ತೆಲುಗು ಚಿತ್ರರಂಗಕ್ಕೆ ಡಬ್ಬಿಂಗ್‌ ಭಯ: ನಿರ್ಮಾಪಕರ ನಿರ್ಧಾರ ಏನು ಗೊತ್ತಾ?

ತೆಲುಗು ಚಿತ್ರರಂಗಕ್ಕೆ ಡಬ್ಬಿಂಗ್‌ ಭಯ: ನಿರ್ಮಾಪಕರ ನಿರ್ಧಾರ ಏನು ಗೊತ್ತಾ?

Published : Nov 15, 2022, 04:22 PM IST

ತೆಲುಗು ಚಿತ್ರರಂಗಕ್ಕೆ ಡಬ್ಬಿಂಗ್‌ ಭಯ ಶುರುವಾಗಿದ್ದು, ತಮ್ಮ ಭಾಷೆಯ ಸಿನಿಮಾಗಳಿಗೆ ಮೊದಲ ಪ್ರಾಮುಖ್ಯತೆ ಕೊಡಲು ನಿರ್ಮಾಪಕರು ಮನವಿ ಮಾಡಿದ್ದಾರೆ.

ತೆಲಂಗಾಣ ಹಾಗೂ ಆಂಧ್ರಪ್ರದೇಶದಲ್ಲಿ ಸಂಕ್ರಾಂತಿಗೆ ತೆಲುಗು ಭಾಷೆಯ ದೊಡ್ಡ ಸಿನಿಮಾಗಳು ಬಿಡುಗಡೆಯಾಗುತ್ತಿವೆ. ಜೊತೆಗೆ ಕನ್ನಡ, ತೆಲುಗು ಹಾಗೂ ತಮಿಳು ಹೀಗೆ ಮೂರೂ ಭಾಷೆಯಲ್ಲೂ ದೊಡ್ಡವರ ಸಿನಿಮಾಗಳು ರಿಲೀಸ್‌ ಆಗುತ್ತಿವೆ. ಆ ಕಡೆ ತಮಿಳಿನಲ್ಲಿ ಅಜಿತ್‌ ಸಿನಿಮಾ, ಈ ಕಡೆ ವಿಜಯ್‌ ಅವರ ವಾರಿಸು ಸಿನಿಮಾ ಎಲ್ಲಾ ರಿಲೀಸ್‌ಗೆ ರೆಡಿಯಾಗಿವೆ. ಇದನೆಲ್ಲಾ ನೋಡಿಕೊಂಡು ತೆಲುಗಿನವರಿಗೆ ಡಬ್ಬಿಂಗ್ ಭಯ ಎದುರಾಗಿದೆ. ಈಗಾಗಲೇ ಕಾಂತಾರ ಸಿನಿಮಾದಿಂದ ನಮ್ಮ ಸಿನಿಮಾಗಳಿಗೆ ಥಿಯೇಟರ್‌ ಸಿಕ್ಕಿಲ್ಲ‌. ಇನ್ನು ವಾರಿಸು ಸಿನಿಮಾ ಬಂದರೆ ನಮ್ಮ ಚಿತ್ರಗಳನ್ನು ಯಾರು ಕೇಳುವವರೆ ಇಲ್ಲ. ಹಾಗಾಗಿ ಸಂಕ್ರಾಂತಿಯಷ್ಟರಲ್ಲಿ ನಮ್ಮ ದೊಡ್ಡ ದೊಡ್ಡ ಚಿತ್ರ ರಿಲೀಸ್‌ ಆಗುವುದು ಇದೆ. ಹಾಗಾಗಿ ಇದ್ದಕ್ಕೆ ನಾವು ಕಡಿವಾಣ ಹಾಕಲೇಬೇಕು. ಬೇರೆ ಭಾಷೆಯಿಂದ ಡಬ್ಬಿಂಗ್‌ ಆಗಿ ಬರುವ ಚಿತ್ರಗಳಿಗೆ ನೆಕ್ಸ್ಟ್‌ ಪ್ರಿಯಾರಿಟಿ ಕೊಡಿ, ಫಸ್ಟ್ ತೆಲುಗು ಚಿತ್ರಕ್ಕೆ ಪ್ರಾಮುಖ್ಯತೆ ಕೊಡಿ ಎಂದು  ಆಂಧ್ರ ಹಾಗೂ ತೆಲಂಗಾಣ ಎರಡು ರಾಜ್ಯಗಳಲ್ಲೂ ಟಾಕಿಸ್‌'ಗಳಿಗೆ ಪ್ರೊಡ್ಯೂಸರ್ ಎಲ್ಲರೂ ಕೇಳಿಕೊಂಡಿದ್ದಾರಂತೆ. ಅಲ್ಲಿನ ಫಿಲ್ಮಂ ಚೇಂಬರ್'ಗೂ ಇದೇ ವಿಷಯವನ್ನು ಕೇಳಿಕೊಂಡಿದ್ದಾರಂತೆ.

