪ್ರಪಂಚದಲ್ಲೇ ನಂ.1

'ಪುಷ್ಪ' ಟಾಲಿವುಡ್‌ನ ಬಹುನೀರಿಕ್ಷಿತ ಸಿನಿಮಾ, ಅಂದಾಜು 200 ರಿಂದ 250 ಕೋಟಿ ಬಜೆಟ್‌ನಲ್ಲಿ ಮೂಡಿ ಬಂದ ಸಿನಿಮಾ. ಇಂಥ ಬಿಗ್ ಬಜೆಟ್ ಸಿನಿಮಾದಲ್ಲಿ ಸಖತ್ ಮಾಸ್ ಲುಕ್‌ನಲ್ಲಿ ಕಾಣಿಸಿಕೊಂಡಿರುವ ಅಲ್ಲು ಅರ್ಜುನ್ ಬರೋಬ್ಬರಿ 18 ರಿಂದ 20 ಕೋಟಿ ಸಂಭಾವನೆ ಪಡೆದುಕೊಂಡಿದ್ದಾರಂತೆ. ಡಿ ಗ್ಲ್ಯಾಮರ್ ಪಾತ್ರದಲ್ಲಿ ನಟಿಸಿರುವ ಕೊಡಗಿನ ಕುವರಿ ರಶ್ಮಿಕಾ ಬರೋಬ್ಬರಿ 1 ಕೋಟಿ ಸಂಭಾವನೆ ಪಡೆದಿದ್ದಾರಂತೆ. ವಿಶೇಷವಾಗಿ ಈ ಚಿತ್ರದ ಐಟಂ ಸಾಂಗ್‌ಗೆ ಸೊಂಟ ಬಳುಕಿಸಿದ ಸಮಂತಾ  2 ಕೋಟಿ ಹಣ ಪಡೆದುಕೊಂಡಿದ್ದಾರೆ. ಇನ್ನು ಚಿತ್ರದ ನಿರ್ದೇಶಕ ಸುಕುಮಾರ್ ಇವರೆಲ್ಲರಿಗಿಂತ ಅತಿ ಹೆಚ್ಚು ಅಂದರೆ 25 ಕೋಟಿ ಸಂಭಾವನೆ ಪಡೆದಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
02:24Dhurandhar​ ಮೇಲಿಲ್ಲದ ಪ್ರೀತಿ ಆಲಿಯಾ ಭಟ್ ಮೇಲೆ ಯಾಕೆ..? ಶಾರುಖ್ ಖಾನ್ ನಡೆಗೆ ನೆಟ್ಟಿಗರು ಕಿಡಿ!
Read more