ಪ್ರಶಾಂತ್ ನೀಲ್‌ಗೆ ಬೆದರಿಕೆ ಹಾಕಿದ ಫ್ಯಾನ್: ಹುಚ್ಚು ಅಭಿಮಾನಿಯ ಬೆದರಿಕೆಗೆ ಏನಂದ್ರು ಪ್ರಭಾಸ್?‌

ಪ್ರಶಾಂತ್ ನೀಲ್‌ಗೆ ಬೆದರಿಕೆ ಹಾಕಿದ ಫ್ಯಾನ್: ಹುಚ್ಚು ಅಭಿಮಾನಿಯ ಬೆದರಿಕೆಗೆ ಏನಂದ್ರು ಪ್ರಭಾಸ್?‌

Published : May 14, 2022, 10:33 PM IST

ಟಾಲಿವುಡ್ ಸ್ಟಾರ್ ಪ್ರಭಾಸ್ ಅಭಿಮಾನಿಯೊಬ್ಬ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ನಿರ್ದೇಶಕ ಪ್ರಶಾಂತ್ ನೀಲ್ ಅವರಿಗೆ ಪತ್ರ ಬರೆದಿದ್ದಾನೆ. ಈ ಪತ್ರ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.

ಕೆಜಿಎಫ್ 2 ಸಕ್ಸಸ್ ನಂತರ ಪ್ರಶಾಂತ್ ನೀಲ್ (Prashant Neel) ಸದ್ಯ ಟಾಲಿವುಡ್ ಸ್ಟಾರ್ ಪ್ರಭಾಸ್ (Prabhas) ಜೊತೆ ಸಲಾರ್ (Salaar) ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಸಲಾರ್ ಸಿನಿಮಾದ ಚಿತ್ರೀಕರಣ ಸದ್ಯ 35ರಷ್ಟು ಮುಕ್ತಾಯವಾಗಿದೆ. ಇನ್ನು ಉಳಿದ ಭಾಗದ ಚಿತ್ರೀಕರಣ ಮುಂದಿನ ವಾರದಿಂದ ಪ್ರಾರಂಭವಾಗುತ್ತಿದೆ. ಈ ಮಧ್ಯೆ ನಡುವೆ ಪ್ರಭಾಸ್ ಅಭಿಮಾನಿಯೊಬ್ಬರು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ನಿರ್ದೇಶಕ ಪ್ರಶಾಂತ್ ನೀಲ್ ಅವರಿಗೆ ಪತ್ರ ಬರೆದಿದ್ದಾನೆ. ಈ ಪತ್ರ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಅಷ್ಟಕ್ಕೂ ಅಭಿಮಾನಿ ಹೀಗೆ ಮಾಡಲು ಕಾರಣ ಸಲಾರ್ ಸಿನಿಮಾದ ಅಪ್‌ಡೇಟ್‌ಗಾಗಿ.

ಟಾಲಿವುಡ್‌ನಲ್ಲಿ ಶುರು ಹೊಸ ಭಯ; ರಾಜಮೌಳಿ ಜೊತೆ ಸಿನಿಮಾ ಮಾಡಿ ಗೆದ್ದವ್ರು ಮತ್ತೆ ಕಾಣಲಿಲ್ಲ ಗೆಲುವು

ಹೌದು! ಸಲಾರ್ ಸಿನಿಮಾದ ಬಗ್ಗೆ ಯಾವುದೇ ಅಪ್‌ಡೇಟ್ ನೀಡಿಲ್ಲ ಎಂದರೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಪತ್ರದಲ್ಲಿ ಬರೆದಿದ್ದಾರೆ. ಈಗಾಗಲೇ ಮೇ ತಿಂಗಳ 2ನೇ ವಾರ ಕೂಡ ಮುಗಿಯುತ್ತಿದೆ. ಇದುವರೆಗೂ ಸಿನಿಮಾದಿಂದ ಯಾವುದೇ ಅಪ್‌ಡೇಟ್‌ ಸಿಕ್ಕಿಲ್ಲ. ಸಾಹೋ ಮತ್ತು ರಾಧೆ ಶ್ಯಾಮ್ ಸಿನಿಮಾದಿಂದನೂ ಇದೇ ತಪ್ಪು ಮಾಡಿದ್ದರು. ತುಂಬಾ ನಿರಾಸೆಯಾಗಿತ್ತು. ಹಾಗಾಗಿ ನಾವು ಈಗಾಗಲೇ ತುಂಬಾ ನೊಂದಿದ್ದೇವೆ ಎಂದು ಹೇಳಿದ್ದಾರೆ. ಒಂದು ವೇಳೆ ನಿರ್ದೇಶಕ ಪ್ರಶಾಂತ್ ನೀಲ್ ಈ ತಿಂಗಳಲ್ಲಿ ಅಪ್‌ಡೇಟ್‌ ನೀಡದಿದ್ದರೆ ನಾನು ಖಂಡಿತ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಪತ್ರದಲ್ಲಿ ಬರೆದಿದ್ದಾರೆ. ಕೊನೆಯಲ್ಲಿ ನಮಗೆ ಸಲಾರ್ ಸಿನಿಮಾದ ಅಪ್‌ಡೇಟ್‌ ಬೇಕು ಎಂದು ಬರೆದು ಪತ್ರ ಕೊನೆಗೊಳಿಸಿದ್ದಾರೆ. ಈ ಪತ್ರ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಸಿನಿಮಾ ಹಂಗಾಮಾ ವೀಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ: https://kannada.asianetnews.com/movies

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
05:21ಕಿರಿಕ್ ಪಾರ್ಟಿ ಮರೆತಳಾ ರಶ್ಮಿಕಾ? ರಿಷಬ್–ರಕ್ಷಿತ್ ಹೆಸರಿಲ್ಲದ ಪೋಸ್ಟ್‌ಗೆ ಕನ್ನಡ ಫ್ಯಾನ್ಸ್ ಗರಂ
04:15ದೈವಗಳ ಟೈಮ್ ಮುಗಿತು.. ದೆವ್ವಗಳ ಸಮಯ ಶುರು.! ದೆವ್ವಗಳ ಆರ್ಭಟ.. ಬಾಹುಬಲಿ ಪ್ರಭಾಸ್​ ಧಗಧಗ..!
06:55ಕಾಟೇರನಂತೆಯೇ ಆಯ್ತು ದರ್ಶನ್ ಬದುಕು! ಕಂಬಿ ಹಿಂದೆ ಇನ್ನೆಷ್ಟು ಕಾಲ ಇರಬೇಕು ದಾಸ?
03:13Video: ರಕ್ಕಸಪುರದಲ್ಲಿ Raj B Shetty; ಮೊದಲ ಬಾರಿಗೆ ಖಾಕಿ ತೊಟ್ಟ ನಟ!
03:18ರಣಚಂಡಿ ರಶ್ಮಿಕಾ ಮಂದಣ್ಣ: ರಗಡ್‌ ಲುಕ್‌ನಲ್ಲಿ ಎಂಟ್ರಿಕೊಟ್ಟ ನ್ಯಾಷನಲ್‌ ಕ್ರಶ್‌!
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
Read more