Krishna Death; ದುಃಖದಲ್ಲಿರುವ ಮಹೇಶ್ ಬಾಬುನ ತಬ್ಬಿ ಧೈರ್ಯ ತುಂಬಿದ ರಾಮ್, ಅಲ್ಲು, ಚಿರು ಮತ್ತು Jr.NTR

02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
04:08ಸದ್ಗುರು 'ಲಿಂಗ ಭೈರವಿ' ದೇವಿ ಸನ್ನಿಧಿಯಲ್ಲಿಯೇ ಯಾಕೆ ಸಮಂತಾ ಮದುವೆ ಆಗಿದ್ದು? ಇಲ್ಲಿದೆ ಸೀಕ್ರೆಟ್.. !
05:43ರಾಜಮೌಳಿಗೆ ಕಿಚ್ಚನ ಮೇಲೆ ಕಣ್ಣು: ಸುದೀಪ್​​ಗೆ ಜಕ್ಕಣ ಮತ್ತೆ ಗಾಳ, ಏನಿದು ಹೊಸ ಮೆಗಾ ಪ್ಲ್ಯಾನ್?
04:29ಅಂದರ್ ಆಗಿರೋ ದರ್ಶನ್ ಮೂಲಕ ಖೈದಿಗಳ ಕಳ್ಳಾಟಗಳೆಲ್ಲಾ ಬಾಹರ್! ನಟನ ಸ್ನೇಹಿತನಿಂದ ಜೈಲ್ ವಿಡಿಯೋ ವೈರಲ್?
06:03ತಮಿಳು ನಟರಿಗೆ ಭಾರೀ ಶಾಕ್! ರಜನಿಕಾಂತ್ ಸೇರಿದಂತೆ ಎಲ್ಲರಿಗೂ 100 ಕೋಟಿ ಸಂಭಾವನೆಗೆ ಬ್ರೇಕ್?
02:42ಕ್ರಿಸ್‌ಮಸ್‌ಗೆ ನಂದಕಿಶೋರ್- ಮೋಹನ್ ಲಾಲ್ ಜೋಡಿಯ ವೃಷಭ ರಿಲೀಸ್: ರಾಗಿಣಿ ಪಾತ್ರವೇನು?
05:18ದಾಸನ ಪತ್ನಿಗೆ ಬರ್ತ್​ ಡೇ... ಆ ಸಂಭ್ರಮವೇ ದರ್ಶನ್ ಬಾಳಲ್ಲಿ ಬಿರುಗಾಳಿ ಎಬ್ಬಿಸಿತೇ?
04:48ಮಾಜಿ ಬಾಯ್‌ಫ್ರೆಂಡ್ ಗರ್ವಿಷ್ಟ, ಟಾಕ್ಸಿಕ್ ಮ್ಯಾನ್; 'ಇದು ನಂದೇ ಕಥೆ' ಅಂದ್ರಾ -ಗರ್ಲ್‌ಫ್ರೆಂಡ್- ರಶ್ಮಿಕಾ ಮಂದಣ್ಣ?
04:07ಮಾರ್ಕ್ ಮೇನಿಯಾ ಶುರು: ಕಿಚ್ಚನ 'ಮಾರ್ಕ್' ಕ್ರಿಸ್​ಮಸ್ ಟೈಂಗೆ ಬರೋದು ಫಿಕ್ಸ್ !
02:38ಕತ್ರಿನಾ ಕೈಫ್-ವಿಕ್ಕಿ ಜೋಡಿಯ ;ಸಂತಾನ ಭಾಗ್ಯ'ಕ್ಕೆ ಕರ್ನಾಟಕದ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಮಣ್ಯದ ನಂಟು!